• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕೇಸರಿ ಪಡೆಯಲ್ಲಿ ಮತ್ತೆ ಹಿಡಿತ ಸಾಧಿಸಿದ ಬಿಎಸ್‍ವೈ??

Mohan Shetty by Mohan Shetty
in ರಾಜಕೀಯ, ರಾಜ್ಯ
BSY
0
SHARES
0
VIEWS
Share on FacebookShare on Twitter

ಕೇಸರಿ ಪಡೆಯಲ್ಲಿ ಮತ್ತೆ ಬಿ.ಎಸ್ ಯಡಿಯೂರಪ್ಪನವರ(BS Yedurappa) ಹಿಡಿತ ಬಿಗಿಗೊಂಡಿದೆ. ಸಿಎಂ ಗಾದಿಯಿಂದ ಕೆಳಗಿಳಿದ ನಂತರ ಬಿಎಸ್ ಯಡಿಯೂರಪ್ಪ ಮೂಲೆಗುಂಪಾಗುತ್ತಾರೆ ಎಂಬ ಟೀಕೆಗಳಿಗೆ ಉತ್ತರ ಎಂಬಂತೆ ಬಿಎಸ್‍ವೈ ತಮ್ಮ ಪುತ್ರ ವಿಜಯೇಂದ್ರ ಮೂಲಕ ಪಕ್ಷದ ಮೇಲೆ ಹಿಡಿತ ಸಾಧಿಸಿದ್ದಾರೆ ಎನ್ನುತ್ತಿವೆ ಬಿಜೆಪಿ(BJP) ಮೂಲಗಳು.

Yedurappa

ಬಿಜೆಪಿಯ ಪಡಸಾಲೆಯಲ್ಲಿ ಕೇಳಿ ಬರುತ್ತಿರುವ ಮಾತುಗಳೆಂದರೆ ಇಂದಿಗೂ ಬಿಜೆಪಿಯಲ್ಲಿ ಬಿ.ಎಸ್ ಯಡಿಯೂರಪ್ಪನವರು ಬಿಗಿ ಹಿಡಿತ ಹೊಂದಿದ್ದಾರೆ. ಇಂದಿಗೂ ಬಿಜೆಪಿಯ ಶೇಕಡಾ 70ರಷ್ಟು ಮುಖಂಡರು ಬಿಎಸ್‍ವೈರನ್ನು ಬೆಂಬಲಿಸುತ್ತಾರೆ. ಬಿಜೆಪಿಯ ಕೇಂದ್ರ ವರಿಷ್ಠರು ಕೂಡಾ ಬಿಎಸ್‍ವೈ ಮಾತಿಗೆ ಮನ್ನಣೆ ನೀಡುತ್ತಾರೆ. ಹುದ್ದೆಯಿಂದ ಕೆಳಗಿಳಿದರು, ಬಿಎಸ್‍ವೈ ಅವರ ರಾಜಕೀಯ ಶಕ್ತಿ ಮಾತ್ರ ಕಡಿಮೆಯಾಗಿಲ್ಲ ಎಂಬ ಸಂಗತಿಯ ಅರಿವು ಕೇಂದ್ರ ವರಿಷ್ಠರಿಗಿದೆ. ಹೀಗಾಗಿಯೇ ಬಿಎಸ್‍ವೈ ಮಾತು ದೆಹಲಿಯಲ್ಲಿಯೂ ನಡೆಯುತ್ತದೆ.

ಇದನ್ನೂ ಓದಿ : https://vijayatimes.com/araga-jnanendra-on-anti-conversion-rule/

ಇನ್ನು ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಪುತ್ರ ಬಿ.ವೈ ವಿಜಯೇಂದ್ರಗೆ ಸಚಿವ ಸ್ಥಾನ ನೀಡಬೇಕೆಂಬ ಷರತ್ತನ್ನು ಬಿಎಸ್‍ವೈ ಕೇಂದ್ರ ವರಿಷ್ಠರ ಮುಂದಿಟ್ಟಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಬಿಎಸ್‍ವೈ ಅವರ ಷರತ್ತನ್ನು ಒಪ್ಪಿಕೊಳ್ಳಲು ದೆಹಲಿಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಪ್ರಬಲ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕರಾಗಿರುವ ಬಿಎಸ್‍ವೈ ಅವರನ್ನು ಈ ಕ್ಷಣದಲ್ಲಿ ಕಡೆಗಣಿಸಲು ಸಾಧ್ಯವಿಲ್ಲ ಎನ್ನುವುದು ದೆಹಲಿ ನಾಯಕರ ಅಭಿಪ್ರಾಯ. ಇನ್ನು ಬಿ.ವೈ ವಿಜಯೇಂದ್ರ ಕೂಡಾ ಪಕ್ಷ ಸಂಘಟನೆಯಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ.

BJP

ತಂದೆಯ ನಂತರ ಲಿಂಗಾಯತ ಸಮುದಾಯದ ಮೇಲೆ ಹಿಡಿತ ಸಾಧಿಸಲು ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ವಿಜಯೇಂದ್ರ ಮುಂದಿನ ದಿನಗಳಲ್ಲಿ ಬಿಜೆಪಿಗೆ ಅನಿವಾರ್ಯ ನಾಯಕನಾಗಲಿದ್ದಾರೆ. ಈಗಾಗಲೇ ಪಕ್ಷದಲ್ಲಿ ಹಿಡಿತ ಹೊಂದಿರುವ ವಿಜಯೇಂದ್ರ 2023ರ ನಂತರ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರದ ಮೇಲೆ ಹಿಡಿತ ಸಾಧಿಸುವ ನಿಟ್ಟಿನಲ್ಲಿ ರಣತಂತ್ರಗಳನ್ನು ರೂಪಿಸಿಕೊಳ್ಳುತ್ತಿದ್ದಾರೆ.

Tags: bjpKarnatakapoliticalpolitics

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.