• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಸಚಿವರ ಪುತ್ರನಿಗೆ ಬ್ಲಾಕ್‌ಮೇಲ್‌ : ಸ್ಪಷ್ಟನೆ ಕೊಟ್ಟ ಯಶವಂತರಾಯಗೌಡ ಪಾಟೀಲ್‌

Preetham Kumar P by Preetham Kumar P
in ರಾಜ್ಯ
ಸಚಿವರ ಪುತ್ರನಿಗೆ ಬ್ಲಾಕ್‌ಮೇಲ್‌ : ಸ್ಪಷ್ಟನೆ ಕೊಟ್ಟ ಯಶವಂತರಾಯಗೌಡ ಪಾಟೀಲ್‌
0
SHARES
1
VIEWS
Share on FacebookShare on Twitter

ಬೆಂಗಳೂರು ಜ 10 : ಸಚಿವರ ಪುತ್ರನಿಗೆ ಬ್ಲಾಕ್‌ಮೇಲ್‌ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈ ಬಗ್ಗೆ ಸಾಕಷ್ಟು ಕೂತುಹಲ ಕೆರಳಿಸಿದೆ. ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಪುತ್ರ ನಿಶಾಂತ್ ಅವರ ಮೊಬೈಲ್‌ಗೆ ಅಶ್ಲೀಲ ವಿಡಿಯೋ ಕಳಿಸಿರುವ ಪ್ರಕರಣದಲ್ಲಿ ವಿಜಯಪುರದ ಇಂಡಿ ಶಾಸಕನ ಪುತ್ರಿಯ ಹೆಸರು ಜೋರಾಗಿ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿರುವ ಶಾಸಕ ಯಶವಂತರಾಯಗೌಡ ಪಾಟೀಲ್, ಸುಖಾಸುಮ್ಮನೆ ಈ ಕೇಸ್‌ನಲ್ಲಿ ತಮ್ಮ ಮಗಳ ಹೆಸರನ್ನು ಎಳೆದುತರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾಗೋಷ್ಠಿ ವೇಳೇ ನನ್ನ ಮಗಳಿನ್ನೂ ಚಿಕ್ಕವಳು. ಅವಳಿಗೆ ಏನೂ ತಿಳಿಯುವುದಿಲ್ಲ. ಸುಮ್ಮನೇ ಅವಳ ಹೆಸರನ್ನು ಎಳೆದು ತರಲಾಗುತ್ತಿದೆ ಎಂದರು. ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಾನೂ ಉತ್ತಮ ಸ್ನೇಹಿತರು. ನಾವಿಬ್ಬರೂ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಸೂಕ್ತ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ. ಏನೋ ತಪ್ಪಾಗಿ ಹೀಗೆಲ್ಲಾ ಆಗಿದೆ. ಪ್ರಕರಣದ ಹಿಂದೆ ಇರುವವರನ್ನು ಬಯಲಿಗೆಳೆಯಲಿ, ರಾಜಕಾರಣ ಮಾಡುವವರು ನೇರವಾಗಿ ನನ್ನ ವಿರುದ್ಧ ರಾಜಕಾರಣ ಮಾಡಲಿ. ಮನೆಯವರು, ಮಕ್ಕಳನ್ನು ಇದರಲ್ಲಿ ಯಾಕೆ ತರುತ್ತಾರೆ ಎಂದು ಅಸಮಾಧಾನ ಹೊರಹಾಕಿದರು.

ಘಟನೆ ಕುರಿತು ಸ್ಪಷ್ಟನೆ ನೀಡಿರುವ ಪಾಟೀಲ್ ಅವರು, ನನ್ನ ಮಗಳು ಇಂಗ್ಲೆಂಡ್ಗೆ ಎಂಎಸ್ ಕಲಿಯಲು ಹೋಗಿದ್ದು ಸದ್ಯ ಊರಿಗೆ ಬಂದಿದ್ದಾಳೆ. ಆಕೆ ಕಳೆದ ಡಿಸೆಂಬರ್ 25ಕ್ಕೆ ತನ್ನ ಸ್ನೇಹಿತ ರಾಕೇಶ್ ಅಣ್ಣಪ್ಪ ಎಂಬಾತನಿಗೆ ಒಂದು ಬಿಸಿನೆಸ್ ಕಾಂಟ್ಯಾಕ್ಸ್ ಸಲುವಾಗಿ ಮೊಬೈಲ್‌ನ ಒಟಿಪಿ ಕೊಟ್ಟಿದ್ದಳು. ನಂತರ ಆ ಒಟಿಪಿಯನ್ನು ಆತ ಬೆಂಗಳೂರಿನಲ್ಲಿರುವ ರಾಹುಲ್‌ ಭಟ್‌ಗೆ ಕೊಟ್ಟಿರುವುದಾಗಿ ತಿಳಿದುಬಂದಿದೆ. ಇಲ್ಲೇ ಏನೋ ಎಡವಟ್ಟು ಆಗಿರುವ ಸಾಧ್ಯತೆ ಇದೆ ಎಂದರು.

ಈಗ ಸುದ್ದಿಯಾಗುತ್ತಿರುವಂತೆ ಸೋಮಶೇಖರ್ ಅವರ ಪುತ್ರ ನಿಶಾಂತ್ ಮತ್ತು ನನ್ನ ಕ್ಲಾಸ್‌ಮೇಟ್ ಕೂಡ ಅಲ್ಲ, ಇಬ್ಬರಿಗೂ ಕನೆಕ್ಷನ್ನೂ ಇಲ್ಲ. ನನ್ನ ಮಗಳು ಸಣ್ಣವಳು, ಓಟಿಪಿ ಶೇರ್ ಮಾಡಿದ್ರೆ ಇಷ್ಟೆಲ್ಲಾ ಆಗುತ್ತಿ ಎಂದು ಆಕೆಗೂ ಗೊತ್ತಿಲ್ಲ ಪಾಪ, ಸುಮ್ಮನೇ ಅದನ್ನೇ ದೊಡ್ಡದು ಮಾಡಲಾಗುತ್ತಿದೆ. ಅವಳೊಂದಿಗೆ ಪೊಲೀಸರು ಸಂಪರ್ಕದಲ್ಲಿ ಇದ್ದಾರೆ. ಆದ್ದರಿಂದ ಇಂಗ್ಲೆಂಡ್‌ನಿಂದ ಅವಳು ಬಂದಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ತನಿಖೆಯ ನಂತರ ಸತ್ಯ ಹೊರಬೀಳಲಿದೆ ಎಂದು ಸ್ಷಷ್ಟನೆ ನೀಡಿದರು.

Related News

ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌
ರಾಜ್ಯ

ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌

July 19, 2025
ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
ಮಾಹಿತಿ

ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

July 19, 2025
ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ, ಮೈಸೂರಿಗೆ 3ನೇ ಸ್ಥಾನ
ಮಾಹಿತಿ

ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ, ಮೈಸೂರಿಗೆ 3ನೇ ಸ್ಥಾನ

July 18, 2025
ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಸಚಿವ ಸಂಪುಟ ಸಭೆ ಒಪ್ಪಿಗೆ
Sports

ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಸಚಿವ ಸಂಪುಟ ಸಭೆ ಒಪ್ಪಿಗೆ

July 18, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.