• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಷ್ಟದ ಸುಳಿಯತ್ತ ಬಿಎಂಟಿಸಿ, ಶಾಂತಿನಗರ ಬಿಎಂಟಿಸಿ ಕಟ್ಟಡವನ್ನೇ ಅಡವಿಟ್ಟ ಸರ್ಕಾರ !

Preetham Kumar P by Preetham Kumar P
in ಪ್ರಮುಖ ಸುದ್ದಿ
ನಷ್ಟದ ಸುಳಿಯತ್ತ ಬಿಎಂಟಿಸಿ,  ಶಾಂತಿನಗರ ಬಿಎಂಟಿಸಿ ಕಟ್ಟಡವನ್ನೇ ಅಡವಿಟ್ಟ ಸರ್ಕಾರ !
2
SHARES
2
VIEWS
Share on FacebookShare on Twitter
  • ಬಂದ್‌ ಮಾಡಿದರೆ ಕೋಟಿಗಟ್ಟಲೆ ನಷ್ಟ ಅಗುತ್ತಾ ?
  • ಹಾಗಿದ್ರೆ ಬಿಎಂಟಿಸಿಯ ಒಂದು ದಿನದ ಆದಾಯ ಎಷ್ಟು ?
  • ಒಂದು ದಿನಕ್ಕೆ ಕೋಟಿಗಟ್ಟಲೆ ಆದಾಯ ಬರುವುದಾದರೆ ನಷ್ಟ ಹೇಗಾಗುತ್ತದೆ ?

ಬೆಂಗಳೂರು ಅ 21 :  ದಿನನಿತ್ಯ ಲಕ್ಷಾಂತರ ಮಂದಿ ಬಿಎಂಟಿಸಿಯನ್ನೇ ನೆಚ್ಚಿಕೊಂಡು ಒಡಾಟ ನಡೆಸುತ್ತಿದ್ದರೂ ಕೂಡ ಇತ್ತ ಬಿಎಂಟಿಸಿ ನಷ್ಷದಲ್ಲಿದೆ ಎಂದು ರಾಜ್ಯ ಸರ್ಕಾರ ಶಾಂತಿನಗರದ ಬಿಎಂಟಿಸಿ ಕಟ್ಟಡವನ್ನೇ ಅಡವಿಡುವತ್ತ ಹೆಜ್ಜೆ ಹಾಕಿದೆ.

ಸಾರಿಗೆ ಸಿಬ್ಬಂದಿಗಳ ಮುಷ್ಕರದ ಬಿಸಿ ಹಾಗು ಕೋವಿಡ್ ಹೊಡೆತದಿಂದಾಗಿ ಸಂಕಷ್ಟ ಎದುರಾಗಿದೆ. ದಿನೇ ದಿನೇ ಅಕ್ಷರಶಃ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ನಲುಗುತ್ತಿದ್ದು, ಕೋಟ್ಯಂತರ ರೂ. ಸಾಲದಲ್ಲಿ ಸಿಲುಕಿ ಒದ್ದಾಡುತ್ತಿದೆ. ನಷ್ಟದ ಸುಳಿಯಲ್ಲಿ ಸಿಲುಕಿರುವ ಬಿಎಂಟಿಸಿ 230 ಕೋಟಿ ರೂ. ಸಾಲಕ್ಕೆ ಶಾಂತಿನಗರ ಟಿಟಿಎಂಸಿ ಕಟ್ಟಡವನ್ನು ಬ್ಯಾಂಕ್​​ನಲ್ಲಿ ಅಡಮಾನಕ್ಕೆ ಇಟ್ಟಿದೆ. ಇದನ್ನ ಖುದ್ದು ಬಿಎಂಟಿಸಿ ಅಧಿಕಾರಿಗಳೇ ಮಾಹಿತಿ ಹಕ್ಕು ಅಡಿಯಲ್ಲಿ ಉತ್ತರ ಕೊಟ್ಟಿದ್ದಾರೆ.

ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲೇ ಅತಿ ಹೆಚ್ಚು ಸಾಲ ಪಡೆದಿದ್ದು, 2019-20- ರಲ್ಲಿ 160 ಕೋಟಿ ಸಾಲ, 2020-21 ರಲ್ಲಿ 230 ಕೋಟಿ ಸಾಲ ಹಾಗು 2019-20-2020-21 ಅವಧಿಯ ಎರಡು ವರ್ಷದಲ್ಲಿ 407.05 ಕೋಟಿ ರೂ. ಸಾಲ ಮಾಡಿದೆ. ಬಿಎಂಟಿಸಿ ಪ್ರಸ್ತುತ 407.05 ಕೋಟಿಗೆ 57.57 ಕೋಟಿ ರೂ. ಬಡ್ಡಿ ಪಾವತಿಸುತ್ತಿದೆ.

ಬಿಎಂಟಿಸಿ ಇಂತಹ ಪರಿಸ್ಥಿತಿಗೆ ನಿಜವಾಗಿ ಯಾರು ಕಾರಣ?. ಹಿಂದಿನ ಸಾರಿಗೆ ಸಚಿವರಾ? ಅಥವಾ ಬಿಎಂಟಿಸಿ ಅಧಿಕಾರಿಗಳಾ? ಎಂಬುದೇ ದೊಡ್ಡ ಪ್ರಶ್ನೆಯಾಗಿ ಉಳಿದಿದೆ‌‌. ಸದ್ಯ ಮುಳುಗುವ ಹಡಗಿನಂತಿರುವ ಬಿಎಂಟಿಸಿಯನ್ನ ಕಾಪಾಡುವ ಹೊಣೆ ಸಚಿವ ಶ್ರೀರಾಮುಲು ಅವರ ಹೆಗಲ ಮೇಲಿದೆ.

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.