• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕೋಲಾರ ಅಖಾಡಕ್ಕೆ ಬಿ.ಎಲ್.ಸಂತೋಷ್‌ ಎಂಟ್ರಿ : ಸಿದ್ದರಾಮಯ್ಯ ಬಲಮುರಿಯಲು ಬಿಜೆಪಿ ರಣತಂತ್ರ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಕೋಲಾರ ಅಖಾಡಕ್ಕೆ ಬಿ.ಎಲ್.ಸಂತೋಷ್‌ ಎಂಟ್ರಿ : ಸಿದ್ದರಾಮಯ್ಯ ಬಲಮುರಿಯಲು ಬಿಜೆಪಿ ರಣತಂತ್ರ
0
SHARES
40
VIEWS
Share on FacebookShare on Twitter

Kolar : ವಿಪಕ್ಷ ನಾಯಕ ಸಿದ್ದರಾಮಯ್ಯ (BL Santosha Entry to kolar) ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ನಂತರ ನಿಧಾನವಾಗಿ, ಕೋಲಾರ ಇದೀಗ ರಾಜ್ಯದ ಹೈವೋಲ್ಟೇಜ್‌ ಕ್ಷೇತ್ರವಾಗಿ ಮಾರ್ಪಡುತ್ತಿದೆ.

ಸದ್ಯ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯಿಲ್ಲ, ಜೆಡಿಎಸ್‌ಗೆ (JDS) ಸ್ಥಳೀಯ ಮಟ್ಟದಲ್ಲಿ ಸೂಕ್ತ ನಾಯಕತ್ವವಿಲ್ಲ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು, ಕೋಲಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರಿಗೆ ಶಾಕ್‌ ನೀಡಲು ಇದೀಗ ಬಿಜೆಪಿ ಸಜ್ಜಾಗಿದೆ.

BL Santosha Entry to kolar

ಮೂಲಗಳ ಪ್ರಕಾರ, ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು (BJP) ಸಂಘಟನಾತ್ಮಕವಾಗಿ ಬಲಪಡಿಸುವ ಹೊಣೆಗಾರಿಕೆಯನ್ನು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ (BL Santhosh) ಅವರಿಗೆ ವಹಿಸಲಾಗಿದೆ ಎನ್ನಲಾಗಿದೆ.

ಇದನ್ನು ಓದಿ : ಮೀಸಲಾತಿ ವಿಚಾರ ಪ್ರಧಾನಿಗೆ ಪತ್ರ ಬರೆದು ಬೊಮ್ಮಾಯಿ ವಿರುದ್ದ ಕಿಡಿಕಾರಿದ ಪಂಚಮಸಾಲಿ ಶ್ರೀಗಳು

ಆರ್‌ಎಸ್‌ಎಸ್‌ (RSS) ಹಿನ್ನಲೆಯ ಬಿ.ಎಲ್‌.ಸಂತೋಷ್‌ ಅವರು ಕೋಲಾರಕ್ಕೆ ಎಂಟ್ರಿ ಕೊಟ್ಟಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಸಿದ್ದರಾಮಯ್ಯ ಅವರನ್ನು ಸೋಲಿಸುವ ನಿಟ್ಟಿನಲ್ಲಿ ರೂಪಿಸಬೇಕಾದ ತಂತ್ರಗಾರಿಕೆಯನ್ನು ಸಂತೋಷ ಹೆಗಲಿಗೆ ವಹಿಸಲಾಗಿದೆ.

ಈಗಾಗಲೇ ಇಡೀ ಕ್ಷೇತ್ರದ ಮಾಹಿತಿ ಕಲೆಹಾಕಿರುವ ಅವರು, ಜಾತಿ ಸಮೀಕರಣದ ಮೂಲಕ ಸಿದ್ದರಾಮಯ್ಯನವರಿಗೆ (BL Santosha Entry to kolar) ಶಾಕ್‌ ನೀಡಲು ತಯಾರಿ ಆರಂಭಿಸಿದ್ದಾರೆ.

ಸಿದ್ದರಾಮಯ್ಯನವರನ್ನು ಕೋಲಾರಕ್ಕೆ ಮಾತ್ರ ಸಿಮೀತ ಮಾಡುವ ಕಾರ್ಯತಂತ್ರದ ಭಾಗವಾಗಿ, ಅನೇಕ ನಾಯಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ.

ಎಂಟಿಬಿ ನಾಗರಾಜ್‌, ವರ್ತೂರು ಪ್ರಕಾಶ್‌, ಕೆ.ಎಸ್.ಈಶ್ವರಪ್ಪ (KS Eshwarappa) ಮತ್ತು ಬೈರತಿ ಬಸವರಾಜ್‌ (Bairati Basavaraj) ಮೂಲಕ ಕುರುಬ ಸಮುದಾಯದ ಮತಬುಟ್ಟಿಗೂ ಕೈಹಾಕುವ ಪ್ರಯತ್ನಕ್ಕೆ ಸಂತೋಷ ಮುಂದಾಗಿದ್ದಾರೆ.

ಇನ್ನೊಂದೆಡೆ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಸಮುದಾಯಗಳ ಮತ ಸೆಳೆಯಲು ತಂತ್ರ ರೂಪಿಸಲಾಗಿದೆ.

BL Santosha Entry to kolar

ಇನ್ನೊಂದೆಡೆ ಕೋಲಾರದಲ್ಲಿ ಪ್ರಬಲವಾಗಿರುವ ಒಕ್ಕಲಿಗ ಸಮುದಾಯದ (Okkaliga community) ಮತಗಳು ಚದುರಿ ಹೋಗದಂತೆ ತಡೆಯಲು, ಅನೇಕ ಒಕ್ಕಲಿಗ ಸಮುದಾಯದ

ನಾಯಕರೊಂದಿಗೆ ಮಾತುಕತೆ ನಡೆಸಲು ಸಂತೋಷ ಮುಂದಾಗಿದ್ದಾರೆ ಎನ್ನಲಾಗಿದೆ. ಬಿ.ಎಲ್.ಸಂತೋಷ್‌ ಮತ್ತು ಟೀಮ್‌ ಕೋಲಾರಕ್ಕೆ ಎಂಟ್ರಿ ಕೊಟ್ಟಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇನ್ನು ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2.32 ಲಕ್ಷ ಮತದಾರರಿದದ್ದು, ಒಕ್ಕಲಿಗರು – 40 ಸಾವಿರ, ಬ್ರಾಹ್ಮಣ, ಬಲಿಜ ಸೇರಿ ಇತರರು – 40 ಸಾವಿರ, ಪರಿಶಿಷ್ಟ ಜಾತಿ – 49 ಸಾವಿರ, ಮುಸ್ಲಿಮರು – 40 ಸಾವಿರ, ಕುರುಬರು – 28 ಸಾವಿರ, ಕ್ರೈಸ್ತರು – 12 ಸಾವಿರ, ಪರಿಶಿಷ್ಟ ಪಂಗಡ- 18 ಸಾವಿರ ಮತದಾರರಿದ್ದಾರೆ.
Tags: blsanthoshelection 2023karnataka electionpoliticalSiddaramaiah

Related News

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023
ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ
ರಾಜ್ಯ

ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ

February 1, 2023
ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು

January 31, 2023
ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ
ರಾಜಕೀಯ

ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.