• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

“ಸಿದ್ರಾಮುಲ್ಲಾಖಾನ್” ಸಿಟಿ ರವಿ ಟೀಕೆಯಿಂದ ಮುಸ್ಲಿಂ ಮುಲ್ಲಾಗಳಿಗೆ ಅವಮಾನವಾಗಿದೆ ಎಂದು ಆರೋಪ

Mohan Shetty by Mohan Shetty
in ರಾಜಕೀಯ, ರಾಜ್ಯ
“ಸಿದ್ರಾಮುಲ್ಲಾಖಾನ್” ಸಿಟಿ ರವಿ ಟೀಕೆಯಿಂದ ಮುಸ್ಲಿಂ ಮುಲ್ಲಾಗಳಿಗೆ ಅವಮಾನವಾಗಿದೆ ಎಂದು ಆರೋಪ
0
SHARES
0
VIEWS
Share on FacebookShare on Twitter

Bengaluru: ಬಿಜೆಪಿ ನಾಯಕರಾದ ಸಿಟಿ ರವಿ ಮತ್ತು ಅಶ್ವಥ್ ನಾರಾಯಣ್ (C.T.Ravi and Ashwath Vs siddaramaih) ಅವರು  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು “ಸಿದ್ರಾಮುಲ್ಲಾಖಾನ್”ಎಂದು ಟೀಕಿಸಿರುವುದು, ಮುಸ್ಲಿಂ ಮುಲ್ಲಾಗಳಿಗೆ ಮಾಡಿರುವ ಅವಮಾನವಾಗಿದೆ.

C.T.Ravi and Ashwath Vs siddaramaih
C T Ravi

ಹೀಗಾಗಿ ಈ ಇಬ್ಬರು ಬಿಜೆ ಪಿ (C.T.Ravi and Ashwath Vs siddaramaih) ನಾಯಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಮುಸ್ಲಿಂ ಸಂಘಟನೆಗಳು ಆಗ್ರಹಿಸಿವೆ.

https://vijayatimes.com/5-drunk-created-brawl/

ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತು ಸಚಿವ ಅಶ್ವಥ್ ನಾರಾಯಣ್  ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaih) ಅವರನ್ನು “ಸಿದ್ರಾಮುಲ್ಲಾ ಖಾನ್” ಎಂದು ವ್ಯಂಗ್ಯ ಮಾಡಿರುವುದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.  

ಬಿಜೆಪಿ ನಾಯಕರ ಈ ಹೇಳಿಕೆಯಿಂದ ಕಾಂಗ್ರೆಸ್ (Congress) ನಾಯಕರು ಕೆಂಡಾಮಂಡಲರಾಗಿದ್ದಾರೆ.  ಈ ಹೇಳಿಕೆಯನ್ನು ಹಿಂಪಡೆಯಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಸಿಟಿ ರವಿ ಅವರ ನಿವಾಸಕ್ಕೂ ಮುತ್ತಿಗೆ ಹಾಕಿದ್ದರು, ಆದರೆ “ಸಿದ್ರಾಮುಲ್ಲಾ ಖಾನ್  ಎಂಬುದು ಜನರೇ ನೀಡಿರುವ ಬಿರುದು,

ಇದನ್ನೂ ನೋಡಿ : https://fb.watch/heUzx59dXd/ ಕನ್ನಡ ಮಾದ್ಯಮಗಳ ಬಗ್ಗೆ ರಿಷಬ್ ಶೆಟ್ಟಿ ಏನ್ ಹೇಳಿದ್ದಾರೆ ?

ಈ ಹೇಳಿಕೆ ಕಾಂಗ್ರೆಸ್ ಗರಿಗೆ ಇಷ್ಟು ಉರಿಯುತ್ತೆ ಅಂದಿದ್ರೆ 10 ವರ್ಷದ ಮೊದಲೇ  ಇದನ್ನು ಹೇಳುತ್ತಿದ್ದೆ” ಎಂದು ಸಿಟಿ ರವಿ ಹೇಳಿದ್ದರು.

ಇದೀಗ ಈ ವಿವಾದದ ಕುರಿತು ಮಾತನಾಡಿರುವ ಮುಸ್ಲಿಂ ಸಂಘಟನೆಯ ಸಾಧಿಕ್ ಪಾಷಾ (Sadhik Pasha), ಬಿಜೆಪಿ ನಾಯಕರ ಈ ಹೇಳಿಕೆಗಳು ನಮಾಜ್ ಓದಿಸುವ ಮುಲ್ಲಾಗಳಿಗೆ ಮಾಡಿರುವ ಅವಮಾನ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತು ಸಚಿವ ಅಶ್ವಥ್ ನಾರಾಯಣ್ ಇಬ್ಬರೂ ಬಹಿರಂಗವಾಗಿ ಕ್ಷಮೆ ಕೇಳದೆ ಇದ್ದರೆ ನಾವು ನ್ಯಾಯಾಲಯದ  ಮೆಟ್ಟಿಲೇರುತ್ತೇವೆ.  

ಮುಸ್ಲಿಂ ಧರ್ಮದ ಹೆಸರನ್ನು ಈ ಇಬ್ಬರು ನಾಯಕರು ರಾಜಕೀಯಕ್ಕೆ ಎಳೆದು ತರೋದು ಸರಿಯಲ್ಲ ಎಂದು ಮುಸ್ಲಿಂ ಸಂಘಟನೆ ಎಚ್ಚರಿಕೆ ನೀಡಿದೆ.

ashwath narayana
ಇನ್ನೊಂದೆಡೆ ಕಾಂಗ್ರೆಸ್ ಕೂಡ ಈ  ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಸಿದ್ದರಾಮಯ್ಯ ಎಂಬುದು ಸಿದ್ದರಾಮೇಶ್ವರ ದೇವರ ಹೆಸರು, ಅದನ್ನು ಹೀಗೆ ಹೇಳುವ ಮೂಲಕ ಅವಮಾನ ಮಾಡಲಾಗುತ್ತಿದೆ ಎಂದು ಆರೋಪಿಸಿದೆ.
  • ಮಹೇಶ್.ಪಿ.ಎಚ್
Tags: CongressKarnatakapolitics

Related News

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023
ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ
ರಾಜ್ಯ

ಕೇಂದ್ರ ಬಜೆಟ್‌: ಕರ್ನಾಟಕಕ್ಕೆ ಬಂಪರ್‌ಕೊಡುಗೆ ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ

February 1, 2023
ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಆಪರೇಷನ್‌ ಕಮಲ ; ಕೇಸರಿ ಪಡೆ ಸೇರಿದ ಜೆಡಿಎಸ್-ಕಾಂಗ್ರೆಸ್‌ ನಾಯಕರು

January 31, 2023
ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ
ರಾಜಕೀಯ

ನನ್ನನ್ನು ಪ್ರಧಾನಿ ಮಾಡಿದ್ರೂ ನಾನು ಇವರೊಂದಿಗೆ ಸೇರುವುದಿಲ್ಲ : ಸಿದ್ದರಾಮಯ್ಯ

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.