• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇನ್ಮುಂದೆ ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ಸಂಚಾರ ಆರಂಭ

Preetham Kumar P by Preetham Kumar P
in ಪ್ರಮುಖ ಸುದ್ದಿ
ಇನ್ಮುಂದೆ ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ಸಂಚಾರ ಆರಂಭ
0
SHARES
0
VIEWS
Share on FacebookShare on Twitter

ಬೆಂಗಳೂರು ಡಿ 18 : ಪ್ರಯಾಣಿಕರಿಗೆ ಅನೂಕೂಲವಾಗುವ ದೃಷ್ಟಿಯಿಂದ ಮೆಟ್ರೋದ ಸಮಯವನ್ನು ಬದಲಿಸಲಾಗಿದ್ದು, ಇನ್ನುಮುಂದೆ ಪ್ರತಿದಿನ ಬೆಳಗ್ಗ 5 ಘಂಟೆಗೆ ಮೆಟ್ರೋ ತನ್ನ ಸಂಚಾರವನ್ನು ಶುರು ಮಾಡಲಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್(ಬಿಎಂಆರ್ ಸಿಎಲ್) ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಿದ್ದು, ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ.ಇದಕ್ಕೂ ಮೊದಲು 6ಗಂಟೆಯಿಂದ ಮೆಟ್ರೋ ಸಂಚಾರ ಪ್ರಾರಂಭವಾಗುತ್ತಿತ್ತು.

ಡಿಸೆಂಬರ್ 20ರಿಂದ ಅನ್ವಯವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆಗಳ ಕಾರ್ಯಾಚರಣೆಯ ಸಮಯವನ್ನು ಭಾನುವಾರ ಹೊರತುಪಡಿಸಿ ಸೋಮವಾರದಿಂದ ಶನಿವಾರದವರೆಗೆ ಎಲ್ಲಾ ದಿನಗಳಂದು ಒಂದು ಗಂಟೆ ಮುಂಚಿತವಾಗಿ ರೈಲು ಸಂಚಾರ ಆರಂಭವಾಗುತ್ತಿದೆ.

ವಾರದ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ ಮತ್ತು ಬೈಯ್ಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ರೈಲು ಸೇವೆಯು ಬೆಳಗ್ಗೆ 5 ಗಂಟೆಯಿಂದ ಲಭ್ಯವಿರುತ್ತದೆ. 

ಭಾನುವಾರಗಳಂದು ಯಾವುದೇ ಬದಲಾವಣೆಯಿಲ್ಲದೆ ರೈಲುಗಳ ಸೇವೆಯು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಕೊನೆಯ ಮೆಟ್ರೋ ರೈಲು ಸೇವೆಯು ಎಲ್ಲಾ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 11 ಗಂಟೆಗೆ ಮತ್ತು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಿಂದ 11.30ಕ್ಕೆ ಹೊರಡಲಿದೆ ಎಂದು ಮೆಟ್ರೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Related News

ದೇವನಹಳ್ಳಿ ಭೂಸ್ವಾಧೀನಕ್ಕೆ ತಡೆ: ಉದ್ಯಮಿಗಳಿಗೆ ಆಂಧ್ರ ಗಾಳ‌,ಆಂಧ್ರಪ್ರದೇಶಕ್ಕೆ ಬರುವಂತೆ ಏರೋಸ್ಪೇಸ್‌ ಕಂಪನಿಗಳಿಗೆ ನಾರಾ ಲೋಕೇಶ್‌ ಆಹ್ವಾನ.
ಪ್ರಮುಖ ಸುದ್ದಿ

ದೇವನಹಳ್ಳಿ ಭೂಸ್ವಾಧೀನಕ್ಕೆ ತಡೆ: ಉದ್ಯಮಿಗಳಿಗೆ ಆಂಧ್ರ ಗಾಳ‌,ಆಂಧ್ರಪ್ರದೇಶಕ್ಕೆ ಬರುವಂತೆ ಏರೋಸ್ಪೇಸ್‌ ಕಂಪನಿಗಳಿಗೆ ನಾರಾ ಲೋಕೇಶ್‌ ಆಹ್ವಾನ.

July 16, 2025
ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಪ್ರಮುಖ ಸುದ್ದಿ

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

July 15, 2025
ಬಾಹ್ಯಾಕಾಶದಿಂದ ಭೂಮಿಗೆ ಮರಳಲು ಕ್ಷಣಗಣನೆ: ಭಾರತ ಸಾರೇ ಜಹಾಂ ಸೆ ಅಚ್ಛಾ ಎಂದ ಶುಭಾಂಶು ಶುಕ್ಲಾ.
ದೇಶ-ವಿದೇಶ

ಬಾಹ್ಯಾಕಾಶದಿಂದ ಭೂಮಿಗೆ ಮರಳಲು ಕ್ಷಣಗಣನೆ: ಭಾರತ ಸಾರೇ ಜಹಾಂ ಸೆ ಅಚ್ಛಾ ಎಂದ ಶುಭಾಂಶು ಶುಕ್ಲಾ.

July 14, 2025
ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ
ದೇಶ-ವಿದೇಶ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ

July 12, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.