• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ
0
SHARES
144
VIEWS
Share on FacebookShare on Twitter

Srirangapatna : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ನೆರೆಯ (Cauvery water released to tn) ತಮಿಳುನಾಡಿಗೆ ಕರ್ನಾಟಕ ದಿನೇ ದಿನೇ

ಹೆಚ್ಚಿನ ಪ್ರಮಾಣದ ಕಾವೇರಿ ನೀರನ್ನು ಹರಿಸುತ್ತಿದೆ. ನೀರು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು (Tamilnadu) ಸುಪ್ರೀಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ (Supreme Court)

ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ (Cauvery water released to tn) ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Cauvery water released to tn

ಮೂಲಗಳ ಪ್ರಕಾರ, ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ (Cusec) ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.

ಮಂಗಳವಾರ 8,590 ಕ್ಯೂಸೆಕ್ ನೀರು ಹಾಗೂ ಇಂದು ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ. ಕೆಆರ್ಎಸ್ (KRS) ಅಣೆಕಟ್ಟಿನಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದ

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

ನೀರು ಹರಿದು ಬಂದಿಲ್ಲ. ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗಿಂತ ಕಡಿಮೆ ಮಳೆಯಾಗಿದೆ. ಹೀಗಾಗಿ ಕೆಆರ್ಎಸ್ ಅಣೆಕಟ್ಟಗೆ ಹೆಚ್ಚಿನ ನೀರು ಹರಿದು ಬಂದಿಲ್ಲ. ಹೀಗಾಗಿಯೇ ಕಾವೇರಿ ನೀರು ಬಿಡುಗಡೆಗಾಗಿ

ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕೆಆರ್ಎಸ್ ಡ್ಯಾಂನ (Dam) ಇಂದಿನ ನೀರಿನ ಮಟ್ಟ:
ಇಂದಿನ ಮಟ್ಟ – 111.08 ಅಡಿ
ಗರಿಷ್ಠ ಮಟ್ಟ – 124.80 ಅಡಿ
ಒಳಹರಿವು – 3,078 ಕ್ಯೂಸೆಕ್
ಹೊರಹರಿವು – 11,602 ಕ್ಯೂಸೆಕ್
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 32.820 ಟಿಎಂಸಿ

Cauvery water released to tn

ಇನ್ನು ನೈಋತ್ಯ ಮುಂಗಾರು ಆರಂಭ ತಡವಾಗಿದ್ದರೂ ಜುಲೈನಲ್ಲಿ ವೇಗ ಪಡೆದುಕೊಂಡಿದೆ. ಆದರೆ, ಕಬಿನಿ (Kabini) ಮತ್ತು ಕೆಆರ್ಎಸ್ ಜಲಾಶಯಗಳಿಂದ ತಮಿಳುನಾಡಿಗೆ ಕರ್ನಾಟಕ ನೀರು ಬಿಟ್ಟಿಲ್ಲ.

ಹೀಗಾಗಿ ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹಣೆ ಕ್ಷೀಣಿಸುತ್ತಿದೆ. ನೀರು ಬಿಡುಗಡೆ ಸಂಬಂಧ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಸೂಚನೆ ನೀಡಲು ನೀವು ನಿರ್ದೇಶಿಸಬೇಕು

ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ (Stalin) ಕೇಂದ್ರ ಜಲಸಂಪನ್ಮೂಲ ಮತ್ತು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದು ಕೋರಿದ್ದಾರೆ.

Tags: caveryKarnatakasupremecourtTamilnaduwater

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.