• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಾವೇರಿ ಕಾವು: ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಕಾನೂನು ಹೋರಾಟಕ್ಕೆ ಮುಂದಾದ ರೈತರು

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ
ಕಾವೇರಿ ಕಾವು: ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಕಾನೂನು ಹೋರಾಟಕ್ಕೆ ಮುಂದಾದ ರೈತರು
0
SHARES
61
VIEWS
Share on FacebookShare on Twitter

Mandya: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯದಲ್ಲಿ ಹೋರಾಟ (Cauvery farmers take legal action) ಭುಗಿಲೆದ್ದಿದ್ದು, ಅದರಲ್ಲೂ ಮಂಡ್ಯದಲ್ಲಿ ಕಾವೇರಿ

Cauvery farmers take legal action

ಕಿಚ್ಚು ಇಂದು ಸಹ ಮುಂದುವರೆದಿದೆ. ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್ ಬಳಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ನಡೆಯುತ್ತಿರುವ

ಅಹೋರಾತ್ರಿ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದ್ದು, ಇದೀಗ ರೈತರು ಅಂತಿಮವಾಗಿ ಕಾನೂನು (Cauvery farmers take legal action) ಹೋರಾಟಕ್ಕೆ ಮುಂದಾಗಿದ್ದಾರೆ.

ನೈಸರ್ಗಿಕವಾಗಿ ಟೆಸ್ಟೋಸ್ಟೆರಾನ್ ಮಟ್ಟವನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ

ಕರ್ನಾಟಕ ಸರ್ವೋದಯ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರತಿಭಟನೆ ವೇಳೆ ಮಾತನಾಡಿದ್ದು, ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ. ಅಹೋರಾತ್ರಿ ಚಳುವಳಿ ಮಾಡುತ್ತಿದ್ದು, ಇದೀಗ

ನಾವು ಕೂಡ ಕಾನೂನು ಹೋರಾಟ ಮಾಡುತ್ತೇವೆ. ಸರ್ಕಾರದಿಂದ ಯಾವ ರೀತಿ ಕೇಸ್ ಫೈಲ್ ಮಾಡಿದ್ದಾರೆ ಅದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಅದರ ಮೇಲೆ ನಾವು ಸಹ ಪೆಟಿಶನ್ ಹಾಕುತ್ತೇವೆ.

ಬುಧವಾರದ ಒಳಗೆ ಕೋರ್ಟ್​ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

Cauvery farmers take legal action

ಸರ್ಕಾರ ಯಾವ ರೀತಿ ಅರ್ಜಿ ಹಾಕಿದೇ ಎನ್ನುವುದರ ಮೇಲೆ ನಾವು ರಿಟ್ ಅರ್ಜಿ ಸಲ್ಲಿಸುತ್ತೇವೆ. ಮತ್ತು ಮಾಜಿ ಅಡ್ವೋಕೇಟ್ ಜನರಲ್ ರವಿ ವರ್ಮರನ್ನ (General Ravi Varma) ಭೇಟಿ ಮಾಡುತ್ತೇವೆ.

ತದನಂತರ ಸರ್ಕಾರದಿಂದ ಮಾಹಿತಿ ಪಡೆದು ಆ ಬಳಿಕ ಸರ್ಕಾರದ ಅರ್ಜಿ ಒಳಗೆ ಸೇರಿಸಲು ಸಾಧ್ಯವಿಧೀಯ ಎನ್ನುವುದರ ಕುರಿತು ಚರ್ಚಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕೆಆರ್​ಎಸ್​ನಲ್ಲಿ ಲೆಕ್ಕಾಚಾರದ ಪ್ರಕಾರ ನೀರು 12 ಟಿಸಿಎಂಗೆ ಬಂದರೆ ಬೆಂಗಳೂರಿಗೆ (Bengaluru) ಕುಡಿಯಲು ನೀರು ಸಹ ಇರುವುದಿಲ್ಲ. ಈಗಾಗಲೇ ರೈತರು ಭತ್ತ ನಾಟಿ ಮಾಡಿದ್ದು, ರೈತರಿಗೆ ನೀರಿಲ್ಲ.

ಇದಕ್ಕಾಗಿ ಮತ್ತೊಂದು ಹೋರಾಟ ಮಾಡುತ್ತೇವೆ. ಪ್ರಾಧಿಕಾರ ವಾಸ್ತವ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಒಂದೆಡೆ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ(Tamilnadu) ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿದುಹೋಗುತ್ತಿದ್ದು, ಮತ್ತೊಂದು ಕಡೆ ಕಾವೇರಿಗಾಗಿ ಪ್ರತಿಭಟನೆ

ಭುಗಿಲೆದ್ದಿದೆ. ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯಲು ರಾಜ್ಯ ಸರ್ಕಾರಕ್ಕೆ ಒತ್ತಾಯ ಕೂಡ ಜೋರಾಗಿದ್ದು, ಇನ್ನೊಂದೆಡೆ ರೈತರು ಸಿಡಿದೇಳುವಂತೆ ಮಾಡಿದೆ.

  • ಭವ್ಯಶ್ರೀ ಆರ್.ಜೆ
Tags: Cauvery water issueKarnatakakaveriwaterissueTamilnadu

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.