• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬ್ರ್ಯಾಂಡ್ ಜೇನುತುಪ್ಪದಲ್ಲೂ ಭಾರೀ ಕಲಬೆರಕೆ!

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಬ್ರ್ಯಾಂಡ್ ಜೇನುತುಪ್ಪದಲ್ಲೂ ಭಾರೀ ಕಲಬೆರಕೆ!
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 03: ಇತ್ತೀಚೆಗೆ ಬಗೆ ಬಗೆಯ ಬ್ರ್ಯಾಂಡ್‌ಗಳ ಜೇನುತುಪ್ಪ ಶುದ್ಧವಾಗಿದೆ. ಯಾವುದೇ ಕಲಬೆರಿಕೆ ಇರುವುದಿಲ್ಲ ಎಂಬುದಾಗಿ ನೀವು ಖರೀದಿಸಿದರೆ, ಅದು ನಿಮ್ಮ ಮೂರ್ಖತನ ಎನ್ನಬಹುದು. ಭಾರತದಲ್ಲಿ (ಸಿಎಸ್ಇ) ಪರೀಕ್ಷೆಯಲ್ಲಿಯೂ ಪತ್ತೆ ಹಚ್ಚಲಾಗದಷ್ಟು ಕಲಬೆರಕೆ ಜೇನುತುಪ್ಪದಲ್ಲಿದೆ ಎಂದು ತಿಳಿದು ಬಂದಿದೆ. ಜೇನುತುಪ್ಪಕ್ಕಿಂತ ಸಕ್ಕರೆ ಪಾಕವೇ ಹೆಚ್ಚು ಎಂಬುದಾಗಿ ವಿಜ್ಞಾನ ಮತ್ತು ಪರಿಸರ ಕೇಂದ್ರ(ಸಿಎಸ್‌ಇ) ನಡೆಸಿದಂತಹ ಅಧ್ಯಯನದಲ್ಲೊಂದರಲ್ಲಿ ಶಾಕಿಂಗ್ ನ್ಯೂಸ್ ಒಂದನ್ನು ಹೊರ ಹಾಕಿದೆ.

ಜೇನು ತುಪ್ಪದ ಬಗ್ಗೆ ವಿಜ್ಞಾನ ಮತ್ತು ಪರಿಸರ ಕೇಂದ್ರವು ಅಧ್ಯಯನ ನಡೆಸಿದ್ದು, ಚೀನಾದಲ್ಲಿ ತಯಾರಾಗುವ ವಿಶೇಷ ರೀತಿಯ ಸಕ್ಕರೆ ಪಾಕವನ್ನು ಜೇನಿಗೆ ಬೆರೆಸಿ ಭಾರತದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶವನ್ನು ಅಧ್ಯಯನ ವರದಿಯಲ್ಲಿ ಬಯಲು ಮಾಡಿದೆ.

ಭಾರತದಲ್ಲಿ ಸಿಗುವಂತಹ 13 ಬ್ರ್ಯಾಂಡ್‌ಗಳನ್ನು ಸಿಎಸ್‌ಇ ಪರೀಕ್ಷೆಗೆ ಒಳಪಡಿಸಿದೆ. ಹೆಚ್ಚು ಪರಿಪೂರ್ಣವಾಗ ನ್ಯೂಕ್ಲಿಯರ್ ಮ್ಯಾಗ್ನೆಟಿಕ್ ರೆಸೊನೆನ್ಸ್ (ಎನ್ಎಂಆರ್) ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷೆಗೆ ಒಳಪಡಿಸಿದಂತಹ 13 ಬ್ರ್ಯಾಂಡ್‌ಗಳ ಪೈಕಿ 10 ಬ್ರ್ಯಾಂಡ್‌ಗಳ ಜೇನು ತುಪ್ಪ ಶುದ್ಧ ಜೇನುತುಪ್ಪವಲ್ಲ ಎಂಬುದಾಗಿ ಫಲಿತಾಂಶದಿಂದ ತಿಳಿದು ಬಂದಿದೆ.

ಇನ್ನೂ 22 ಮಾದರಿಗಳ ಪೈಕಿ 5 ಮಾತ್ರ ಎಲ್ಲಾ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿವೆ. ಶೇ. 77ರಷ್ಟು ಮಾದರಿಗಳಲ್ಲಿ ಸಕ್ಕರೆ ಪಾಕದ ಕಲಬೆರಕೆಯಿಂದ ಕೂಡಿರುವುದು ತಿಳಿದು ಬಂದಿದೆ. ಮತ್ತೊಂದು ಶಾಕಿಂಗ್ ಅಂಶ ಎಂದರೆ ಈ ಸಕ್ಕರೆ ಪಾಕವನ್ನು ಚೀನಾದಲ್ಲಿ ತಯಾರಿಸಲಾಗಿದೆ. ಈ ಮೂಲಕ ಭಾರತದ ಜೇನು ಗುಣಮಟ್ಟ ಪರೀಕ್ಷೆಯಲ್ಲಿ ಉತ್ತೀರ್ಣವಾಗಬಹುದು ಎಂಬ ನಿರೀಕ್ಷೆಯೂ ಸುಳ್ಳಾಗಿದ್ದು, ಭಾರತದಲ್ಲಿ ಜೇನುತುಪ್ಪ ಕಲಬೆರಿಕೆ ದಂಧೆ ನಡೆಯುತ್ತಿದೆ. ಅದರ ಪರೀಕ್ಷೆಯಲ್ಲಿಯೂ ಪತ್ತೆಯಾಗದಂತಹ ಸಕ್ಕರೆ ಪಾಕವನ್ನು ಮಿಶ್ರಣ ಮಾಡಲಾಗುತ್ತಿರುವ ಆಘಾತಕಾರಿ ಅಂಶವನ್ನು ಸಿಎಸ್‌ಇ ಅಧ್ಯಯನ ವರದಿಯಿಂದ ಬಹಿರಂಗ ಪಡಿಸಿದೆ.

Related News

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 23, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.