• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರಾ‍ಷ್ಟ್ರ ಧ್ವಜಕ್ಕೆ ಅವಮಾನಿಸುತ್ತಿರುವುದು ಕಾಂಗ್ರೆಸ್!

Mohan Shetty by Mohan Shetty
in ರಾಜಕೀಯ, ರಾಜ್ಯ
ರಾ‍ಷ್ಟ್ರ ಧ್ವಜಕ್ಕೆ ಅವಮಾನಿಸುತ್ತಿರುವುದು ಕಾಂಗ್ರೆಸ್!
0
SHARES
0
VIEWS
Share on FacebookShare on Twitter

ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ರಾಷ್ಟ್ರಧ್ವಜದ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ವಿರುದ್ದ ಬಿಜೆಪಿ ಸಾಮಾಜಿಕ ಜಾಲತಾಣ ಗಂಭೀರ ಆರೋಪ ಮಾಡಿದೆ. ‘ರಾಷ್ಟ್ರ ಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ. ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು? ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು. ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ?’ ಅಂತಾ ಬಿಜೆಪಿ(BJP) ಪ್ರಶ್ನಿಸಿದೆ.

dks


‘ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!? ಡಿಕೆಶಿ(DK Shivakumar)ಅವರ ಸಂಬಂಧಿ ಡಾ.ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ. ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ?’ ಅಂತಾ ಟ್ವೀಟ್ ಮಾಡಿದೆ.
‘ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ(Saffron Flag) ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು, ತಿರಂಗಕ್ಕೆ ಮಾಡಿದ ಅವಮಾನವಲ್ಲವೇ? ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು?

eshwarapa

ಹಿಜಾಬ್ ಪರವಾಗಿರುವ ಕಾಂಗ್ರೆಸ್, ಶೈಕ್ಷಣಿಕ ವಾತಾವರಣದಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ, ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ. ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ?’ ಅಂತಾ ಬಿಜೆಪಿ ಕುಟುಕಿದೆ.

Tags: bjpCongresseshwarappapoliticalpolitics

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.