• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಕಾಂಗ್ರೆಸ್ ಪ್ರತಿಭಟನೆಯನ್ನುಖಂಡಿಸಿದ ಬಿಜೆಪಿ!

Mohan Shetty by Mohan Shetty
in ರಾಜಕೀಯ
Congress
0
SHARES
0
VIEWS
Share on FacebookShare on Twitter

ನ್ಯಾಷನಲ್ ಹೆರಾಲ್ಡ್(National Herald Case) ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಅವರನ್ನು ಜಾರಿ ನಿರ್ದೇಶನಾಲಯದ(ED) ಅಧಿಕಾರಿಗಳು ದೆಹಲಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದು, ಇದನ್ನು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಯನ್ನು ಬಿಜೆಪಿ(BJP) ಖಾರವಾಗಿ ಖಂಡಿಸಿದೆ. ಈ ಮೂಲಕ ಇದೀಗ ರಾಜಕೀಯ ಮೇಲಾಟ ಶುರುವಾಗಿದೆ.

congress

ಭಾರತದ ರಾಜಕೀಯದಲ್ಲಿ ಜಾಮೀನಿನ ಮೇಲಿರುವ ಆರೋಪಿಯೊರ್ವನಿಗೆ ತನಿಖಾಧಿಕಾರಿಗಳು ವಿಚಾರಣೆಗಾಗಿ ಸಮನ್ಸ್(Summons) ನೀಡುವುದು ಕೂಡಾ ಪ್ರತಿಭಟನೆಯ ವಿಷಯವಾಗುತ್ತದೆ. ವಿಚಾರಣೆಯ ನೆಪದಲ್ಲಿ ನೀಡುವ ಕಿರುಕುಳದ ವಿರುದ್ದ ಪ್ರತಿಭಟಿಸಬಹುದು. ಆದರೆ ವಿಚಾರಣೆ ವಿರುದ್ದವೇ ಪ್ರತಿಭಟನೆ ಮಾಡುವುದು ‘ನ್ಯಾಯ’ದ ವಿರುದ್ದದ ಪ್ರತಿಭಟನೆಯಾಗುತ್ತದೆ. ರಾಜಕೀಯ ದ್ವೇಷದಿಂದ ಬಿಜೆಪಿ ಸರ್ಕಾರ(BJP Government) ಈ ರೀತಿಯಾಗಿ ನಮ್ಮ ನಾಯಕರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ.

ಇದನ್ನೂ ಓದಿ : https://vijayatimes.com/teeth-whitening-in-simple-steps/

ಅದರಲ್ಲಿ ಸತ್ಯವಿರಬಹುದು. ಆದರೆ ಆ ಸತ್ಯವನ್ನು ಕಂಡುಕೊಳ್ಳಲು ವಿಚಾರಣೆ ಅಗತ್ಯವಲ್ಲವೇ..? ಭಾರತದ ನ್ಯಾಯಾಂಗ ವ್ಯವಸ್ಥೆ ಸದೃಡವಾಗಿದ್ದು ಅಂತಿಮವಾಗಿ ಸತ್ಯಕ್ಕೆ ಜಯವಾಗುತ್ತದೆ. ಈ ಹಿಂದೆ ನರೇಂದ್ರ ಮೋದಿ(Narendra Modi) ಮತ್ತು ಅಮಿತ್ ಶಾ(Amit Shah) ಮೇಲೂ ಗಂಭೀರ ಆರೋಪಗಳಿದ್ದವು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು ಹಲವಾರು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಆದರೆ ದಶಕಗಳ ಕಾನೂನು ಹೋರಾಟದ ನಂತರ ಅವರಿಬ್ಬರೂ ನ್ಯಾಯಾಂಗದ ಮೂಲಕವೇ ಆರೋಪದಿಂದ ಮುಕ್ತರಾದರು.

BJP

ಇದೀಗ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ(Sonia Gandhi) ಅವರು ಕೂಡಾ ಕಾನೂನು ಹೋರಾಟ ನಡೆಸಿ, ಆರೋಪದಿಂದ ಮುಕ್ತರಾಗಬೇಕಿದೆ. ಅವರಿಬ್ಬರ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲವಾಗಿ ನಿಲ್ಲಲಿ, ಅದು ಅವರ ಹಕ್ಕು. ಆದರೆ ರಸ್ತೆಗಿಳಿದು ಪ್ರತಿಭಟನೆ ನಡೆಸುವುದು ಬೇಡ. ರಾಜಕೀಯ ದ್ವೇಷದಿಂದ ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕರ ಮೇಲೆ ಕಾನೂನಿನ ಅಸ್ತ್ರ ಪ್ರಯೋಗಿಸಿದ್ದರೆ, ಕಾಂಗ್ರೆಸ್ ತನ್ನ ಉತ್ತರವನ್ನು ಕಾನೂನಿನ ಮೂಲಕವೇ ನೀಡಬೇಕಿದೆ.

ಇದನ್ನೂ ಓದಿ : https://vijayatimes.com/rahul-gandhi-arrives-to-ed-once-again/

ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಪ್ರತಿಭಟನೆ ಅವರ ನಾಯಕರಿಗೆ ನೈತಿಕ ಬೆಂಬಲವಾಗಲಿ. ಆದರೆ ಸಾರ್ವಜನಿಕರಿಗೆ ತೊಂದರೆಯಾಗದಿರಲಿ.

Tags: bjpCongressIndiapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.