• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

Politics : ಕಾಂಗ್ರೆಸ್ ‘ಕೈ’ ಇಟ್ಟಲ್ಲೆಲ್ಲ ಹಗರಣಗಳ ಸರಪಳಿಯೇ ನಡೆದಿದೆ : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
congress
0
SHARES
0
VIEWS
Share on FacebookShare on Twitter

Bengaluru : ಭ್ರಷ್ಟಾಚಾರಕ್ಕೆ(Corruption) ಕಾಂಗ್ರೆಸ್‌(Congress) ಎಷ್ಟು ಆದ್ಯತೆ ನೀಡಿತ್ತು ಎಂದರೆ ದೇಶದ ಪ್ರಥಮ ಪ್ರಧಾನಿ ಅಧಿಕಾರಕ್ಕೇರಿದ ವರ್ಷದ ಒಳಗಾಗಿ ಸ್ವತಂತ್ರ ಭಾರತದ ಮೊದಲ ಹಗರಣ ನಡೆಸಿದ್ದರು.

state bjp

ಕಾಂಗ್ರೆಸ್ ‘ಕೈ’ ಇಟ್ಟಲ್ಲೆಲ್ಲ ಹಗರಣಗಳ ಸರಪಳಿಯೇ ನಡೆದಿದೆ. ಆ ಸರಪಳಿಯ ಒಂದೊಂದು ಕೊಂಡಿಯಲ್ಲೂ ಒಬ್ಬೊಬ್ಬ ಕಾಂಗ್ರೆಸ್ ನಾಯಕರು(Congress Leader) ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ(State BJP) ಟೀಕಿಸಿದೆ. ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಬಿಜೆಪಿ, ನೆಹರೂ ಆದಿಯಾಗಿ ಇಂದಿರಾ, ರಾಜೀವ್, ಸೋನಿಯಾ, ರಾಹುಲ್ ಗಾಂಧಿಯವರೆಗಿನ ನಕಲಿ ಗಾಂಧಿಗಳು ಭ್ರಷ್ಟಾತಿ ಭ್ರಷ್ಟರಾಗಿದ್ದಾರೆ.

ಇದನ್ನೂ ಓದಿ : https://vijayatimes.com/nia-raid-in-mysuru/

ಹೀಗಿರುವಾಗ ಅವರ ಹಿಂಬಾಲಕರು ತಿಹಾರ್ ಜೈಲಿಗೆ ಹೋಗಿ ಬರುವುದರಲ್ಲಿ ಅಚ್ಚರಿಯಿಲ್ಲ. ಕಾಂಗ್ರೆಸ್ ಈಗ ಬೇಲ್ ಪಾರ್ಟಿಯಾಗಿದೆ, ಜಾಮೀನು(Bail) ಕೈಯಲ್ಲಿ ಹಿಡಿದುಕೊಂಡೇ ಹೊರಗೆ ತಿರುಗಾಡುತ್ತಿದ್ದಾರೆ. ನಕಲಿ ಗಾಂಧಿ ಕುಟುಂಬದ ಇತಿಹಾಸ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರ ಇತಿಹಾಸ ಒಂದೇ ಆಗಿದೆ.

Allegation

ಅವರು ಭ್ರಷ್ಟಾಚಾರದ ಬೀಜ ಬಿತ್ತಿ ಫಲ ಉಂಡಿದ್ದಾರೆ, ಇವರು ಅದೇ ಭೂಮಿಯಲ್ಲಿ ಭ್ರಷ್ಟಾಚಾರದ ಮತ್ತೊಂದು ಬೆಳೆ ಬೆಳೆಯಲು ಪ್ರಯತ್ತಿಸುತ್ತಿದ್ದಾರೆ. ಕೆಲವರು ವೇಗವಾಗಿ ಭ್ರಷ್ಟ ಬೆಳೆ ಬೆಳೆದು ಇಡಿ ಮುಂದೆ ನಿಂತಿದ್ದಾರೆ ಎಂದು ವ್ಯಂಗ್ಯವಾಡಿದೆ. ಸಿದ್ದರಾಮಯ್ಯ ಅವಧಿಯ ಕಾಂಗ್ರೆಸ್‌ ಸರ್ಕಾರ “PayHighCommand” ಸರ್ಕಾರ ಎಂಬ ಖ್ಯಾತಿ ಪಡೆದಿತ್ತು.

ಇದನ್ನೂ ಓದಿ : https://vijayatimes.com/isi-agent-shot-dead/

ಗೋವಿಂದ ರಾಜು ಡೈರಿಯಲ್ಲಿ ನಕಲಿ ಗಾಂಧಿ ಪರಿವಾರಕ್ಕೆ ಸಲ್ಲಿಸಲಾದ ಕಪ್ಪಕಾಣಿಕೆಯ ವಿವರ ದಾಖಲಾಗಿತ್ತು. ಕಾಂಗ್ರೆಸ್ಸಿಗರೇ, ನೀವು ಯಾವ ಮಾದರಿಯಲ್ಲಿ ಕಪ್ಪಕಾಣಿಕೆ ‘ಪೇʼ ಮಾಡಿರುವುದು? ಕರ್ನಾಟಕದ ಜನ ವಿಚಾರವಂತರು. ಭ್ರಷ್ಟಾಚಾರವನ್ನೆ ಪರಮ ಗುರಿಯಾಗಿಸಿಕೊಂಡ ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ನಡೆಸಿದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜನರು ಇನ್ನೂ ಮರೆತಿಲ್ಲ.

congress

ಈಗ ದಿನಕ್ಕೊಂದು ನಾಟಕಗಳ ಮೂಲಕ ಜನರ ದಿಕ್ಕು ತಪ್ಪಿಸುವ ಕಾಂಗ್ರೆಸ್ ಕಾಯಕಕ್ಕೆ ಕರ್ನಾಟಕದ ಜನತೆ ಸೊಪ್ಪು ಹಾಕುವುದಿಲ್ಲ ಎಂದಿದೆ.

  • ಮಹೇಶ್ ಪಿ.ಎಚ್
Tags: bjpCongressKarnatakapoliticalpolitics

Related News

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.