• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಒಪ್ಪಿಗೆ ನೀಡದ ಆರ್ಥಿಕ ಇಲಾಖೆ : ಕಾಂಗ್ರೆಸ್

Mohan Shetty by Mohan Shetty
in ರಾಜಕೀಯ, ರಾಜ್ಯ
congress
0
SHARES
3
VIEWS
Share on FacebookShare on Twitter

Uttara Kannada : ಉತ್ತರ ಕನ್ನಡ(UttaraKannada) ಜಿಲ್ಲಾ ಕೇಂದ್ರ ಸೂಪರ್ಸ್ಪೆಷಾಲಿಟಿ ಆಸ್ಪತ್ರೆ(Superspeciality Hospital) ಸ್ಥಾಪನೆಗೆ ರಾಜ್ಯ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ. ಆಸ್ಪತ್ರೆ ಸ್ಥಾಪನೆಗೆ ಬೇಕಾದ ಸ್ಥಳ, ಉಪಕರಣ, ಸಿಬ್ಬಂದಿ, ಕಟ್ಟಡ ಸೇರಿದಂತೆ ಎಲ್ಲ ಹಣಕಾಸು ವಿವರಗಳ ಪ್ರಸ್ತಾವನೆಯನ್ನು ಆರೋಗ್ಯ ಇಲಾಖೆ(Health Department) ಸಲ್ಲಿಸಿತ್ತು.

bjp govt rejects multipspeciality hospital says congress
BJP

ಆದರೆ ಇದು ಸದ್ಯದ ಪರಿಸ್ಥಿತಿಯಲ್ಲಿ ಬೊಕ್ಕಸಕ್ಕೆ ಹೊರೆಯಾಗುವ ಸಾಧ್ಯತೆ ಇರುವುದರಿಂದ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಉತ್ತರಕನ್ನಡದಲ್ಲಿ ಸೂಪರ್ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಅವಕಾಶ ನೀಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್,

“ಬಹುಬೇಡಿಕೆಯ ಉತ್ತರ ಕನ್ನಡ ಭಾಗದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರ ನಿರಾಕರಿಸಿದೆ. ಸಂಸ್ಕೃತ ವಿವಿಯ ₹320 ಕೋಟಿಗೆ ಒಪ್ಪಿಗೆ ಕೊಡುವ ಆರ್ಥಿಕ ಇಲಾಖೆ ಆಸ್ಪತ್ರೆಗೆ ಒಪ್ಪದಿರುವುದೇಕೆ? ತಮ್ಮದೇ ಸರ್ಕಾರವನ್ನು ಒಪ್ಪಿಸುವ ತಾಕತ್ತು ಆರೋಗ್ಯ ಸಚಿವ ಸುಧಾಕರ ಅವರಿಗಿಲ್ಲವೇ?

ಇದನ್ನೂ ಓದಿ : https://vijayatimes.com/anti-conversion-law-act-has-been-passed/

ಮತ ಹಾಕುವಾಗ ಬಿಜೆಪಿ ಸರ್ಕಾರದ ಆದ್ಯತೆಯ ಬಗ್ಗೆ ಜನರು ಚಿಂತಿಸಬೇಕು” ಎಂದು ಟ್ವೀಟ್ ಮಾಡಿದೆ. ಇನ್ನೊಂದೆಡೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ವಿರುದ್ದವೂ ವಾಗ್ದಾಳಿ ನಡೆಸಿದ್ದು, ಬಿ.ಸಿ.ನಾಗೇಶ್(BC Nagesh) ಅವರೇ, ಶಿಕ್ಷಣ ಸಚಿವರಾಗಿ ಒಂದಾದರೂ ಘನಕಾರ್ಯ ಮಾಡಿದ್ದೀರಾ? ಮಾಡಿದ್ದಿದ್ದರೆ ತೋರಿಸಿಬಿಡಿ.

ಹಲವು ತಿಂಗಳಿಂದ ಶಿಕ್ಷಕರ ನೇಮಕಾತಿ ಮಾಡುತ್ತೇವೆ ಎನ್ನುತ್ತಲೇ ಬಂದಿರುವ ತಾವು ಆ ನಿಟ್ಟಿನಲ್ಲಿ ಯಾವ ಗಂಭೀರ ಕ್ರಮ ಕೈಗೊಂಡಿದ್ದೀರಿ? ವಿದ್ಯಾರ್ಥಿಗಳಿಗೆ ಶೂ, ಸಮವಸ್ತ್ರ, ಪುಸ್ತಕ ಕೊಡದಿರುವಂತೆ ಶಿಕ್ಷಣವನ್ನೂ ಕೊಡದೆ ವಂಚಿಸುವಿರಾ? ಇನ್ನು ‘ಸ್ಥಳೀಯ ಉದ್ಯಮಿಗಳ ಉತ್ತೇಜನಕ್ಕಾಗಿ 60 ಅತ್ಯಾಧುನಿಕ ಬಿಪಿಓಗಳನ್ನು ಸ್ಥಾಪಿಸುತ್ತೇವೆ’ ಇದು ಬಿಜೆಪಿ ಪ್ರಣಾಳಿಕೆಯಲ್ಲಿದ್ದ ಭರವಸೆ.

bjp govt rejects multipspeciality hospital says congress
BC Nagesh

ಈಗ ಉದ್ಯಮಗಳೂ ಇಲ್ಲ, ಉದ್ಯೋಗಗಳೂ ಇಲ್ಲ. ನಿರುದ್ಯೋಗದಿಂದ ಭವಿಷ್ಯದ ಬಗ್ಗೆ ಆತಂಕಗೊಂಡು ಯುವಕರು ಆತ್ಮಹತ್ಯೆಯ ದಾರಿ ಹಿಡಿಯುತ್ತಿದ್ದಾರೆ. ಕೊಟ್ಟ ಭರವಸೆ ಬಿಜೆಪಿಗೆ ನೆನಪಿಲ್ಲವೇ? ಎಂದು ಪ್ರಶ್ನಿಸಿದೆ.

  • ಮಹೇಶ್‌ ಪಿ‌.ಎಚ್
Tags: bjpCongressKarnatakapoliticalpolitics

Related News

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ತಟ್ಟೆ ಬಡಿಯಿರಿ ಇಂದ ಬಂಗಾರ ತ್ಯಜಿಸಿ : ಇದು ಮೋದಿ ಮ್ಯಾಜಿಕ್ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ

May 16, 2026
ಸರ್ಕಾರದ ವಿರುದ್ಧ ಕಿಡಿ ಕಾರಿದ ಸಾರಿಗೆ ನೌಕರರು: ಮೇ 19ಕ್ಕೆ ಬಸ್ ಬಂದ್,ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ
ಪ್ರಮುಖ ಸುದ್ದಿ

ಸರ್ಕಾರದ ವಿರುದ್ಧ ಕಿಡಿ ಕಾರಿದ ಸಾರಿಗೆ ನೌಕರರು: ಮೇ 19ಕ್ಕೆ ಬಸ್ ಬಂದ್,ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ

May 16, 2026
ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗ ಘೋಷಣೆ
ಪ್ರಮುಖ ಸುದ್ದಿ

ಮೇ 30ರಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚುನಾವಣಾ ಆಯೋಗ ಘೋಷಣೆ

May 14, 2026
ಉಡುಪಿಯಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ; ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ
ರಾಜಕೀಯ

ಉಡುಪಿಯಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ; ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ

May 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.