• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿದ್ದರಾಮಯ್ಯ ಕಾಡು ದಾರಿಯ ಮಧ್ಯೆಯೇ ರಾಹುಲ್ ಅವರನ್ನು ಸ್ವಾಗತಿಸಿದರು, ಡಿಕೆಶಿ ಬೆವರು – ಸಿದ್ದರಾಮಯ್ಯ ಹೆಸರು : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ರಾಹುಲ್ ಗಾಂಧಿ (Rahul Gandhi) ಅವರ ಬೆಳಗ್ಗಿನ ಉಪಹಾರದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ (DK Shivkumar) ಅವರನ್ನು ಸಿದ್ದರಾಮಯ್ಯ ಬಣ ನಿರ್ಲಕ್ಷಿಸಿತ್ತು.

ಬೇಯಿಸಲು ಡಿಕೆಶಿ ಬೇಕು, ತಿನ್ನುವುದು ಮಾತ್ರ ಸಿದ್ದರಾಮಯ್ಯ.

BJP Slams DKS Siddaramaiah
D K Shivakumar

ಡಿಕೆಶಿ ಅವರೇ ನಿಮ್ಮ ಸ್ಕ್ರಿಪ್ಟ್ ಅಲ್ಲೋಲ ಕಲ್ಲೋಲವಾಗಲು ಕಾರಣವೇನು? ರಾಹುಲ್ ಗಾಂಧಿ (BJP Slams DKS Siddaramaiah) ಅವರನ್ನು ಸ್ವಾಗತಿಸಲು ಗುಂಡ್ಲುಪೇಟೆಯಲ್ಲಿ ನಿರ್ಮಿಸಲಾಗಿದ್ದ ವೇದಿಕೆ ಬಳಿ ಡಿ.ಕೆ.ಶಿವಕುಮಾರ ಕಾದು ಕುಳಿತಿದ್ದರು.

ಆದರೆ, ಡಿಕೆಶಿ ಮೇಲುಗೈ ಆಗುವುದನ್ನು ಸಹಿಸದ ಸಿದ್ದರಾಮಯ್ಯ, ಕಾಡು ದಾರಿಯ ಮಧ್ಯೆಯೇ ರಾಹುಲ್ ಅವರನ್ನು ಸ್ವಾಗತಿಸಿದರು.

ಇದನ್ನೂ ಓದಿ : https://vijayatimes.com/mallikarjun-kharge-resigns-rajyasabha/

ಡಿಕೆಶಿ ಬೆವರು – ಸಿದ್ದರಾಮಯ್ಯ ಹೆಸರು ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ರಾಹುಲ್ ಗಾಂಧಿಯ ಐಷಾರಾಮಿ ಕಂಟೇನರ್ ಯಾತ್ರೆ ಕರ್ನಾಟಕದಲ್ಲಿ (Karnataka) ಆರಂಭಗೊಂಡಿದೆ.

ಈ ಯಾತ್ರೆಯ ಆರಂಭದೊಂದಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ನಡುವಿನ ಶೀತಲ ಸಮರ ಮತ್ತೆ ಜಗಜ್ಜಾಹೀರಾಗಿದೆ.

congress
Rahul Gandhi

ರಾಹುಲ್ ಗಾಂಧಿ ಅವರೇ, ಭಾರತ ಜೋಡಿಸುವುದಕ್ಕಿಂತ ಇವರಿಬ್ಬರನ್ನು ಜೋಡಿಸುವುದರಲ್ಲೇ ಸುಸ್ತಾಯಿತೇ? ರಾಹುಲ್ ಗಾಂಧಿಗೆ ತ್ರಿವರ್ಣ ಧ್ವಜ ನೀಡುವಂತೆ ಸಿದ್ದರಾಮಯ್ಯ ಅವರಿಗೆ ನಿರೂಪಕರು ಮನವಿ ಮಾಡಿದ್ದರು.

ಆದರೆ ಸಿದ್ದರಾಮಯ್ಯ ಅವರನ್ನು ಲೆಕ್ಕಿಸದೆ ಡಿಕೆಶಿ ಅವರು ರಾಹುಲ್ ಗಾಂಧಿಗೆ ಧ್ವಜ ಹಸ್ತಾಂತರಿಸಿದರು.

https://fb.watch/fTCZHCFreh/ COVER STORY | ಪೋಷಕರೇ ಎಚ್ಚರ!

ಈ ಮೂಲಕ ನನ್ನನ್ನು ಸಭೆಗೆ ಕರೆದಿಲ್ಲ ಎಂದ್ದಿದ್ದ ಸಿದ್ದರಾಮಯ್ಯಗೆ ವೇದಿಕೆಯಲ್ಲೇ ಟಕ್ಕರ್ ನೀಡಿದ್ದೇ? ಎಂದು (BJP Slams DKS Siddaramaiah) ವ್ಯಂಗ್ಯವಾಡಿದೆ. ಇನ್ನು ನಿನ್ನೆ ರಾಜ್ಯಕ್ಕೆ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ “ಭಾರತ್‌ ಜೋಡೋ” ಯಾತ್ರೆ ಕಾಲಿಟ್ಟಿದ್ದು,

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿಗೆ ಸಾಥ್‌ ನೀಡಿದ್ದಾರೆ.

siddaramaiah
SIDDARAMAIAH
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಸಾಹಿತಿ ದೇವನೂರು ಮಹದೇವ ಅವರು ಕೂಡಾ ಭಾಗವಹಿಸಿದ್ದರು.
  • ಮಹೇಶ್.ಪಿ.ಎಚ್
Tags: Bharat Jodo YatrabjpCongressD K ShivakumarKarnatakapoliticalpoliticsSiddaramaiah

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.