• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮಹಾನಗರ ಪಾಲಿಕೆ ಫಲಿತಾಂಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ – ಬೊಮ್ಮಾಯಿ

Preetham Kumar P by Preetham Kumar P
in ರಾಜ್ಯ
ಮಹಾನಗರ ಪಾಲಿಕೆ ಫಲಿತಾಂಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ – ಬೊಮ್ಮಾಯಿ
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 6 : ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶವು ಮುಂದಿನ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ದಿಕ್ಸೂಚಿಯಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.

ಪಾಲಿಕೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು,ಬೆಳಗಾವಿ ಮತ್ತು ಹುಬ್ಬಳಿ ಧಾರವಾಡದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಳ್ಳುತ್ತದೆ ಎಂದರು. ಬೆಳಗಾವಿ, ಹುಬ್ಬಳಿ ಧಾರವಾಡದಲ್ಲಿ ಕಾರ್ಪೊರೇಷನ್ ಗಳಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ತಿಳಿಸಿದ ಅವರು,ಚುನಾವಣೆಯಲ್ಲಿ  ಕೆಲಸ ಮಾಡಿದ ಮಂತ್ರಿಗಳ ಶಾಸಕರು , ಸಂಸದರು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಚುನಾವಣೆ ಜವಾಬ್ದಾರಿ ಹೊತ್ತಿದ್ದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಅರುಣ್ ಕುಮಾರ್ ಮತ್ತು ರವಿಕುಮಾರ್ ಗೆ ಅಭಿನಂದಿಸಿದ ಅವರು, ಕಳೆದ ಬಾರಿ ಬೆಳಗಾವಿಯಲ್ಲಿ ನಮಗೆ ಕಡಿಮೆ ಫಲಿತಾಂಶ ಬಂದಿತ್ತು .ಈ ಬಾರಿ ಬೆಳಗಾವಿಯಲ್ಲಿ ನಾವು ಅದ್ಭುತವಾದ ಗೆಲುವನ್ನು ಸಾಧಿಸಿದ್ದೇವೆ. ಮತದಾರರಿಗೆ ಸ್ಥಿರವಾದ ಆಡಳಿತ ಬೇಕು ಅಂತ ಬಯಸಿ ನಮಗೆ ಅಧಿಕಾರಿ ನೀಡಿದ್ದಾರೆ . ಬೆಳಗಾವಿ ಯಾವಗಲೂ ರಾಷ್ಟ್ರೀಯ ಪಕ್ಷದ ಜೊತೆಗೆ ಇರುತ್ತೆ ಅಂತ ಜನರು ತೋರಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿದೆ  ಜೊತೆಗೆ ಕಲ್ಬುರ್ಗಿಯಲ್ಲೂ ಮೊದಲ ಭಾರಿಗೆ ಹೆಚ್ಚಿನ ಅಭ್ಯರ್ಥಿಗಳು ಗೆದ್ದಿದ್ದಾರೆ. ಇವೆಲ್ಲವೂ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು.

Related News

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ
ಪ್ರಮುಖ ಸುದ್ದಿ

ಮಡಿಕೇರಿಯಲ್ಲಿ 50 ಹಾಸಿಗೆ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕವಾದ ಕ್ರಿಟಿಕಲ್‌ ಕೇರ್‌ ಯೂನಿಟ್‌ ಆರಂಭ

September 29, 2023
ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್
ದೇಶ-ವಿದೇಶ

ಕಪ್ಪು ಬಣ್ಣದ ಬುರ್ಖಾ ಧರಿಸಿ ವಿಭಿನ್ನವಾಗಿ ಪ್ರತಿಭಟನೆಗೆ ಇಳಿದ ವಾಟಾಳ್ ನಾಗರಾಜ್

September 29, 2023
ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ
ದೇಶ-ವಿದೇಶ

ಪ್ರತಿನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಪ್ರಾಧಿಕಾರಕ್ಕೆ ಒತ್ತಾಯ : ತಮಿಳುನಾಡು ಸರ್ಕಾರ ತೀರ್ಮಾನ

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.