• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಧಿಕಾರಿಯ ಕಛೇರಿ ಎದುರು ಮೂತ್ರ ವಿಸರ್ಜಿಸಿದ ಗೂಳಿ; ಮಾಲೀಕನ ವಿರುದ್ಧ ಕೇಸ್ !

Mohan Shetty by Mohan Shetty
in ದೇಶ-ವಿದೇಶ, ವೈರಲ್ ಸುದ್ದಿ
ಅಧಿಕಾರಿಯ ಕಛೇರಿ ಎದುರು ಮೂತ್ರ ವಿಸರ್ಜಿಸಿದ ಗೂಳಿ; ಮಾಲೀಕನ ವಿರುದ್ಧ ಕೇಸ್ !
0
SHARES
0
VIEWS
Share on FacebookShare on Twitter

Telangana : ಜಗತ್ತಿನಲ್ಲಿ ಕೆಲವು ವಿಚಿತ್ರ ಘಟನೆಗಳು (case filed against the bull) ಸಂಭವಿಸುವುದು ಹಿಂದೆ ಅತೀ ಅಪರೂಪವಾಗಿತ್ತು. ಆದ್ರೆ, ಇಂದು ಅದು ಸರ್ವೆ ಸಮಾನ್ಯವಾಗಿದೆ.

ವಿಚಿತ್ರ ಎಂಬ ಪದಕ್ಕಿಂತ ಆಂಗ್ಲ ಪದದಲ್ಲಿ ಹೇಳುವ ಸಿಲ್ಲಿ ಎಂಬ ಪದವೇ (case filed against the bull) ಇಲ್ಲಿ ಹೆಚ್ಚು ಬಳಕೆಯಾಗುತ್ತದೆ. ಸದ್ಯ ಇಂಥದ್ದೇ ರೀತಿಯಲ್ಲಿ ಇಲ್ಲೊಂದು ಘಟನೆ ಸಂಭವಿಸಿದೆ.

case filed against the bull

ತೆಲಂಗಾಣದ SCCL ಜನರಲ್ ಮ್ಯಾನೇಜರ್ ಕಚೇರಿ ಎದುರು ಗೂಳಿಯೊಂದು ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಗೂಳಿ ಮಾಲಿಕನಾದ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತೆಲಂಗಾಣದ (Telangana) ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಯೆಲಾಂಡುವಿನ ಸಿಂಗರೇಣಿ ಕಾಲೀರೀಸ್ ಕಂಪನಿ ( SCCL ) ಜನರಲ್ ಮ್ಯಾನೇಜರ್ ಕಚೇರಿ ಎದುರು ಗೂಳಿಯೊಂದು ಮೂತ್ರ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ರೈತನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಗೂಳಿ ಮಾಲಿಕನಾದ ರೈತ ಸುಂದರ್ ಲಾಲ್ ಲೋಧಾ ಎಂದು ಗುರುತಿಸಲಾಗಿದ್ದು, ಎಸ್‌ಸಿಸಿಎಲ್ ಮಾಡಿದ ಭೂಸ್ವಾಧೀನಕ್ಕೆ ನನಗೆ ಇನ್ನೂ ಪರಿಹಾರ ಘೋಷಿಸಿಲ್ಲ ಎಂದು ರೈತ ಆರೋಪಿಸಿದ್ದಾರೆ. ಎಸ್‌ಸಿಸಿಎಲ್ ಜಿಎಂ ಕಚೇರಿ ಎದುರು ಎತ್ತಿನಗಾಡಿ ಮೇಲೆ ಕುಳಿತು ರೈತ ಪ್ರತಿಭಟನೆ ನಡೆಸುತ್ತಿದ್ದರು ಎನ್ನಲಾಗಿದೆ.

ಇದನ್ನೂ ನೋಡಿ : https://fb.watch/hdA8u8i_wW/ ವಿಜಯ ಟೈಮ್ಸ್ ರಿಯಾಲಿಟಿ ಚೆಕ್!!! ಪೊಲೀಸರ ಅಧಿಕಾರ ದುರ್ಬಳಕೆಗೇ ಪಟ್ಟು ಬಿಡದೇ ದಂಡ ಹಾಕಿಸಿದ ವಿಜಯ ಟೈಮ್ಸ್ ತಂಡ.

ಸಿಂಗರೇಣಿ ಆಡಳಿತ ಮಂಡಳಿಯು ಗೂಳಿಯು ಮೂತ್ರ ವಿಸರ್ಜಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಪ್ರದರ್ಶಿಸಿ ಪೊಲೀಸರಿಗೆ ದೂರು ನೀಡಿತ್ತು. ಯೆಲ್ಲಾಂಡು ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾರ,

ಭಾರತೀಯ ದಂಡ ಸಂಹಿತೆಯ (Indian Penal Code) ಸೆಕ್ಷನ್ 270 ರ ಅಡಿಯಲ್ಲಿ ರೈತರ ವಿರುದ್ಧ ಉಪದ್ರವವನ್ನು ಉಂಟುಮಾಡಿದ ಪ್ರಕರಣದ ಅಡಿ ದೂರನ್ನು ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : https://vijayatimes.com/indian-luxury-trains/

ಸದ್ಯ ಈ ಸುದ್ದಿಯನ್ನು ಕೇಳಿದ ಕೆಲವರು ಹೀಗೂ ಉಂಟಾ? ಎಂದು ಪ್ರಶ್ನಿಸಿದ್ರೆ, ಇನ್ನು ಕೆಲವರು ಇದೆಲ್ಲಾ ಒಂದು ಕಾರಣವಾ ನೀವೇ ಹೇಳಿ? ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Tags: strangeincidenttelanganavairalnews

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
ದೇಶ-ವಿದೇಶ

ಕಾನೂನು ಎಲ್ಲರಿಗೂ ಒಂದೇ, ತಪ್ಪಿತಸ್ಥರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಲಿದೆ: ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.