• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಚಿವರ ಪುತ್ರನಿಗೆ ಬ್ಲಾಕ್‌ಮೇಲ್‌ ಆರೋಪಕ್ಕೆ ಸಂಬಂಧಿಸಿದಂತೆ 8 ಮಂದಿಯ ವಿಚಾರಣೆ

Preetham Kumar P by Preetham Kumar P
in ರಾಜಕೀಯ
ಸಚಿವರ ಪುತ್ರನಿಗೆ ಬ್ಲಾಕ್‌ಮೇಲ್‌ ಆರೋಪಕ್ಕೆ ಸಂಬಂಧಿಸಿದಂತೆ 8 ಮಂದಿಯ ವಿಚಾರಣೆ
0
SHARES
0
VIEWS
Share on FacebookShare on Twitter

ಬೆಂಗಳೂರು ಜ 10 : ರಾಜ್ಯಾದ್ಯಂತ ಸಚಿವರೊಬ್ಬರ ಮಗನಿಗೆ ಬ್ಲಾಕ್‌ಮೇಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರಚ್ಎಗಳು ಆಹುತ್ತಿರುವ ಬೆನ್ನಲ್ಲೇ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ ಪುತ್ರನಿಗೆ ಬ್ಲಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ರಾಹುಲ್ ನ ಜೊತೆಗೆ ಇತರ ಎಂಟು ಮಂದಿಯನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಮತ್ತೊಂದೆಡೆ ಆರೋಪಿ ರಾಹುಲ್ ಭಟ್ ನನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಸಿಸಿಬಿ ಎಸಿಪಿ ಜಗನಾಥ್ ರೈ ನೇತೃತ್ವದ ತಂಡ ವಿಚಾರಣೆ ಮುಂದುವರಿಸಿದ್ದಾರೆ. ಪ್ರಕರಣದ ದೂರುದಾರರಾಗಿರುವ ಸಚಿವರ ಪುತ್ರ ನಿಶಾಂತ್ ಗೆ ಕಳೆದ ತಿಂಗಳು 25 ರಂದು ಕರೆ ಮಾಡಿ ಹಣ ನೀಡದಿದ್ದರೆ ಅಶ್ಲೀಲ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು. ಈ ಸಂಬಂಧ ಭಾನುವಾರ ರಾಹುಲ್ ಭಟ್ ನನ್ನು ಬಂಧಿಸಿ ತಡರಾತ್ರಿವರೆಗೂ ವಿಚಾರಣೆ ನಡೆಸಲಾಗಿದೆ. ಆತನಿಂದ ಜಪ್ತಿ ಮಾಡಿದ ಮೊಬೈಲ್ ಪರಿಶೀಲನೆ ನಡೆಸಿದಾಗ ನಿಶಾಂತ್’ಗೆ ಸಂಬಂಧಿಸಿದ ವಿಡಿಯೊ ಪತ್ತೆಯಾಗಿರುವುದು ಕಂಡುಬಂದಿದೆ. ನಿಶಾಂತ್‌’ಗೆ ಹಸಿ ಹಂಗಾಗಿರುವ ಮೂಲ ವಿಡಿಯೋ ದೃಢೀಕರಿಸಲು ಹಾಗೂ ಡಿಲೀಟ್ ನೀಟಾ ಸಂಗ್ರಹಕ್ಕಾಗಿ ಮೊಬೈಲ್ ಅನ್ನು ಎಫ್‌ಎಸ್‌ಎಲ್‌ಗೆ ಮಾಡಲಾಗಿರುವ ಡೇಟಾ ಸಂಗ್ರಹಕ್ಕಾಗಿ ಮೊಬೈಲ್ ಅನ್ನು ಎಸ್ಎಸ್ಎಲ್’ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಇದುವರೆಗೆ ಸಿಸಿಬಿ ತಂಡ ಎಂಟು ಮಂದಿಯಿಂದ ಹೇಳಿಕೆ ದಾಖಲಿಸಿಕೊಂಡಿದೆ. ಸಚಿವ ಎಸ್.ಟಿ.ಸೋಮಶೇಖರ್, ಪುತ್ರ ನಿಶಾಂತ್, ಆಪ್ತ ಕಾರ್ಯದರ್ಶಿಗಳಾದ ಭಾನುಪ್ರಕಾಶ್, ಶ್ರೀನಿವಾಸ್ ಗೌಡ, ಇಂಡಿ ಶಾಸಕ ಯಶವಂತರಾಯ್ ಪಾಟೀಲ್ ಮತ್ತು ಅವರ ಪುತ್ರಿ, ಆರೋಪಿ ರಾಹುಲ್ ಭಟ್’ಗೆ ಸಿಮ್ ಕೊಟ್ಟಿದ್ದ ಎಂದು ಹೇಳಲಾದ ಮುಂಬೈನ ರಾಕೇಶ್ ಎಂಬಾತನ ಹೇಳಿಕೆ ದಾಖಲಿಸಿಕೊಂಡಿದೆ. ಸಚಿವರ ಪಿಎ ಗಳಾದ ಭಾನುಪ್ರಕಾಶ್ ಮತ್ತು ಶ್ರೀನಿವಾಸಗೌಡರ ಮೊಬೈಲ್’ಗೆ ವಿಡಿಯೋ ಸಂದೇಶ ಬಂದಿತ್ತು. ಈ ಬಗ್ಗೆ ದೂರಿನಲ್ಲಿ ನಿಶಾಂತ್ ಉಲ್ಲೇಖಿಸಿದ್ದರು. ಅಪರಿಚಿತ ಸಂಖ್ಯೆಯಿಂದ ಬಂದಿದ್ದ ಸ್ಟೀನ್ ಶಾಟ್ ಸಮೇತ ಸಿಸಿಬಿ ತಂಡ ಹೇಳಿಕೆ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

Related News

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಪ್ರಮುಖ ಸುದ್ದಿ

ಬೀದಿ ನಾಯಿಗಳ ಸಮೀಕ್ಷೆ ನಡೆಸಿ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ, ಸಂಖ್ಯೆಯಲ್ಲಿ ಗಣನೀಯ ಇಳಿಕೆ

October 4, 2023
ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಆಫೀಸ್ ತಿರುಗಬೇಕಿಲ್ಲ, ಇನ್ಮುಂದೆ 66 ಸೇವೆಗಳು ಬಾಪೂಜಿ ಕೇಂದ್ರದಲ್ಲಿ ಲಭ್ಯ
ಪ್ರಮುಖ ಸುದ್ದಿ

ಪ್ರಮಾಣ ಪತ್ರಕ್ಕಾಗಿ ಸರ್ಕಾರಿ ಆಫೀಸ್ ತಿರುಗಬೇಕಿಲ್ಲ, ಇನ್ಮುಂದೆ 66 ಸೇವೆಗಳು ಬಾಪೂಜಿ ಕೇಂದ್ರದಲ್ಲಿ ಲಭ್ಯ

October 4, 2023
ಕಡಲಾಮೆಗಳಿಗೆ ಪ್ರಸಿದ್ದಿ ಪಡೆದಿರುವ ಉಡುಪಿಯ ಕೋಡಿ ಬೀಚ್‌ಗೆ ನ್ಯೂ ಟಚ್: ಬರಲಿದೆ ಟ್ರೀ ಪಾರ್ಕ್
ಪ್ರಮುಖ ಸುದ್ದಿ

ಕಡಲಾಮೆಗಳಿಗೆ ಪ್ರಸಿದ್ದಿ ಪಡೆದಿರುವ ಉಡುಪಿಯ ಕೋಡಿ ಬೀಚ್‌ಗೆ ನ್ಯೂ ಟಚ್: ಬರಲಿದೆ ಟ್ರೀ ಪಾರ್ಕ್

October 4, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.