• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜಾತಿ ಗಣತಿ ವರದಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು: ಒಕ್ಕಲಿಗರ ಸಭೆಯಲ್ಲಿ ನಿರ್ಣಯ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಜಾತಿ ಗಣತಿ ವರದಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು: ಒಕ್ಕಲಿಗರ ಸಭೆಯಲ್ಲಿ ನಿರ್ಣಯ
0
SHARES
55
VIEWS
Share on FacebookShare on Twitter

Bengaluru: ರಾಜ್ಯದಲ್ಲಿ ಮಂಡನೆಯಾಗಲು ಸಿದ್ದವಾಗಿರುವ ಜಾತಿ ಗಣತಿ (Caste Census) ವರದಿಯನ್ನು (Caste Census – Kar Govt) ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಒಪ್ಪಬಾರದು

ಎಂದು ಒಕ್ಕಲಿಗರ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಜಾತಿ ಗಣತಿ ಮಂಡನೆಗೆ ರಾಜ್ಯದ ಪ್ರಬಲ ಸಮುದಾಯಗಳು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವುದು ರಾಜ್ಯ

ಸರ್ಕಾರವನ್ನು ತೀವ್ರ (Caste Census – Kar Govt) ಸಂಕಷ್ಟಕ್ಕೆ ಸಿಲುಕಿಸಿದೆ.

Caste Census

ಬೆಂಗಳೂರಿನಲ್ಲಿ (Bengaluru) ಆದಿಚುಂಚಿನಗಿರಿ ಮಠದ ನಿರ್ಮಲಾನಂದನಾಥ ಶ್ರೀ (Nirmalanandanatha Shree), ನಂಜಾವದೂತ ಶ್ರೀಗಳ ನೇತೃತ್ವದಲ್ಲಿ ಪಕ್ಷಾತೀತವಾಗಿ ಒಕ್ಕಲಿಗ

ಸಮುದಾಯದ ನಾಯಕರ ಸಭೆ ನಡೆದಿದೆ. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ (D K Shivakumar), ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಉಪಮುಖ್ಯಮಂತ್ರಿ

ಅಶ್ವತ್ಥನಾರಾಯಣ್, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Gyanendra) ಸೇರಿದಂತೆ ರಾಜ್ಯದ ಪ್ರಮುಖ ಒಕ್ಕಲಿಗ ನಾಯಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಭೆಯ ಕುರಿತು ಮಾತನಾಡಿರುವ ನಿರ್ಮಲಾನಂದ ಶ್ರೀ ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಆದರೆ ಈಗ ಬಿಡುಗಡೆಗೆ ಸಿದ್ದವಾಗಿರುವ ಜಾತಿ ಗಣತಿಯ ವರದಿಯಲ್ಲಿ ಸಾಕಷ್ಟು ದೋಷಗಳಿದ್ದು,

ಅದನ್ನು ಒಪ್ಪಲು ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ಹೊಸದಾಗಿ ಜಾತಿ ಗಣತಿ ಮಾಡಬೇಕು ಎಂದು ಒತ್ತಾಯಿಸಿದರು. ಆದರೆ ಈ ಕುರಿತು ಪ್ರತಿಕ್ರಿಯಿಸಲು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ

ಚೆಲುವರಾಯಸ್ವಾಮಿ (Cheluvarayaswamy) ಮಾತನಾಡಲು ನಿರಾಕರಿಸಿ ಸ್ವಾಮೀಜಿಗಳು ಮಾತನಾಡುತ್ತಾರೆ ಎಂದು ಹೇಳಿ ಹೊರಟರು.

Government

ಒಕ್ಕಲಿಗರ ಸಂಘದ ಸಭೆಯ ನಿರ್ಣಯಗಳು :
ರಾಜ್ಯ ಸರ್ಕಾರ ಕಾಂತರಾಜು (Kantharaju) ಸಮಿತಿಯ ವರದಿಯನ್ನು ಒಪ್ಪಬಾರದು.
ಜಾತಿ ಜನಗಣತಿ ಮಾಡುವುದಾದರೆ ಹೊಸದಾಗಿ ಜಾತಿ ಗಣತಿ ನಡೆಸಬೇಕು.
ಕಾಂತರಾಜು ವರದಿಯನ್ನು ಶೈಕ್ಷಣಿಕ, ಸಾಮಾಜಿಕ ಗಣತಿ ಎಂದು ಮಾತ್ರ ಒಪ್ಪಬಹುದು.

ಒಕ್ಕಲಿಗ ಸಮುದಾಯದ ನಾಯಕರು ಸರ್ಕಾರದ ಮಟ್ಟದಲ್ಲಿ ವಿರೋಧಿಸಬೇಕು.
ಈ ವಿಷಯದಲ್ಲಿ ಯಾವುದೇ ಪಕ್ಷ ಇರಲಿ ಒಕ್ಕಲಿಗ ಸಮುದಾಯದ ಎಲ್ಲಾ ಶಾಸಕರು, ಸಂಸದರು ಒಂದಾಗಬೇಕು.
ಹೋರಾಟ ಅನಿವಾರ್ಯವಾದರೆ ಪಕ್ಷಾತೀತವಾಗಿ ಎಲ್ಲಾ ನಾಯಕರು ಸಮುದಾಯದ ಪರವಾಗಿ ನಿಲ್ಲಬೇಕು.
ರಾಜ್ಯ ಸರ್ಕಾರ ವರದಿ ಜಾರಿಗೆ ಮುಂದಾದರೆ ಹೋರಾಟ ಮಾಡಲು ಸಿದ್ದವಾಗಿರಬೇಕು.

ಇದನ್ನು ಓದಿ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: bengaluruD K ShivakumarKarnatakaNirmalananda Shree

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.