• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಾಲಿವುಡ್ ಖ್ಯಾತ ನಟಿ ಕಿರಣ್ ಖೇರ್ ಗೆ ಬ್ಲಡ್ ಕ್ಯಾನ್ಸರ್

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ಬಾಲಿವುಡ್ ಖ್ಯಾತ ನಟಿ ಕಿರಣ್ ಖೇರ್ ಗೆ ಬ್ಲಡ್ ಕ್ಯಾನ್ಸರ್
0
SHARES
0
VIEWS
Share on FacebookShare on Twitter

ದೆಹಲಿ, ಎ. 01: ಬಾಲಿವುಡ್​ನ ಖ್ಯಾತ ನಟಿ ಹಾಗೂ ರಾಜಕಾರಣಿ ಕಿರಣ್ ಖೇರ್ ಬ್ಲಡ್ ಕ್ಯಾನ್ಸರ್ ನಿಂದಾ ಬಳಲುತ್ತಿದ್ದಾರೆ ಎಂದು ಅವರ ಪತಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ತಿಳಿಸಿದ್ದಾರೆ. ಕಿರಣ್ ಖೇರ್ ಅವರಿಗೆ ಬ್ಲಡ್ ಕ್ಯಾನ್ಸರ್​ನ ವಿಧಗಳಲ್ಲೊಂದಾದ ಮಲ್ಟಿಪಲ್ ಮೈಲೋಮಾ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅನುಪಮ್ ಖೇರ್ ಮತ್ತು ಅವರ ಪುತ್ರ ಸಿಕಂದರ್ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಕಿರಣ್ ಅವರು ಮಲ್ಟಿಪಲ್ ಮೈಲೊಮಾ ರೋಗದ ಚಿಕಿತ್ಸೆಗೊಳಪಡಲಿದ್ದಾರೆ. ವದಂತಿಗಳಿಂದಾಗಿ ಪರಿಸ್ಥಿತಿ ಬಿಗಡಾಯಿಸುವುದಕ್ಕಿಂತ ಮುನ್ನ ಸಿಕಂದರ್ ಮತ್ತು ನಾನು ಈ ಬಗ್ಗೆ ಎಲ್ಲರಿಗೆ ವಿಷಯವನ್ನು ತಿಳಿಸಲು ಬಯಸುತ್ತೇವೆ . ಅವರು ಈಗ ಚಿಕಿತ್ಸೆಗೊಳಪಟ್ಟಿದ್ದು, ಮತ್ತಷ್ಟು ಶಕ್ತಿಶಾಲಿಯಾಗಿ ಮರಳಿ ಬರುತ್ತಾರೆ. ಅವರನ್ನು ತಜ್ಞ ವೈದ್ಯರು ನೋಡಿಕೊಳ್ಳುತ್ತಿದ್ದಾರೆ. ಆಕೆ ಛಲಗಾತಿ, ಇದನ್ನೂ ಗೆಲ್ಲುತ್ತಾಳೆ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ.

ಆಕೆಯ ಹೃದಯ ವಿಶಾಲವಾದುದು. ಹಾಗಾಗಿ ತುಂಬಾ ಜನರು ಆಕೆಯನ್ನು ಪ್ರೀತಿಸುತ್ತಾರೆ. ಆಕೆಗೆ ನಿಮ್ಮ ಪ್ರೀತಿಯನ್ನು ಕಳಿಸಿ, ನಿಮ್ಮ ಹೃದಯ ಮತ್ತು ಪ್ರಾರ್ಥನೆಯಲ್ಲಿ ಆಕೆ ಇರಲಿ. ಆಕೆ ಚೇತರಿಸಿಕೊಳ್ಳುತ್ತಿದ್ದು, ಬೆಂಬಲ ಮತ್ತು ಪ್ರೀತಿ ನೀಡಿದ ಎಲ್ಲರಿಗೂ ನಮ್ಮ ಧನ್ಯವಾದಗಳು ಎಂದಿದ್ದಾರೆ ಅನುಪಮ್ ಖೇರ್.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.