• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶ ಪ್ರಕಟ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಸಿಬಿಎಸ್ಇ ಹತ್ತನೇ ತರಗತಿ  ಫಲಿತಾಂಶ ಪ್ರಕಟ
0
SHARES
0
VIEWS
Share on FacebookShare on Twitter

ನವದೆಹಲಿ : ಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶವನ್ನು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ cbseresults.nic.in ನಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶ ಪರಿಶೀಲಿಸಲು ಅಭ್ಯರ್ಥಿಗಳು ತಮ್ಮ ರೋಲ್ ನಂಬರ್ ಅನ್ನು ದಾಖಲಿಸಬೇಕು. ಫಲಿತಾಂಶದ ನಂತರ ಮಾರ್ಕ್ಸ್ ಕಾರ್ಡ್ ಮತ್ತು ಪ್ರಮಾಣ ಪತ್ರಗಳನ್ನು ಡಿಜಿಲಾಕರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

ಅಧಿಕೃತ ವೆಬ್ ಸೈಟ್ ಮಾತ್ರವಲ್ಲದೇ ಫಲಿತಾಂಶವನ್ನು ಉಮಂಗ್ ಆಪ್ ಮೂಲಕವೂ ನೋಡಬಹುದಾಗಿದೆ. ಜೊತೆಗೆ ಪರೀಕ್ಷೆ ಅಭ್ಯರ್ಥಿಗಳ ಮೊಬೈಲ್ ಗೂ ಫಲಿತಾಂಶದ ಎಸ್ ಎಂ ಎಸ್ ಬರಲಿದೆ.

ಅಭ್ಯರ್ಥಿಯು ತೇರ್ಗಡೆಯಾಗದಿದ್ದಲ್ಲಿ, ಫಲಿತಾಂಶದ ಷರಾದಲ್ಲಿ “ಫೇಲ್” ಶಬ್ದದ ಬದಲಾಗಿ “ಎಸೆಂಶಿಯಲ್ ರಿಪೀಟ್” (ಅಗತ್ಯವಾಗಿ ಪುನರಾವರ್ತನೆ) ಎಂದು ನಮೂದಿಸಲು ಸಿಬಿಎಸ್ಇ ತೀರ್ಮಾನಿಸಿದೆ

ಈ ಬಾರಿ ಕರೋನಾದಿಂದಾಗಿ ಪರೀಕ್ಷೆಗಳು ನಡೆದಿರಲಿಲ್ಲ. ಫಾರ್ಮುಲಾ ಆಧಾರದಲ್ಲಿ ರಿಸಲ್ಟ್ ನೀಡಲಾಗಿದೆ. ಒಟ್ಟು 20,97,128 ವಿದ್ಯಾರ್ಥಿಗಳಲ್ಲಿ 20,76,997 ಮಂದಿ ಪಾಸ್ ಆಗಿದ್ದಾರೆ. ಒಟ್ಟು ಪಾಸ್ ಪರ್ಸಂಟೇಜ್ 99.04%.  ಇದರಲ್ಲಿ 19,639 ವಿದ್ಯಾರ್ಥಿಗಳ ಫಲಿತಾಂಶ ಬರುವುದು ಇನ್ನೂ ಬಾಕಿ ಇದೆ.
ಕಳೆದ ವರ್ಷದ 10ನೇ ತರಗತಿ ಸಿಬಿಎಸ್ಇ ಫಲಿತಾಂಶದಲ್ಲಿ 41,804 ವಿದ್ಯಾರ್ಥಿಗಳು 95 ಶೇಕಡಕ್ಕಿಂತಲೂ ಹೆಚ್ಚಿನ ಅಂಕ ಪಡೆದು ತೇರ್ಗಡೆಯಾಗಿದ್ದರು. ಒಟ್ಟು ಪಾಸ್ ಪರ್ಸಂಟೇಜ್ 91.46% ಇತ್ತು. ಕೇರಳದ ತಿರುವನಂತಪುರಂ ನಲ್ಲಿ ಅತೀ ಹೆಚ್ಚು 99.28% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು

Related News

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.