• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆದಿತ್ಯನಾಥ್ ರ್ಯಾಲಿ ಮೈದಾನಕ್ಕೆ ದನಗಳನ್ನು ಬಿಟ್ಟ ರೈತರು!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
ಆದಿತ್ಯನಾಥ್ ರ್ಯಾಲಿ ಮೈದಾನಕ್ಕೆ ದನಗಳನ್ನು ಬಿಟ್ಟ ರೈತರು!
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶದಾದ್ಯಂತ ಬೀಡಾಡಿ ದನಗಳ ಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳನ್ನು ನಾಶ ಪಡಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರ ರ್ಯಾಲಿ ಮೈದಾನಕ್ಕೆ ಬೀಡಾಡಿ ದನಗಳನ್ನು ಬಿಡುವ ಮೂಲಕ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾರಾಬಂಕಿಯಲ್ಲಿ ಸಿಎಂ ಆದಿತ್ಯನಾಥ್ ಅವರ ಕಾರ್ಯಕ್ರಮಕ್ಕೂ ಮುನ್ನ ರೈತರು ನೂರಾರು ಜಾನುವಾರುಗಳನ್ನು ಹೊಲದಿಂದ ಓಡಿಸಿ ರ್ಯಾಲಿ ನಡೆಯುವ ಸ್ಥಳದ ಬಳಿ ಬಿಟ್ಟರು. ಈ ಬಿಡಾಡಿ ದನಗಳನ್ನು ನಿರ್ವಹಿಸಲು ರೈತರಿಗೆ ದಾರಿ ಕಾಣಲಿಲ್ಲ ಎಂದು ರಮಣದೀಪ್ ಸಿಂಗ್ ಮಾನ್ ವೀಡಿಯೊವನ್ನು ಪೋಸ್ಟ್ ಮಾಡುವಾಗ ಟ್ವೀಟ್ ಮಾಡಿದ್ದಾರೆ. “ಐದು ವರ್ಷಗಳಿಂದ ಯುಪಿ ಸರ್ಕಾರವು ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಈ ಕಾರ್ಯಕ್ರಮಕ್ಕೆ ಮೊದಲು ಬಿಜೆಪಿ ಯಾವ ಪರಿಹಾರವನ್ನು ತರುತ್ತದೆ ಎಂಬುದನ್ನು ರೈತರು ನೋಡಬೇಕೆಂದು ಬಯಸಿದ್ದರು” ಎಂದು ಅವರು ಟ್ವೀಟ್ ಮಾಡಿದ್ದಾರೆ.

yogi

ಇನ್ನೂ ರ್ಯಾಲಿಯಲ್ಲಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡರೆ ಯುಪಿಯಲ್ಲಿ ಬಿಡಾಡಿ ದನಗಳ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆಯನ್ನು ಸಭೆಯಲ್ಲಿ ನೆನಪಿಸಿದರು. ಕಳೆದ ವಾರ ರ್ಯಾಲಿಯಲ್ಲಿ “ಮಾರ್ಚ್ 10ರ ನಂತರ ಬೀದಿ ಪ್ರಾಣಿಗಳಿಂದ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ಎದುರಿಸಲು ಹೊಸ ವ್ಯವಸ್ಥೆಯನ್ನು ಮಾಡಲಾಗುವುದು. ಹಾಲು ನೀಡದ ಪ್ರಾಣಿಗಳ ಸಗಣಿಯಿಂದ ಆದಾಯವನ್ನು ಗಳಿಸುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ಉತ್ತರ ಪ್ರದೇಶದಲ್ಲಿ ಬಿಡಾಡಿ ದನಗಳು ಹೊಲಗಳಿಗೆ ನುಗ್ಗುವುದು ಮತ್ತು ಬೆಳೆಗಳನ್ನು ಗುರಿಯಾಗಿಸುವುದು ವಿಶೇಷವಾಗಿ ಬುಂದೇಲ್ಖಂಡ್ ಪ್ರದೇಶದಲ್ಲಿ ಸಾಮಾನ್ಯವಾಗಿದೆ. ಇದರಿಂದ ಈ ಭಾಗದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದ್ದು, ಜಾನುವಾರುಗಳನ್ನು ಓಡಿಸಲು ರಾತ್ರಿಯಿಡೀ ಜಾಗರಣೆ ಮಾಡಬೇಕಾಗಿದೆ.

cows


ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು, ಈಗಾಗಲೇ ಮೂರು ಹಂತದ ಚುನಾವಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇನ್ನೂ ನಾಲ್ಕು ಹಂತದ ಮತದಾನ ನಡೆಯಬೇಕಿದೆ. ಈ ಹಂತದ ಪ್ರಮುಖ ಅಭ್ಯರ್ಥಿಗಳಲ್ಲಿ ಉತ್ತರ ಪ್ರದೇಶದ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ.

Tags: cattlecowspoliticalrallyyogiadhityanath

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.