• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ
0
SHARES
144
VIEWS
Share on FacebookShare on Twitter

Srirangapatna : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ನೆರೆಯ (Cauvery water released to tn) ತಮಿಳುನಾಡಿಗೆ ಕರ್ನಾಟಕ ದಿನೇ ದಿನೇ

ಹೆಚ್ಚಿನ ಪ್ರಮಾಣದ ಕಾವೇರಿ ನೀರನ್ನು ಹರಿಸುತ್ತಿದೆ. ನೀರು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು (Tamilnadu) ಸುಪ್ರೀಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಸುಪ್ರೀಂಕೋರ್ಟ್ (Supreme Court)

ಆದೇಶಕ್ಕೂ ಮುನ್ನವೇ ಕಾವೇರಿ ನೀರಾವರಿ ನಿಗಮದ (Cauvery water released to tn) ಅಧಿಕಾರಿಗಳು ತಮಿಳುನಾಡಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Cauvery water released to tn

ಮೂಲಗಳ ಪ್ರಕಾರ, ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ತಮಿಳುನಾಡಿಗೆ 5,238 ಕ್ಯೂಸೆಕ್ (Cusec) ನೀರು ಬಿಡುಗಡೆಯಾದರೆ, ಸೋಮವಾರ 5,243 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ.

ಮಂಗಳವಾರ 8,590 ಕ್ಯೂಸೆಕ್ ನೀರು ಹಾಗೂ ಇಂದು ತಮಿಳುನಾಡಿಗೆ 9,136 ಕ್ಯೂಸೆಕ್ ನೀರು ಬಿಡುಗಡೆಯಾಗುತ್ತಿದೆ. ಕೆಆರ್ಎಸ್ (KRS) ಅಣೆಕಟ್ಟಿನಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದ

ಸುಪ್ರೀಂ ಆದೇಶಕ್ಕೂ ಮುನ್ನವೇ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಕರ್ನಾಟಕ

ನೀರು ಹರಿದು ಬಂದಿಲ್ಲ. ಕೊಡಗು ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗಿಂತ ಕಡಿಮೆ ಮಳೆಯಾಗಿದೆ. ಹೀಗಾಗಿ ಕೆಆರ್ಎಸ್ ಅಣೆಕಟ್ಟಗೆ ಹೆಚ್ಚಿನ ನೀರು ಹರಿದು ಬಂದಿಲ್ಲ. ಹೀಗಾಗಿಯೇ ಕಾವೇರಿ ನೀರು ಬಿಡುಗಡೆಗಾಗಿ

ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೂ ಮುನ್ನವೇ ದಿನೇ ದಿನೇ ಹೆಚ್ಚಿನ ಪ್ರಮಾಣದಲ್ಲಿ ಕಾವೇರಿ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕೆಆರ್ಎಸ್ ಡ್ಯಾಂನ (Dam) ಇಂದಿನ ನೀರಿನ ಮಟ್ಟ:
ಇಂದಿನ ಮಟ್ಟ – 111.08 ಅಡಿ
ಗರಿಷ್ಠ ಮಟ್ಟ – 124.80 ಅಡಿ
ಒಳಹರಿವು – 3,078 ಕ್ಯೂಸೆಕ್
ಹೊರಹರಿವು – 11,602 ಕ್ಯೂಸೆಕ್
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 32.820 ಟಿಎಂಸಿ

Cauvery water released to tn

ಇನ್ನು ನೈಋತ್ಯ ಮುಂಗಾರು ಆರಂಭ ತಡವಾಗಿದ್ದರೂ ಜುಲೈನಲ್ಲಿ ವೇಗ ಪಡೆದುಕೊಂಡಿದೆ. ಆದರೆ, ಕಬಿನಿ (Kabini) ಮತ್ತು ಕೆಆರ್ಎಸ್ ಜಲಾಶಯಗಳಿಂದ ತಮಿಳುನಾಡಿಗೆ ಕರ್ನಾಟಕ ನೀರು ಬಿಟ್ಟಿಲ್ಲ.

ಹೀಗಾಗಿ ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹಣೆ ಕ್ಷೀಣಿಸುತ್ತಿದೆ. ನೀರು ಬಿಡುಗಡೆ ಸಂಬಂಧ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಸೂಚನೆ ನೀಡಲು ನೀವು ನಿರ್ದೇಶಿಸಬೇಕು

ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ (Stalin) ಕೇಂದ್ರ ಜಲಸಂಪನ್ಮೂಲ ಮತ್ತು ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆದು ಕೋರಿದ್ದಾರೆ.

Tags: caveryKarnatakasupremecourtTamilnaduwater

Related News

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026
ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.