• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಬಿಜೆಪಿ ಪರಿಸ್ಥಿತಿ ಈಗ, ಮನೆಯೊಂದು ಆರು ಬಾಗಿಲಿನಂತಾಗಿದೆ:ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಬಿಜೆಪಿ ಪರಿಸ್ಥಿತಿ ಈಗ, ಮನೆಯೊಂದು ಆರು ಬಾಗಿಲಿನಂತಾಗಿದೆ:ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ
0
SHARES
10
VIEWS
Share on FacebookShare on Twitter

Belgaum: ಬಿಜೆಪಿ (BJP) ಪರಿಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು ಆಗಿಲ್ಲ,ಆರು ಬಾಗಿಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ (MLA Lakshman Savadi) ಬಿಜೆಪಿ ವಿರುದ್ಧ ಲೇವಡಿ ಮಾಡಿದ್ದಾರೆ.ಬಿಜೆಪಿ ಪಕ್ಷದಲ್ಲಿ (BJP party) ಈಗ ಎಲ್ಲವೂ ಸರಿ ಇಲ್ಲ. ಅಲ್ಲಿ ಶ್ರೀರಾಮುಲು (Sriramulu) ಅವರಿಗೆ ಮಾತ್ರವಲ್ಲ ಪಕ್ಷದ ಹಲವರಿಗೆ ಸಾಕಷ್ಟು ಸಮಸ್ಯೆಗಳಿವೆ,ಇನ್ನು ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ದಿನದಿಂದ ದಿನಕ್ಕೆ ಸಮಸ್ಯೆಗಳು ಹುಟ್ಟುತ್ತಲೇ ಇವೆ ಎಂದು ದೂರಿದ್ದಾರೆ.

ಶ್ರೀರಾಮುಲು (Sriramulu) ಮತ್ತು ಜನಾರ್ದನ ರೆಡ್ಡಿ (Janardhana Reddy) ಮದ್ಯೆಯಿರುವ ವೈಮನಸ್ಸು ಈಗ ಬುಗಿಲೆದ್ದಿದ್ದೆ.ನಾನು ಅವರನ್ನು ಸಂಪರ್ಕಿಸಿಲ್ಲ ಆದರೆ ಶ್ರೀರಾಮುಲು ಅವರು ನೊಂದಿದ್ದಾರೆ.ಅವರು ಕಾಂಗ್ರೆಸ್ (Congress) ಪಕ್ಷ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಾ ಇದೆ ಆದರೆ ಈ ಬಗ್ಗೆ ಯಾವುದೇ ರೀತಿಯ ಸ್ಪಷ್ಟನೆಯನ್ನು ಅವರು ನೀಡಿಲ್ಲ. ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೋ ಇಲ್ಲವೋ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡೋಣ.ಪಕ್ಷಕ್ಕೆ ಕೆಲವರು ಬರುತ್ತಾರೆ,ಕೆಲವರು ಹೋಗುತ್ತಾರೆ.ಪಕ್ಷ ಒಂದು ರೀತಿ ಸಮುದ್ರವಿದ್ದಂತೆ ಎಂದು ಹೇಳಿದ್ದಾರೆ.

ಕಳೆದ ಉಪಚುನಾವಣೆಯ ಸಮಯದಲ್ಲಿ ಮಾಜಿ ಅಧ್ಯಕ್ಷರು (Former President) ಶ್ರೀರಾಮುಲು ಅವರನ್ನು ಭೇಟಿಯಾಗಿ ಸ್ನೇಹಪರ ಚರ್ಚೆಗಳನ್ನು ನಡೆಸಿದ್ದರು,ಪಕ್ಷಕ್ಕೆ ಶ್ರೀರಾಮುಲು ಬರುತ್ತಾರೆ ಎಂಬುದನ್ನು ಮುಂದೆ ಕಾದುನೋಡೋಣ.ಶ್ರೀರಾಮುಲು ಅವರು ಪಕ್ಷಕ್ಕೆ ಬಂದರೆ ಪಕ್ಷದ ಪ್ರಸಿದ್ಧ ನಾಯಕ ಸತೀಶ್ ಜಾರಕಿಹೊಳಿ (Satish Jarakiholi) ಅವರಿಗೆ ತೊಂದರೆ ಆಗುತ್ತದೆ ಹಾಗೂ ಅವರ ರಾಜಕಾರಣದ ಭವಿಷ್ಯ ಹಾಳುಮಾಡುತ್ತದೆ ಎಂಬ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದ್ದಾರೆ.

Tags: bjpCongressJanardhana ReddyKarnatakaLakshman Savadipoliticalsatish jarakiholiSriramulu

Related News

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.