• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವಿಜಯ ಟೈಮ್ಸ್‌

ಬಿಪಿಎಲ್ ಕಾರ್ಡ್ ಮಾಡಿಕೊಡಲು ಬಡವರನ್ನು ಸುತ್ತಾಡಿಸುತ್ತಿದ್ದಾರೆ ಭ್ರಷ್ಟಅಧಿಕಾರಿಗಳು!

Mohan Shetty by Mohan Shetty
in ವಿಜಯ ಟೈಮ್ಸ್‌
ration card
0
SHARES
0
VIEWS
Share on FacebookShare on Twitter

ಬಿಪಿಎಲ್(BPL) ಕಾರ್ಡ್(Card) ಮಾಡಿಕೊಡಲು ಬಡವರನ್ನು, ರೈತರನ್ನು ಸುತ್ತಾಡಿಸುತ್ತಿದ್ದಾರೆ ಭ್ರಷ್ಟಅಧಿಕಾರಿಗಳು. BPL ಕಾರ್ಡ್‍ಗಾಗಿ ಬಡವರನ್ನುಅಲೆದಾಡಿಸುತ್ತಿದ್ದಾರೆ. ಭ್ರಷ್ಟರ
ಕಚೇರಿಯಿಂದ ಕಚೇರಿಗೆ ಸುತ್ತಿ ಸುಸ್ತಾದ ರೈತರು
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿಸಮಸ್ಯೆ
ದೂರು ಕೊಟ್ರೂ ಕಚೇರಿಸುತ್ತೋ ಕಷ್ಟ ಕಡಿಮೆಯಾಗಿಲ್ಲ. BPL ಕಾರ್ಡ್ಗಾಗಿ ಬಡವರನ್ನುಅಲೆದಾಡಿಸುತ್ತಿದ್ದಾರೆ ಭ್ರಷ್ಟರು. ಯಸ್, ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಬಡವರ ಹಾಗೂ ರೈತರ ಗೋಳು.

bpl

ತಾಲ್ಲೂಕಿನ ಹಲವು ಬಡ ಜನರು ಪಡಿತರ ಚೀಟಿಗಾಗಿ ಅರ್ಜಿಸಲ್ಲಿಸಿದ್ದಾರೆ. ಆದ್ರೆ ಅಧಿಕಾರಿಗಳು ಪಡಿತರ ಚೀಟಿ ನೀಡುವಲ್ಲಿ ಭಾರೀ ವಿಳಂಬ ಮಾಡುತ್ತಿದ್ದಾರೆ. ಹಾಗಾಗಿ ಬಡ ರೈತರು ತಮ್ಮೆಲ್ಲಾ ಕೆಲಸಕಾರ್ಯಗಳನ್ನು ಬಿಟ್ಟು ಪ್ರತಿನಿತ್ಯ ದೂರದೂರದ ಹಳ್ಳಿಗಳಿಂದ ಬಂದು ಕಚೇರಿ ಮುಂಭಾಗ ಕಾದು ಕಾದು ಸುಸ್ತಾಗುತ್ತಿದ್ದಾರೆ. ಇನ್ನು ಈ ತಾಲ್ಲೂಕಿನ ರೈತರ ಗೋಳು ಕೇಳೋದೇ ಬೇಡ. ಜಮೀನಿನ ದಾಖಲೆಗಳಿಗಾಗಿ ರೈತರನ್ನು ನಿತ್ಯ ಸುತ್ತಾಡಿಸುತ್ತಿದ್ದಾರೆ ಅನ್ನೋದು ರೈತರ ದೂರು.

ತಾಲ್ಲೂಕು ಕಚೇರಿಯಲ್ಲಿರುವ ರೆಕಾರ್ಡ್ಕೊಠಡಿಯಲ್ಲಿ ರೈತರು ದಾಖಲಾತಿಗಳನ್ನು ಕೇಳಿದರೆ ಕೊಡಲ್ಲ. ಆದ್ರೆ ಅಲ್ಲಿನ ಸಿಬ್ಬಂದಿ, ದಲ್ಲಾಳಿಗಳಿಗೆ ಕೂಡಲೇ ದಾಖಲಾತಿಗಳು ನೀಡುತ್ತಿದ್ದಾರೆ ಅನ್ನೋದು ರೈತರ ದೂರು. ಅಲ್ಲದೆ ತಾಲ್ಲೂಕು ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಕೆಲ ಸಿಬ್ಬಂದಿಗಳು ಪ್ರತಿಯೊಂದು ಕೆಲಸಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗಿ ಎಂದು ಉಡಾಫೆ ಉತ್ತರಕೊಡುತ್ತಾರೆ. ತಾಲ್ಲೂಕು ಕಚೇರಿಯಲ್ಲಿಆಗುವ ಕೆಲಸಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ಹೋಗುವ ಅವಶ್ಯಕತೆ ಏನು ಅನ್ನೋದು ರೈತರ ಪ್ರಶ್ನೆ.

ration card

ರೈತರು ತಮ್ಮ ದೂರನ್ನು ತಾಲ್ಲೂಕು ದಂಡಾಧಿಕಾರಿಗಳಾದಡಿ ಹನುಮಂತ ರಾಯಪ್ಪನವರಿಗೆ ಹೇಳಿದ ಅವರು ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆ ಹರಿಸುವ ಭರವಸೆ ನೀಡಿದ್ರು.
ಡಿ. ಹನುಮಂತರಾಯಪ್ಪ, ತಾಲ್ಲೂಕು ದಂಡಾಧಿಕಾರಿ
ಚಿಂತಾಮಣಿ ರೈತರ ಸಮಸ್ಯೆಗಳು ಪರಿಹಾರವಾಗಲಿ. ಬಡವರಿಗೆ, ರೈತರಿಗೆ ನ್ಯಾಯ ಸಿಗಲಿ ಅನ್ನೋದು ವಿಜಯಟೈಮ್ಸ್ ಆಶಯ. ಚಿಂತಾಮಣಿಯಿಂದ, ಸೈಯದ್ಅಸ್ಲಂ ಪಾಷಾ, ಸಿಟಿಜನ್ ಜರ್ನಲಿಸ್ಟ್, ವಿಜಯಟೈಮ್ಸ್.

Tags: bplfraudofficersrationcardvijayatimes

Related News

ದಂತ ಮಂಡಳಿ ಚುನಾವಣೆಯಲ್ಲಿ ಅಕ್ರಮ: ಮತ ಎಣಿಕೆಗೆ ಹೈಕೋರ್ಟ್ ತಡೆ
Vijaya Time

5 ಹಾಗೂ 8ನೇ ತರಗತಿ ಬೋರ್ಡ್‌ ಪರೀಕ್ಷೆ: ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್

March 11, 2023
Japan
ವಿಜಯ ಟೈಮ್ಸ್‌

ಜಪಾನಿನ ಈ ಪ್ರಸಿದ್ಧ ಚಿತ್ರದ ಬಗ್ಗೆ ನಿಮಗೆ ಗೊತ್ತಿದೆಯೇ? ಇಲ್ಲಿದೆ ಮಾಹಿತಿ!

May 23, 2022
ramayana
ವಿಜಯ ಟೈಮ್ಸ್‌

ರಾಮಾಯಣ ನಿಜವಾಗಲೂ ಸಂಭವಿಸಿದೆ ಎಂದೇಳಲು ದೊರೆತ ಸಾಕ್ಷಿಗಳು ಇವೇ ನೋಡಿ!

May 18, 2022
Su Naing
ವಿಜಯ ಟೈಮ್ಸ್‌

ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಜಗತ್ತಿನ ಅತ್ಯಂತ ಸಣ್ಣ ಸೊಂಟ ಹೊಂದಿರುವ ಮಹಿಳೆ!

May 11, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.