• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ವಿಧಾನಸಭೆಯಲ್ಲಿ ಪಂಚೆ ಬಿದ್ದ ನಂತರ ಮಾನ ಕಾಪಾಡಿದ್ದೇ ಚಡ್ಡಿ!

Mohan Shetty by Mohan Shetty
in ರಾಜಕೀಯ, ರಾಜ್ಯ
Siddaramaiah
0
SHARES
0
VIEWS
Share on FacebookShare on Twitter

ಪಂಚೆ ಬಿದ್ದ ನಂತರ ಮಾನ ಕಾಪಾಡಿದ್ದೇ ಚಡ್ಡಿ..! ಚಡ್ಡಿ ಸುಟ್ಟ ಬಳಿಕ ಪಂಚೆ ಗಟ್ಟಿಯಾಗಿರಲಿ! ತುಂಡುಬಟ್ಟೆ ಇದ್ದರೆ ಸಾಕು ಮಾನ ಮುಚ್ಚೋಕೆ!

Siddaramaiah

ಅದನ್ನೇ ಸುಟ್ಟು ಏನು ಸಾಧಿಸಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ? ಎಂದು ರಾಜ್ಯ ಬಿಜೆಪಿ(State BJP) ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯನವರ(Siddaramaiah) ಚಡ್ಡಿ ಸುಡುವ ಹೇಳಿಕೆಗೆ ವ್ಯಂಗ್ಯವಾಡಿದೆ. ಸಿದ್ದರಾಮಯ್ಯನವರೇ, ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಕ್ಕೆ ಮುನ್ನ ನಿಮ್ಮ ಕಾರ್ಯಕರ್ತರಿಗೆ ಒಂದು ಎಚ್ಚರಿಕೆ ನೀಡಿ. ನಲಪಾಡ್(Nalpad) ಅವನಂಥಹ ಬೀದಿ ರೌಡಿಗಳು ಬೇರೆಯವರ ಚಡ್ಡಿ ಕದ್ದು ಸುಡುವ ಅಪಾಯವಿದೆ.

ಇದನ್ನೂ ಓದಿ : https://vijayatimes.com/kenichi-horie-solo-voyage-to-pacific-ocean/

ಚಡ್ಡಿ ಸುಡುವುದು ಸಾಂಕೇತಿಕ ಪ್ರತಿಭಟನೆ ಎಂದು ವ್ಯಾಖ್ಯಾನಿಸುವ ಸಿದ್ದರಾಮಯ್ಯ ಅವರೇ, ಜವಾಹರ್ ಲಾಲ್ ನೆಹರೂ ಅವರೂ ಚಡ್ಡಿ ತೊಟ್ಟಿದ್ದು ಗೊತ್ತೇ? ಹಾಗಾದರೆ ನಿಮ್ಮ ಪ್ರತಿಭಟನೆಯ ವ್ಯಾಪ್ತಿಯಲ್ಲಿ ನೆಹರೂ ಅವರೂ ಇದ್ದಾರಾ? ಎಂದು ಪ್ರಶ್ನಿಸಿದೆ. ಸಿದ್ದರಾಮಯ್ಯನವರೇ, ಚಡ್ಡಿ ಮಾನದ ಸಂಕೇತ. ಶ್ರಮಿಕ ವರ್ಗದ ಸಂಕೇತ. ನೀವು ಚಡ್ಡಿ ಸುಡುವ ಅಭಿಯಾನ ನಡೆಸಿ ನಿಮ್ಮ ಮಾನವನ್ನು ನೀವೇ ಸುಟ್ಟುಕೊಳ್ಳಲು ಹೊರಟಿದ್ದೀರಿ. ದೇಶಾದ್ಯಂತ ಸೋತು ಸುಣ್ಣವಾಗಿರುವ ಕಾಂಗ್ರೆಸ್ ನಾಯಕರಿಗೆ ಈಗ ಉದ್ಯೋಗವಿಲ್ಲ.

BJP

ಚಡ್ಡಿ ಸುಡುವ ಅಭಿಯಾನ ನಡೆಸಿ ಮತ್ತೆ ದೇಶದ ಜನರ ಮುಂದೆ ಬೆತ್ತಲಾಗಲು ಹೊರಟಿದ್ದಾರಷ್ಟೇ! ಎಂದು ಬಿಜೆಪಿ ಕಾಂಗ್ರೆಸ್ ಆರಂಭಿಸಿರುವ ಚಡ್ಡಿ ಸುಡುವ ಚಳುವಳಿಯನ್ನು ವಿರೋಧಿಸಿದೆ.



Tags: bjpCongresspoliticsstateVidhansabha Election

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.