• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಒಡಿಸ್ಸಾದ ಬುಡಕಟ್ಟು ಶಿಕ್ಷಕಿ ಇದೀಗ ರಾಷ್ಟ್ರಪತಿ ಅಭ್ಯರ್ಥಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
Draupadi
0
SHARES
0
VIEWS
Share on FacebookShare on Twitter

ರಾಷ್ಟ್ರಪತಿ ಚುನಾವಣೆಗೆ(President Election) ಅಖಾಡ ಸಿದ್ದಗೊಂಡಿದೆ. ನಿನ್ನೆ ವಿಪಕ್ಷಗಳು ತಮ್ಮ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ(Yashwanth Sinha) ಅವರನ್ನು ಘೋಷಿಸಿರುವ ಬೆನ್ನಲ್ಲೇ ಬಿಜೆಪಿ(BJP) ನೇತೃತ್ವದ ಎನ್‍ಡಿಎ ಇದೀಗ ತನ್ನ ಅಭ್ಯರ್ಥಿಯನ್ನಾಗಿ ‘ಬುಡಕಟ್ಟು ಸಮುದಾಯದ ಗಟ್ಟಿಧ್ವನಿ’ ಎಂದೇ ಹೆಸರಾಗಿರುವ ದ್ರೌಪದಿ ಮುರ್ಮು(Draupadi Murmu) ಅವರನ್ನು ಘೋಷಿಸಿದೆ.

Draupadi

ದ್ರೌಪದಿ ಮುರ್ಮು ಅವರು ಚುನಾಯಿತರಾದರೆ, ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ. ದ್ರೌಪದಿ ಮುರ್ಮು ಅವರು ಅತ್ಯಂತ ಕೆಳಹಂತದ ರಾಜಕೀಯ ವ್ಯವಸ್ಥೆಯಿಂದ ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯಾಗುವವರೆಗೂ ಅನೇಕ ಸವಾಲುಗಳನ್ನು ಎದುರಿಸಿ, ಹೋರಾಟದ ಮೂಲಕ ಮುನ್ನಲೆಗೆ ಬಂದಿದ್ದಾರೆ.

ಇದನ್ನೂ ಓದಿ : https://vijayatimes.com/father-passed-but-son-failed-in-exam/

ಒಡಿಸ್ಸಾ(Odissha) ಮೂಲದವರಾದ ದ್ರೌಪದಿ ಮುರ್ಮು ಅವರು ಸಂತಾಲ ಬುಡಕಟ್ಟು ಸಮುದಾಯಕ್ಕೆ ಸೇರಿದವರು. 1958 ಜೂನ್ 20 ರಂದು ಒಡಿಸ್ಸಾದ ಮಯೂರ್‍ಭಂಜ್ ಜಿಲ್ಲೆಯ ಬೈದಪೊಸಿ ಗ್ರಾಮದಲ್ಲಿ ಜನಿಸಿದರು. ಅವರ ತಂದೆ ಗ್ರಾಮ ಮುಖ್ಯಸ್ಥರಾಗಿದ್ದರು. ಸಾಕಷ್ಟು ಹೋರಾಟ ನಡೆಸಿ ಶಿಕ್ಷಣ ಪಡೆದುಕೊಂಡ ಅವರು, ಶಿಕ್ಷಕಿಯಾಗಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದರು. ಮಯೂರ್‍ಭಂಜ್‍ನಲ್ಲೇ ಶಿಕ್ಷಕಿಯಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದರು.

Draupadi

ನಂತರ ಶಿಕ್ಷಕಿ ವೃತ್ತಿ ತೊರೆದು 1997ರಲ್ಲಿ ದ್ರೌಪದಿ ಮುರ್ಮು ಕೌನ್ಸಿಲರ್ ಆಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು, ನಂತರ ಒಡಿಶಾದಿಂದ ಎರಡು ಬಾರಿ ಬಿಜೆಪಿಯಿಂದ ಶಾಸಕಿಯಾದರು. ರಾಯರಂಗ್‍ಪುರ ರಾಷ್ಟ್ರೀಯ ಸಲಹಾ ಮಂಡಳಿಯ ಉಪಾಧ್ಯಕ್ಷೆಯಾಗಿ, ಬಿಜು ಜನತಾದಳ ಮತ್ತು ಬಿಜೆಪಿ ಮೈತ್ರಿಕೂಟದ ಸರ್ಕಾರದಲ್ಲಿ ಸಾರಿಗೆ ಸಚಿವೆಯಾಗಿ ಅವರು ಸೇವೆ ಸಲ್ಲಿಸಿದ್ದರು.

Tags: bjpDraupadi MurmuPresidentPresident Election

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.