• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

‘ನ್ಯಾಯ ಸಿಗದಿದ್ರೆ ಭಯೋತ್ಪಾದಕರಾಗುತ್ತೇವೆ’ ; ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನೊಂದ PSI ಅಭ್ಯರ್ಥಿಗಳು!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
Primeminister
0
SHARES
1
VIEWS
Share on FacebookShare on Twitter

ಪಿಎಸ್‍ಐ ನೇಮಕಾತಿಯಲ್ಲಿ(PSI Recruitment Exam) ನಡೆದಿರುವ ಅಕ್ರಮದ(Illegal) ಕುರಿತು ಸಿಬಿಐ ಅಧಿಕಾರಿಗಳು(CBI Officers) ತನಿಖೆ ನಡೆಸುತ್ತಿದ್ದಾರೆ.

psi scam

ಈಗಾಗಲೇ ಹಲವು ಜನರನ್ನು ಬಂಧಿಸಲಾಗಿದೆ. ಅಕ್ರಮ ಸಾಭೀತಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇಡೀ ನೇಮಕಾತಿಯನ್ನು ರದ್ದು ಮಾಡಿದೆ. ಹೀಗಾಗಿ ಅಕ್ರಮದಲ್ಲಿ ಭಾಗಿಯಾಗಿ ಆಯ್ಕೆಯಾಗಿದ್ದ ಅಭ್ಯರ್ಥಿಗಳ ಜೊತೆ ಪ್ರಾಮಾಣಿಕ ಅಭ್ಯರ್ಥಿಗಳಿಗೂ ಶಿಕ್ಷೆ ನೀಡಲಾಗಿದೆ. ರಾಜ್ಯ ಸರ್ಕಾರದ ಈ ನಡೆಯ ವಿರುದ್ದ ನೊಂದ ಪ್ರಾಮಾಣಿಕ ಅಭ್ಯರ್ಥಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : https://vijayatimes.com/eshwar-khandre-statement/

ಹೀಗೆ ನೊಂದ ಪಿಎಸ್‍ಐ ಅಭ್ಯರ್ಥಿಗಳು ಪ್ರಧಾನಿ(PrimeMinister) ನರೇಂದ್ರ ಮೋದಿಯವರಿಗೆ(NarendraModi) ರಕ್ತದಲ್ಲಿ ಪತ್ರ ಬರೆದು, ನಮಗೆ ನ್ಯಾಯ ಸಿಗದಿದ್ದರೆ ನಾವು ಭಯೋತ್ಪಾದಕರಾಗುತ್ತೇವೆ ಎಂದು ಹೇಳಲಾಗಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪತ್ರದಲ್ಲಿ, ನಿಯತ್ತಿನಿಂದ ಪಿಎಸ್‍ಐ ಪರೀಕ್ಷೆ ಬರೆದಿರುವವರಿಗೆ ಅನ್ಯಾಯವಾಗಬಾರದು. ಅಕ್ರಮವಾಗಿ ನೇಮಕವಾದವರನ್ನು ಜೈಲಿಗೆ ಹಾಕಿ. ಆದರೆ ಪ್ರಾಮಾಣಿಕರಿಗೆ ಶಿಕ್ಷೆ ಬೇಡ. ರಾಜ್ಯದಲ್ಲಿ ಹಣವಿದ್ದವರಿಗೆ ಸರ್ಕಾರಿ ಹುದ್ದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

Narendra modi

ಹೀಗಾಗಿ ಇನ್ನು ಮುಂದೆ ನಾವು ಯಾವುದೇ ಸರ್ಕಾರಿ ಹುದ್ದೆಗೆ ಪರೀಕ್ಷೆಯನ್ನು ಬರೆಯುವುದಿಲ್ಲ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಹೀಗಾಗಿ ಅವರು ಈ ಅಕ್ರಮದ ಕುರಿತು ಸೂಕ್ತ ನಡೆಸಿ, ಪ್ರಾಮಾಣಿಕರಿಗೆ ಅನ್ಯಾಯವಾಗದಂತೆ ಮಾಡಬೇಕು. ನರೇಂದ್ರ ಮೋದಿಯವರು ನಮಗೆ ನ್ಯಾಯ ಕೊಡಿಸುತ್ತಾರೆ ಎಂಬ ನಂಬಿಕೆ ಇದೆ. ಆದರೆ ಅವರು ನಮಗೆ ನ್ಯಾಯ ಕೊಡಿಸದಿದ್ದರೆ ನಾವು ಭಯೋತ್ಪಾದಕರ ಜೊತೆ ಕೈಜೋಡಿಸುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : https://vijayatimes.com/ashleigh-barty-resigns-to-tennis/

ಇನ್ನು ಈ ಪತ್ರದ ನೈಜತೆ ಕುರಿತು ಯಾವುದೇ ಸಾಕ್ಷ್ಯಧಾರಗಳು ಲಭ್ಯವಾಗಿಲ್ಲ. ಇದೊಂದು ಅನಾಮಧೇಯ ಪತ್ರವಾಗಿದೆ.

Tags: illegalKarnatakaPSIscam

Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.