• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಪರಾಧಗಳಿಗೂ ಇದೆಯೇ ಜಾತಿಯ ಶ್ರೀರಕ್ಷೆ!

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಅಪರಾಧಗಳಿಗೂ ಇದೆಯೇ ಜಾತಿಯ ಶ್ರೀರಕ್ಷೆ!
0
SHARES
2
VIEWS
Share on FacebookShare on Twitter

ಹಲವಾರು ಸಲ ಅಪರಾಧಿ ಅಥವಾ ಅಪರಾಧಿ ಕೃತ್ಯಕ್ಕೆ ಒಳಗಾದವರ ಜಾತಿ, ವರ್ಚಸ್ಸಿನ ಆಧಾರದ ಮೇಲೆ ಆತನ ಕೃತ್ಯ, ಅದರ ಗಂಭೀರತೆ, ಅದರಿಂದಾದ ಹಾನಿ ಇವೆಲ್ಲವನ್ನೂ ಮರೆಮಾಚುವ ಪ್ರಯತ್ನ ಬಹಳ ವ್ಯವಸ್ಥಿತವಾಗಿಯೇ ನಡೆಯುತ್ತದೆ. ಗೊತ್ತಿದ್ದೋ, ಗೊತ್ತಿಲ್ಲದೆಯೋ ನಾವೆಲ್ಲರೂ ಈ ಪದ್ದತಿಗೆ ಒಗ್ಗಿಕೊಂಡಿದ್ದೇವೆ. ಇದಕ್ಕೆ ಸಮಾಜದಲ್ಲಿ ಹಲವು ಉದಾಹರಣೆಗಳೂ ಪ್ರಸ್ತುತವಾಗಿವೆ.

ದೆಹಲಿಯಲ್ಲಿ‌ ಬ್ರಾಹ್ಮಣ ಯುವತಿ ನಿರ್ಭಯಾ ಮೇಲೆ ಬಲಾತ್ಕಾರವಾದಾಗ ದೇಶಾದ್ಯಂತ ಬೀದಿಗಳಲ್ಲಿ ದೀಪ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ಹೈದರಾಬಾದ್‌ನ ರೆಡ್ಡಿ ಸಮುದಾಯದ ಯುವತಿ ದಿಶಾಳನ್ನು ರೇಪ್ ಮಾಡಿ ಕೊಂದ ಎರಡೇ ದಿನಗಳಲ್ಲಿ ಪಾಪಿಗಳ ಎನ್ ಕೌಂಟರ್ ಆಯಿತು. ಇಡೀ ದೇಶವೇ ಆನಂದಿಸಿತು.

ಆದರೆ ಹತ್ರಾಸ್ ಪ್ರಕರಣದಲ್ಲಿ ದಲಿತ ಬಾಲಕಿಯನ್ನು ರೇಪ್ & ಮರ್ಡರ್ ನಡೆದಾಗ ಮೇಲ್ಜಾತಿಯ ಅಪರಾಧಿಗಳನ್ನು ರಕ್ಷಿಸಲು ಉತ್ತರಪ್ರದೇಶದ ಸರ್ಕಾರವೇ ಮುಂದಾಗಿ ಮಧ್ಯರಾತ್ರಿಯಲ್ಲಿ ಆ ಯುವತಿಯನ್ನು ಶವಸಂಸ್ಕಾರ ಮಾಡದೇ ಪೊಲಿಸರೇ ಸುಟ್ಟು ಹಾಕಿದರು.

ಉನ್ನಾವ್‌ ಪ್ರಕರಣದಲ್ಲಿ ದಲಿತ ಯುವತಿಯನ್ನು ಬಿಜೆಪಿ ಸಶಾಸಕನೇ ಅತ್ಯಾಚಾರಗೈದಿದ್ದಾನೆಂದು ದೂರು ದಾಕಖಲಾಗಿದ್ದರೂ ಆತನನ್ನು ಅರೆಸ್ಟ್ ಮಾಡಲಿಲ್ಲ. ಬದಲಾಗಿ ದಲಿತ ಯುವತಿಯ ತಂದೆಯನ್ನು ಜೈಲಿನಲ್ಲಿ, ಚಚಿಕ್ಕಪ್ಪನನ್ನು ಅಪಗಘಾತ ಮಾಡಿಸಿ ಕೊಲ್ಲಲಾಯಿತು.

ಪ್ರಸ್ತುತ ದೆಹಲಿಯಲ್ಲಿ 9 ವರ್ಷದ ದಲಿತ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ನಡೆದಿದ್ದರೂ ಯಾವುದೇ ದೊಡ್ಡ ಮಟ್ಟದ ಪ್ರತಿಭಟನೆಗಳಿಲ್ಲ, ಬೀದಿಗಳಲ್ಲಿ ಮೋಂಬತ್ತಿ ಹಚ್ಚಚುವವರೂ ಯಾರೂ ಇಲ್ಲ. ಜಾತಿಗಳೇ ಸುಳ್ಳು, ಜಾತಿವಾದವೇ ಇಲ್ಲ ಎಂದು ಹೇಳಿಕೊಳ್ಳುವ ಜನರೂ, ತಮ್ಮ ದೇಶದ ಹೆಣ್ಣುಮಗಳೊಬ್ಬಳ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದೇ ಇರುವುದು ವಿಪರ್ಯಾಸವೇ ಸರಿ.

Related News

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು
Vijaya Time

ನಮ್ಮ ಮೆಟ್ರೋ ಕೆಲಸಕ್ಕೆ ಕಾರ್ಮಿಕರ ಅಭಾವ : ನಾನಾ ಸೌಲಭ್ಯ ಕೊಟ್ರೂ ಸಿಗ್ತಿಲ್ಲ ಕೆಲಸಗಾರರು

May 30, 2023
ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ
Vijaya Time

ಗಗನಕ್ಕೇರುತ್ತಿದೆ ತೊಗರಿ ಬೇಳೆ ಬೆಲೆ ! ಮಳೆ, ನೆಟೆ ರೋಗದಿಂದ ಕುಸಿದ ಇಳುವರಿ

May 30, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ
Sports

2023 ಟಾಟಾ ಐಪಿಎಲ್ : 5ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಿಎಸ್ಕೆ..! ಸಿಕ್ಸರ್ ಸಿಡಿಸಿ ಗೆಲುವು ತಂದು ಕೊಟ್ಟ ಜಡೇಜಾ

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.