• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವೀಡಿಯೊ ಸಿಟಿಜನ್ ಜರ್ನಲಿಸ್ಟ್

ಕೆರೆ ಒಡೆದು ಬೆಳೆ ನಾಶ ! ಧಾರಾಕಾರ ಮಳೆಗೆ ಕೊಚ್ಚಿ ಹೋಯಿತು ಬೆಳೆ

Sharadhi by Sharadhi
in ಸಿಟಿಜನ್ ಜರ್ನಲಿಸ್ಟ್
Featured Video Play Icon
0
SHARES
0
VIEWS
Share on FacebookShare on Twitter

ಇದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ  ಹಟಿಕಿನಾಳ ಗ್ರಾಮದ ಜಿಗಳಿ ಕೆರೆ ಕಟ್ಟೆ ಒಡೆದು ಉಂಟಾಗಿರುವ ದೃಶ್ಯ.

ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಹಟಕಿನಾಳ ಕೆರೆ ಕೋಡಿ ಒಡೆದು ಹೋಗಿದೆ.

ಕೆರೆ ಕಟ್ಟೆ ಒಡೆದು ನೀರು ರಭಸವಾಗಿ ಗದ್ದೆಗಳಿಗೆ ನುಗ್ಗಿದೆ. ಗದ್ದೆಯಲ್ಲಿದ್ದ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ನೆರೆ ನೀರು ಒಂದೇ ಸಮನೆ ರಭಸವಾಗಿ ನುಗ್ಗಿದ್ದರಿಂದ 30 ರಿಂದ 35 ಎಕರೆ ಬೆಳೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ ಅನ್ನೋದು ರೈತರ ದೂರು.

ಕೊರೋನಾ ಸಂಕಷ್ಟ ಕಾಲ, ಜೊತೆ ನೆರೆ ಹಾವಳಿಯಿಂದ ರೈತನ ಬದುಕೂ ಕೊಚ್ಚಿ ಹೋಗಿದೆ. ಹಾಗಾಗಿ ಸರ್ಕಾರ ರೈತರಿಗೆ ಬೆಳೆ ನಾಶ ಪರಿಹಾರ ನೀಡಬೇಕಾಗಿ ಮನವಿ ಸಲ್ಲಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಜಿಗಳಿ ಕೆರೆ ಹಟಕಿನಾಳ ಗ್ರಾಮದ ಜನರ ಜೀವನಾಡಿಯಾಗಿದೆ. ಈ ಕೆರೆ ನೀರು ಇಲ್ಲಿನ ರೈತರ ಬೆಳೆಗೆ ಆಸರೆಯಾಗಿದೆ. ಆದ್ರೆ ಈಗ ಈ ಕೆರೆ ಕಟ್ಟೆ ಒಡೆದು ಹೋಗಿರುವುದರಿಂದ ಬೇಸಿಗೆ ಕಾಲದಲ್ಲಿ ನೀರು ಸಂಪೂರ್ಣ ಬತ್ತಿ ಹೋಗಿ ಬರ ಪರಿಸ್ಥಿತಿ ಎದುರಾಗುತ್ತೆ. ಹಾಗಾಗಿ ಸರ್ಕಾರ ಒಡೆದು ಹೋಗಿರುವ ಕೆರೆ ಕಟ್ಟೆಯನ್ನು ದುರಸ್ಥಿತಿ ಮಾಡಬೇಕಾಗಿ ವಿನಂತಿಸುತ್ತಿದ್ದಾರೆ ರೈತರು.

ರೈತರ ದೂರಿನ ಮೇರೆಗೆ ಸ್ಥಳಕ್ಕೆ ಕಲಘಟಗಿಯ  ಶಾಸಕರಾದ ಸಿಎಂ ನಿಂಬಣ್ಣವರ್, ತಾಲೂಕ ತಹಸಿಲ್ದಾರ್ ಅಶೋಕ್ ಸಿಗ್ಗಾವ, ಕಟ್ಟೆ ಗೌಡರು ಸಹಾಯಕ ಕೃಷಿ ನಿರ್ದೇಶಕರು ಕಲಘಟಗಿ, ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಆಗಮಿಸಿದ್ರು.

ಹಾನಿಯಾದ ಕೆರೆ ದುರಸ್ತಿ ಮಾಡುವ ಹಾಗೂ ಬೆಳೆ ಹಾಳಾದ ರೈತರಿಗೆ  ಸರ್ಕಾರದ ಗಮನ ಸೆಳೆದು ಸೂಕ್ತ ಪರಿಹಾರ ಒದಗಿಸಿ ಕೊಡಲಾಗುವುದಾಗಿ ಶಾಸಕರು ಭರವಸೆ ನೀಡಿದ್ರು.  

ಶಾಸಕರ ಭರವಸೆ ಬೇಗ ಈಡೇರಲಿ, ರೈತರಿಗೆ ಪರಿಹಾರ ಸಿಗಲಿ  ಅನ್ನೋದು ವಿಜಯಟೈಮ್ಸ್‌ಆಶಯ.

ಧಾರವಾಡದಿಂದ ಪ್ರಕಾಶ ಧೂಪದ ಸಿಟಿಜನ್ ಜರ್ನಲಿಸ್ಟ್‌

Related News

basket story
ಸಿಟಿಜನ್ ಜರ್ನಲಿಸ್ಟ್

ಬುಟ್ಟಿ ಬದುಕು ಕಷ್ಟ..ಕಷ್ಟ ; ಇವರ ಜೊತೆ ಚೌಕಾಸಿ ಮಾಡೋ ಮುನ್ನ ಒಮ್ಮೆ ಯೋಚಿಸಿ!

March 23, 2022
krushi ilakhe
ಸಿಟಿಜನ್ ಜರ್ನಲಿಸ್ಟ್

ಕೃಷಿ ಇಲಾಖೆಯಲ್ಲಿ ಮಹಾ ಮೋಸ !

January 20, 2022
Featured Video Play Icon
ಸಿಟಿಜನ್ ಜರ್ನಲಿಸ್ಟ್

ಹದ್ದು ಮೀರಿ ವರ್ತಿಸುತ್ತಿರುವ ಸರ್ಕಾರಿ ಅಧಿಕಾರಿ

October 10, 2022
ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು
ಸಿಟಿಜನ್ ಜರ್ನಲಿಸ್ಟ್

ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು

January 4, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.