• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕನಕಪುರದ ಬಂಡೆಯನ್ನು ಒಳಗಿನಿಂದ ಕೊರೆಯಲಾಗುತ್ತಿದೆ : ಬಿಜೆಪಿ ವ್ಯಂಗ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
DKS
0
SHARES
0
VIEWS
Share on FacebookShare on Twitter

ಕಾಂಗ್ರೆಸ್ ಪಕ್ಷದಲ್ಲಿ(Congress Party) ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯ(Siddaramaiah) ಮತ್ತು ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್(DK Shivkumar) ನಡುವಿನ ಮುಸುಕಿನ ಗುದ್ದಾಟವನ್ನೇ ವಿಷಯವಸ್ತುವಾಗಿಟ್ಟುಕೊಂಡು ರಾಜ್ಯ ಬಿಜೆಪಿ ಡಿಕೆಶಿ ಅವರನ್ನು ವ್ಯಂಗ್ಯ ಮಾಡಿದೆ.

DKS

ಸರಣಿ ಟ್ವೀಟ್‍ಗಳ ಮೂಲಕ ಬಿಜೆಪಿ ಡಿಕೆಶಿ ಕಾಲೆಳೆದಿದೆ. ಸರಣಿ ಟ್ವೀಟ್‍ಗಳ ವಿವರ ಇಲ್ಲಿದೆ ನೋಡಿ. ಎರಡನೇ ಅಭ್ಯರ್ಥಿ ಹಾಕದೆ, ತಮ್ಮ ಹೆಚ್ಚುವರಿ ಮತಗಳ ಮೂಲಕ ಜೆಡಿಎಸ್(JDS) ಅಭ್ಯರ್ಥಿಯನ್ನು ಗೆಲ್ಲಿಸಲು ಡಿಕೆಶಿ ರಣತಂತ್ರ ರೂಪಿಸಿದ್ದರು. ಇದನ್ನರಿತ ಸಿದ್ದರಾಮಯ್ಯ, ಡಿಕೆಶಿ ಆಪ್ತರನ್ನೇ ಎರಡನೇ ಅಭ್ಯರ್ಥಿಯಾಗಿಸಿದರು. ಅಸಹಾಯಕ ಡಿಕೆಶಿ ಈಗ, ಜೆಡಿಎಸ್‍ಗೆ ನೀಡಿದ ಮಾತು ಉಳಿಸಿಕೊಳ್ಳುತ್ತಾರೋ ಅಥವಾ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಳ್ಳುತ್ತಾರೋ?

ಇದನ್ನೂ ಓದಿ : https://vijayatimes.com/commercial-lpg-gas-cylinders-price-reduced/

ಗೆದ್ದಲು ಹುಳ ಇಡಿ ಮರವನ್ನೇ ಒಳಗ್ಗಿನಿಂದ ಕೊರೆದು, ಒಮ್ಮೆಲೇ ಹೆಮ್ಮರವನ್ನು ಬುಡ ಸಮೇತ ಬೀಳಿಸುತ್ತದೆ. ಈ ಕಲೆ ಸಿದ್ದರಾಮಯ್ಯ ಅವರಿಗೆ ಸಿದ್ಧಿಸಿದೆ. ಕನಕಪುರದ ಬಂಡೆಯನ್ನು ಒಳಗಿನಿಂದ ಕೊರೆಯಲಾಗುತ್ತಿದೆ. ಶೀಘ್ರದಲ್ಲೇ ಬಂಡೆ ಟೊಳ್ಳಾಗಿ, ಕುಸಿಯಲಿದೆ, ಅಸಹಾಯಕ ಡಿಕೆಶಿ ಮೂಕಪ್ರೇಕ್ಷಕ ಅಷ್ಟೇ..ಪರಿಷತ್ ಚುನಾವಣೆ, ರಾಜ್ಯಸಭಾ ಚುನಾವಣೆ, ಪಕ್ಷದ ಪದಾಧಿಕಾರಿಗಳ ಪಟ್ಟಿ ಇವರೆಲ್ಲರಲ್ಲೂ ಡಿಕೆಶಿ ಅವರದ್ದು ನಾಮಕಾವಸ್ಥೆಯ ಸಹಿ ಮಾತ್ರ, ಅಧಿಕಾರದ ಛಾಪು ಕಾಣುತ್ತಲೇ ಇಲ್ಲ.

dk shivakumar

ಡಿಕೆಶಿ ಅವರೇ, ನೀವು ನಿಂತ ನೆಲ ಬಿರುಕು ಬಿಡುತ್ತಿದೆ, ಪರಮೇಶ್ವರ್ ಅವರನ್ನು ನೆನಪಿಸಿಕೊಳ್ಳಿ, ಕನಕಪುರ ಜೋಕೆ. ಸಿದ್ದರಾಮಯ್ಯ ಅವರು ಚದುರಂಗ ಆಟದಲ್ಲಿ ಬಾರಿ ನಿಸ್ಸಿಮರು. ಡಿಕೆಶಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ, ರಾಜನಂತೆ ಬಿಂಬಿಸಿ ಈಗ ಅವರ ಬೆಂಬಲಿಗರನ್ನೇ ಎತ್ತಿಕಟ್ಟುತ್ತಿದ್ದಾರೆ. ಡಿಕೆಶಿ, ಅಸಹಾಯಕರಾಗಿ ನಿಲ್ಲಬೇಕಷ್ಟೇ..” ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.

Tags: bjpCongressKarnatakapoliticalpolitics

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.