• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತಮಿಳುನಾಡಿಗೆ ಹರಿದ ಕಾವೇರಿ: ಸರ್ಕಾರದ ಈ ನಡೆಗೆ ರಾಜ್ಯದ ರೈತರ ತೀವ್ರ ಆಕ್ರೋಶ

Rashmitha Anish by Rashmitha Anish
in ಪ್ರಮುಖ ಸುದ್ದಿ
ತಮಿಳುನಾಡಿಗೆ ಹರಿದ ಕಾವೇರಿ: ಸರ್ಕಾರದ ಈ ನಡೆಗೆ ರಾಜ್ಯದ ರೈತರ ತೀವ್ರ ಆಕ್ರೋಶ
0
SHARES
836
VIEWS
Share on FacebookShare on Twitter

Karnataka : ನೀರಾವರಿ ಇಲಾಖೆಯು ಕರ್ನಾಟಕದ (Cauvery water flowd TamilNadu) ಜಲಾನಯನ ಪ್ರದೇಶಗಳಿಗೆ ಕೆಆರ್‌ಎಸ್ (KRS) ಮತ್ತು ಕಬಿನಿ (Kabini) ಜಲಾಶಯಗಳಿಂದ ನೀರು

ಬಿಡುವುದನ್ನು ನಿಲ್ಲಿಸಿ ಇದೀಗ ತಮಿಳುನಾಡಿಗೆ (Tamilnadu) ನೀರು ಹರಿಸಿದೆ. ಎರಡೂ ಜಲಾಶಯಗಳ ಜಲಾನಯನ ಪ್ರದೇಶದ ರೈತರು ಇದರಿಂದ ಕೋಪಗೊಂಡಿದ್ದಾರೆ. 5,270 ಕ್ಯೂಸೆಕ್ ಒಳಹರಿವು

ಕೆಆರ್ ಎಸ್ ಜಲಾಶಯಕ್ಕೆ ದಾಖಲಾಗಿದ್ದರಿಂದ 5,356 ಕ್ಯೂಸೆಕ್ ನೀರನ್ನು ಅಧಿಕಾರಿಗಳು ನದಿಗೆ ಬಿಟ್ಟಿದ್ದಾರೆ. 46 ಟಿಎಂಸಿ (TMC) ಅಡಿ ನೀರು ಕಳೆದ ವರ್ಷ ಇದೇ ಅವಧಿಯಲ್ಲಿ ಸಂಗ್ರಹವಾಗಿತ್ತು

ಆದರೆ ಈ ವರ್ಷ ಜಲಾಶಯದಲ್ಲಿ ಈಗ 35.235 ಟಿಎಂಸಿ ಅಡಿ ನೀರು (Cauvery water flowd TamilNadu) ಸಂಗ್ರಹ ಇದೆ.

ಎರಡು ಜಲಾಶಯಗಳ ಜಲಾನಯನ ಪ್ರದೇಶಗಳಾದ ಕೇರಳದ (Kerala) ವಯನಾಡು ಪ್ರದೇಶದಲ್ಲಿ ಮತ್ತು ಕೊಡಗು (Kodagu) ಪ್ರದೇಶದಲ್ಲಿ ನೀರು ಬಿಡುವ ನಿರ್ಧಾರ ಮುಂಗಾರು ದುರ್ಬಲವಾಗಿರುವ

ಸಂದರ್ಭದಲ್ಲಿ ಕೈಗೊಳ್ಳಲಾಗಿದೆ. ರಾಜ್ಯದ ಕಾವೇರಿ (Kaveri) ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳು ಒಳಹರಿವಿನ ಕೊರತೆಯಿಂದಾಗಿ ಇನ್ನೂ ಭರ್ತಿಯಾಗಿಲ್ಲ. ತಮಿಳುನಾಡಿಗೆ ಕಾವೇರಿ ನೀರು

ಬಿಡಲು ಕರ್ನಾಟಕ ಇದೇ ಕಾರಣಕ್ಕೆ ವಿಳಂಬ ಮಾಡುತ್ತಿದೆ.

Cauvery water

ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

ತಮಿಳುನಾಡಿಗೆ ನೀರು ಹರಿಸಿರುವ ಅಧಿಕಾರಿಗಳು ಕರ್ನಾಟಕದ ರೈತರ ಬೆಳೆಗಳಿಗೆ ನೀರು ಬಿಡುವ ವಿಚಾರದಲ್ಲಿ ಇದೀಗ ಮೌನ ವಹಿಸಿದ್ದಾರೆ.ರೈತರು ರಾಜ್ಯ ಸರ್ಕಾರದ ಈ ನಡೆಗೆ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಬೇಡಿಕೆಗಳನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ (Shantha Kumar)

ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : 2023-24ನೇ ಸಾಲಿನ ಖಾಸಗಿ ಕೋಟಾದ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಶುಲ್ಕ ಹೆಚ್ಚಳ; ಎಷ್ಟು ಶುಲ್ಕ ಪಾವತಿ?

”ಅಲ್ಪ ಮಳೆಯಿಂದ ಬಿತ್ತನೆ ಮಾಡಲು ಸಾಧ್ಯವಾಗದ ರೈತರ ಹಿತ ಕಾಪಾಡುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಕೂಡಲೇ ನಾಲೆಗಳಿಗೆ ನೀರಾವರಿಗೆ ನೀರು ಬಿಡಬೇಕು”

ಎಂದು ರೈತರು ಒತ್ತಾಯಿಸಿದ್ದಾರೆ. ಸುಪ್ರೀಂ ಕೋರ್ಟ್ (Supreme Court) ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ನೀರು ಕಳೆದ ಮೂರು ವರ್ಷಗಳಲ್ಲಿ ತಮಿಳುನಾಡಿಗೆ ಹರಿದಿದೆ ಎಂದು ಹೇಳಿದ ಅವರು,

ಹೆಚ್ಚುವರಿ ನೀರನ್ನು ಸಂಗ್ರಹಿಸಲು ಸಂಕಷ್ಟದ ಸಮಯದಲ್ಲಿ ಬಳಸಲು ಮೇಕೆದಾಟು ನಲ್ಲಿ (Mekedatu) ಸಮತೋಲನ ಜಲಾಶಯವನ್ನು ನಿರ್ಮಿಸಿದರೆ ರಾಜ್ಯಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.

Cauvery water

ಪ್ರಧಾನಿಗೆ ಪತ್ರ ಬರೆದಿದ್ದ ಸ್ಟಾಲಿನ್

ತಮಿಳುನಾಡು ಸರ್ಕಾರ ಕರ್ನಾಟಕ ನೀರು ಬಿಡುವುದನ್ನು ವಿಳಂಬ ಮಾಡಿದ ಬೆನ್ನಲ್ಲೇ ನೀರು ಬಿಡಲು ಒತ್ತಾಯಿಸಿತ್ತು. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ತಮಿಳುನಾಡು ಸಿಎಂ ಸ್ಟಾಲಿನ್

(Stalin) ಪತ್ರ ಬರೆದು ನೀರು ಬಿಡುವಂತೆ ಸೂಚಿಸಲು ಒತ್ತಾಯಿಸಿದ್ದರು.

ಬುಧವಾರ ನೀರಾವರಿ ಸಮಾಲೋಚನಾ ಸಮಿತಿ ಸಭೆಯನ್ನು ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಬಿಡುವ ಕುರಿತು ನಡೆಸಲಾಗುವುದು ಎಂದು ಕೃಷಿ ಸಚಿವ

ಎನ್.ಚಲುವರಾಯಸ್ವಾಮಿ (N Chaluvaraya Swamy) ತಿಳಿಸಿದ್ದರು.

ರಶ್ಮಿತಾ ಅನೀಶ್

Tags: Karnatakakaveri waterTamilnadu

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 24, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 24, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.