• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿಎಂ ಆಗೋ ತಿರುಕನ ಕನಸು ಕಾಣುತ್ತಿರುವ ಸಿದ್ದರಾಮಯ್ಯ: ಯಡಿಯೂರಪ್ಪ

Mohan Shetty by Mohan Shetty
in ರಾಜಕೀಯ, ರಾಜ್ಯ
Siddaramaiah
0
SHARES
1
VIEWS
Share on FacebookShare on Twitter

Vijayanagara : ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ(BJP) ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪನವರು(BS Yediyurappa),

“ಸಿದ್ದರಾಮಯ್ಯನವರು(Siddaramaiah) ಸೇರಿದಂತೆ ಕಾಂಗ್ರೇಸ್ಸಿನ ಹಲವು ಮುಖಂಡರು ಸಿಎಂ ಆಗಬೇಕೆಂದು ತಿರುಕನ ಕನಸು ಕಾಣುತ್ತಿದ್ದಾರೆ”.

State BJP tweets over congress

ಯಾವುದೇ ಕಾರಣಕ್ಕೂ ಸಹ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಕ್ಕೆ ಅವಕಾಶ ಇಲ್ಲ. ಇಡೀ ದೇಶದಲ್ಲಿ ಎರಡು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿ ಇದೆ,

https://youtu.be/K1-iyuMvTeY

ಉಳಿದ ಕಡೆ ಕಾಂಗ್ರೆಸ್ ಪಕ್ಷಕ್ಕೆ ಅಡ್ರೆಸ್ ಇಲ್ಲ. ಕರ್ನಾಟಕದಲ್ಲಿ(Karnataka) ಕಾಂಗ್ರೆಸ್ ಹುಡುಕಲು ಈಗ ಪಾದಯಾತ್ರೆ ನಡೆಸಿದೆ.

ಇದನ್ನೂ ಓದಿ : https://vijayatimes.com/banned-laws-in-other-countries/

ಈ ಪಾದಯಾತ್ರೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಆದ್ದರಿಂದ ಏನೂ ಪರಿಣಾಮವಾಗುವುದಿಲ್ಲ ಎಂಬುವುದನ್ನು ನಾನು (BSY Slams Siddaramaiah) ಮನವರಿಕೆ ಮಾಡಲು ಇಚ್ಛಿಸುತ್ತೇನೆ.

ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವು (BJP Government) ಅಧಿಕಾರಕ್ಕೆ ಬರುವುದು ಎಂದು ಯಡಿಯೂರಪ್ಪನವರು ವಾಗ್ದಾಳಿ ನಡೆಸಿದ್ದಾರೆ.

BSY Slams Siddaramaiah


ಬಿಜೆಪಿ ಸರ್ಕಾರದಲ್ಲಿ ಮೂರು ನಾಲ್ಕು ತಲೆಮಾರಿಗಾಗುವಷ್ಟು ಹಣ ಮಾಡಿದ್ದಾರೆ ಎಂದು ರಮೇಶ್ ಕುಮಾರ್ ರವರು ಹೇಳಿದ್ದಾರೆ. ಆದರೆ ಇದಕ್ಕೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಯಾರೂ ವಿರೋಧ ವ್ಯಕ್ತಪಡಿಸಿಲ್ಲ.

ನರೇಂದ್ರ ಮೋದಿಯವರು (BSY Slams Siddaramaiah) ಎಂಟು ವರ್ಷ ವಿಶ್ರಾಂತಿ ಪಡೆಯದೆ ಕೆಲಸ ಮಾಡುತ್ತಿದ್ದಾರೆ, ಅವರು ಜಗತ್ತು ಕಂಡ ಅಪ್ರತಿಮ ನಾಯಕ.

BSY Slams Siddaramaiah

ಕರ್ನಾಟಕ ರಾಜ್ಯದಲ್ಲಿ ಕೂಡ ಕ್ಷೇತ್ರವಾರು ಸರ್ವೆ ನಡೆಯುತ್ತಿದೆ ಎಂದು ಹೇಳಿದರು. ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿಯವರು ಅಭಿವೃದ್ದಿಯಲ್ಲಿ ಎಲ್ಲರಿಗೂ ಪಾಲು ಸಿಗಬೇಕು.

ಐದು ಲಕ್ಷ ಯುವಕರಿಗೆ ಉದ್ಯೋಗ ಕೊಡುವ ಕೆಲಸ ಪ್ರಗತಿಯಲ್ಲಿದೆ.

ಇದನ್ನೂ ಓದಿ : https://vijayatimes.com/ed-collects-cd-mentioned-mamata-banerjee/

ಶಿಕ್ಷಣ, ಉದ್ಯೋಗದಲ್ಲಿ ಯಾರೂ ವಂಚಿತರಾಗಬಾರದು. ಜನರಿಂದ ಮತ ಹಾಕಿಸಿಕೊಂಡು ತಿರುಗಿ ನೋಡದೆ ಹೋದವರು ಈಗ ಮತ್ತೆ ಬಂದಿದ್ದಾರೆ, ನೀವು ಪ್ರಶ್ನೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ವಿರುದ್ದ ಹರಿಹಾಯ್ದರು.

  • ರಶ್ಮಿತಾ ಅನೀಶ್
Tags: bjpCongressKarnatakapoliticalpolitics

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.