• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದಿಂದ ಬರುವ ವಿಮಾನಗಳ ಮೇಲಿನ ನಿರ್ಬಂಧ ಸೆ.21ರವರೆಗೆ ವಿಸ್ತರಿಸಿದ ಕೆನಡಾ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಭಾರತದಿಂದ ಬರುವ ವಿಮಾನಗಳ ಮೇಲಿನ ನಿರ್ಬಂಧ ಸೆ.21ರವರೆಗೆ ವಿಸ್ತರಿಸಿದ ಕೆನಡಾ
0
SHARES
0
VIEWS
Share on FacebookShare on Twitter

ಟೊರೊಂಟೊ, ಆ. 11: ಕೊರೊನಾ ಹರಡುವಿಕೆಯನ್ನು ತಡೆಯಲು ಭಾರತದಿಂದ ನೇರವಾಗಿ ಕೆನಡಾಕ್ಕೆ ಬರುವ ಪ್ರಯಾಣಿಕರ ವಿಮಾನಗಳ ಮೇಲೆ ಹೇರಿದ್ದ ನಿರ್ಬಂಧವನ್ನು ಸೆಪ್ಟೆಂಬರ್‌ 21ರವರೆಗೆ ವಿಸ್ತರಿಸಿದೆ ಎಂದು ಫೆಡರಲ್‌ ಸಾರಿಗೆ ಸಚಿವಾಲಯವು ತಿಳಿಸಿದೆ.

ಕೆನಡಾದ ನಾಗರಿಕರ ಆರೋಗ್ಯ ಮತ್ತು ಸುರಕ್ಷತೆಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದೆ. ಹಾಗಾಗಿ ಸಾರ್ವಜನಿಕ ಆರೋಗ್ಯ ಇಲಾಖೆಯ ಮಾಹಿತಿಯನ್ನು ಪರಿಶೀಲಿಸಿದ ನಂತರ, ಕೆನಡಾ ಮತ್ತು ಭಾರತದ ನಡುವಿನ ನೇರ ವಿಮಾನದ ಮೇಲಿನ ನಿಷೇಧವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಕೆನಡಾದ ಸಾರಿಗೆ ಸಚಿವ ಒಮರ್‌ ಅಲ್ಗಾಬ್ರಾ ಅವರು ಟ್ವೀಟ್‌ ಮಾಡಿದ್ದಾರೆ.

ಕೆನಡಾ ಸರ್ಕಾರವು ಸೆಪ್ಟೆಂಬರ್ 21 ರವರೆಗೆ ಭಾರತದಿಂದ ನೇರ ವಿಮಾನವನ್ನು ಸ್ಥಗಿತಗೊಳಿಸಿದೆ. ಈ ಅವಧಿಯಲ್ಲಿ ಭಾರತದಿಂದ ಪರೋಕ್ಷ ಮಾರ್ಗದ ಮೂಲಕ ಕೆನಡಾಗೆ ಪ್ರಯಾಣಿಸುವವರು ಮೂರನೇ ದೇಶದಿಂದ ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ವರದಿಯನ್ನು ಪಡೆದಿರಬೇಕು ಎಂದು ಅವರು ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ಭಾರತದಲ್ಲಿ ಕೋವಿಡ್ ಉತ್ತುಂಗದಲ್ಲಿದ್ದಾಗ ಕೆನಡಾವು ಭಾರತದಿಂದ ನೇರವಾಗಿ ಆಗಮಿಸುವ ಮತ್ತು ಭಾರತಕ್ಕೆ ತೆರಳುವ ಎಲ್ಲಾ ವಿಮಾನಗಳ ಮೇಲೆ ನಿರ್ಬಂಧ ಹೇರಿತ್ತು. ಈ ನಿರ್ಬಂಧವು ಸರಕು ಸಾಗಣೆ, ವೈದ್ಯಕೀಯ ಮತ್ತು ಸೇನಾ ವಿಮಾನಗಳಿಗೆ ಅನ್ವಯಿಸುವುದಿಲ್ಲ.

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 25, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 25, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.