• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಾವು ಹೇಳುವ ಯೋಜನೆಯನ್ನು ಅಧಿಕಾರಿಗಳು “ಹೌದು ಸರ್” ಎಂದು ಹೇಳಿ ಕಾರ್ಯರೂಪಕ್ಕೆ ತರಬೇಕು: ನಿತಿನ್ ಗಡ್ಕರಿ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Nitin
0
SHARES
0
VIEWS
Share on FacebookShare on Twitter

ಕೇಂದ್ರ ಸಚಿವ(Union Minister) ನಿತಿನ್ ಗಡ್ಕರಿ(Nithin Gadkari) ಅವರು ತಮ್ಮ ಮಾತಿನ ವೈಖರಿಯ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ನಾವು ಮಂತ್ರಿಗಳು, ಹಾಗಾಗಿ ಕಾನೂನು(Law) ಉಲ್ಲಂಘಿಸುವ ಹಕ್ಕು ನಮಗಿದೆ ಎಂದು ಹೇಳುವ ಮೂಲಕ ಜನರು ಹುಬ್ಬೇರಿಸುವಂತೆ ಮಾಡಿದರು. ಘಟನೆಯ ಹಿನ್ನೆಲೆ ಹೀಗಿದೆ.

Nitin Gadkari


ಮಹಾರಾಷ್ಟ್ರ(Maharashtra) ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಾಗ್ಪುರ(Nagpur) ಶಾಖೆಯಿಂದ ಬುಡಕಟ್ಟು ಜನಾಂಗದವರ ಆರೋಗ್ಯಕ್ಕಾಗಿ “ಬ್ಲಾಸಮ್” ಯೋಜನೆಯನ್ನು ಉದ್ಘಾಟಿಸಿ ಮಾತನಾಡುವಾಗ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಹೌದು ಸಾರ್’ ಎಂದು ಹೇಳುವ ಮೂಲಕ ಅಧಿಕಾರಿಗಳು ನಾವು ಹೇಳುವುದನ್ನು ಅನುಸರಿಸಬೇಕು. ಅಧಿಕಾರಿಗಳ ಹಿತದಿಂದ ಸರ್ಕಾರ ನಡೆಯುತ್ತಿಲ್ಲ, ಜನರ ಮತದಿಂದ ಆಡಳಿತ ನಡೆಯುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

https://youtu.be/hEByFAuvxi0


ಕೆಲವೊಮ್ಮೆ ಜನರ ಅನುಕೂಲಕ್ಕಾಗಿ ಕಾನೂನನ್ನು ಉಲ್ಲಂಘಿಸುವ ಹಕ್ಕು ನಮಗಿದೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವರು, ಈ ಸಮಯದಲ್ಲಿ ಒಂದು ಘಟನೆಯನ್ನು ನೆನಪಿಸಿಕೊಂಡರು. 1995 ರಲ್ಲಿ ಮನೋಹರ ಜೋಶಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಗಡ್ಚಿರೋಲಿ ಮತ್ತು ಮೇಲ್ಘಾಟ್‌ನಲ್ಲಿ ಅಪೌಷ್ಟಿಕತೆಯಿಂದ ಎರಡು ಸಾವಿರ ಬುಡಕಟ್ಟು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು.

Nitin Gadkari

ಆಗ ಆ ಪ್ರದೇಶದಲ್ಲಿ 450 ಹಳ್ಳಿಗಳಿಗೆ ರಸ್ತೆ ಇರಲಿಲ್ಲ ಮತ್ತು ಅರಣ್ಯ ಇಲಾಖೆ ಕಾನೂನುಗಳು ರಸ್ತೆಗಳನ್ನು ನಿರ್ಮಿಸಲು ಅಡ್ಡಿಯಾಗುತ್ತಿದ್ದವು. ಹೀಗಾಗಿಯೇ ಅಲ್ಲಿ ರಸ್ತೆಗಳ ಅಭಿವೃದ್ಧಿಗೆ ತೊಡಕಾಗಿತ್ತು. ಇಂತಹ ಕಾನೂನುಗಳು ಇರುವುದರಿಂದಲೇ ಇಲ್ಲಿನ ಬಹುತೇಕ ಹಳ್ಳಿಗಳಿಗೆ ರಸ್ತೆ ಸಂಪರ್ಕ ಸಾಧ್ಯವಾಗಿರಲಿಲ್ಲ ಎನ್ನುವ ಮೂಲಕ ಕಾನೂನು ಉಲ್ಲಂಘನೆಯ ಅಭಿಪ್ರಾಯ ವ್ಯಕ್ತಪಡಿಸಿದರು.
“ಆ ಸಮಯದಲ್ಲಿ ನಾನು ಈ ಸಮಸ್ಯೆಯನ್ನು ನನ್ನದೇ ಆದ ರೀತಿಯಲ್ಲಿ ಪರಿಹರಿಸಿದೆ.

ಇದನ್ನೂ ಓದಿ : https://vijayatimes.com/amir-khan-response-to-boycott-slogan/

ನೀವು ಹೇಳಿದಂತೆ ಸರ್ಕಾರ ಕೆಲಸ ಮಾಡುವುದಿಲ್ಲ ಎಂಬುದನ್ನು ಆಡಳಿತದಲ್ಲಿರುವ ಅಧಿಕಾರಿಗಳು ನೆನಪಿಟ್ಟುಕೊಳ್ಳಬೇಕು” ಎಂದು ನಿತಿನ್ ಗಡ್ಕರಿ ಇದೇ ವೇಳೆ ಅಧಿಕಾರಿಗಳಿಗೆ ಚಾಟಿ ಬೀಸಿದರು. ನಾವು ಹೇಳಿದಂತೆ ಸರ್ಕಾರ ಕೆಲಸ ಮಾಡುತ್ತದೆ, ನೀವು ‘ಹೌದು ಸಾರ್’ ಎಂದು ಹೇಳಿ, ನಾವು ನೀಡಿರುವ ಆದೇಶವನ್ನು ಪಾಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜನರ ಅಭಿವೃದ್ಧಿಗಾಗಿ ಕೆಲವೊಮ್ಮೆ ಕಾನೂನು ಉಲ್ಲಂಘನೆಯಾಗುತ್ತದೆ, ನಾವು ಹೇಳುವ ಯೋಜನೆಯನ್ನು ಅಧಿಕಾರಿಗಳು “ಹೌದು ಸರ್” ಎಂದು ಹೇಳಿ ಕಾರ್ಯರೂಪಕ್ಕೆ ತರಬೇಕು ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.

Tags: Indianitin gadkaripoliticalpoliticsUnion Minister

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.