• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲಿಸಲಿ; ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಮೈಸೂರು, ಜ. 14: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೇಳಿ ಬಂದಿರುವ ಸಿಡಿ ಬ್ಲಾಕ್ ಮೇಲ್ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಡಿ ಬ್ಲಾಕ್ ಮೇಲ್ ಬಗ್ಗೆ ಸಿಎಂ ಕ್ರಿಮಿನಲ್ ಕೇಸ್ ದಾಖಲು ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಹಾಗೆ ಬ್ಲಾಕ್ ಮೇಲ್ ಮಾಡೋಕೆ ಆಗಲ್ಲ ವೀಕ್ ಚೀಫ್ ಮಿನಿಟರ್ ಗೆ ಮಾತ್ರ ಬ್ಲಾಕ್ ಮೇಲ್ ಮಾಡುತ್ತಾರೆ. ಸ್ವಪಕ್ಷದವರೆ ಈ ಬಗ್ಗೆ ಆರೋಪ ಮಾಡಿದ್ದು, ನಾವೇನು ಆರೋಪ ಮಾಡ್ತಿಲ್ಲ. ಹೀಗಾಗಿ ಅದರಲ್ಲಿ ಸತ್ಯ ಇದೆ ಅಲ್ವಾ. ನಾವ್ ಮಾಡುದ್ರೆ ವಿರೋಧ ಪಕ್ಷದವರು ಅಂತಾರೆ.

ಅವರು ಬ್ಲಾಕ್ ಮೇಲ್ ಗೆ ಒಳಗಾಗಿದ್ದಾರೋ ಅಥವಾ ಒತ್ತಡಕ್ಕೆ ಒಳಗಾಗಿದ್ದಾರೋ ಅನ್ನೋದು ನಂಗೆ ಗೊತ್ತಿಲ್ಲ.
ಅದಕ್ಕೆಲ್ಲ ತನಿಖೆ ಮಾಡಿ ಅಂತ ಹೇಳಲ್ಲ, ಕ್ರಿಮಿನಲ್ ಕೇಸ್ ಕೊಡಲಿ ಎಂದು ಹೇಳ್ತೀನಿ. ಈ ಆರೋಪ ಸುಳ್ಳಾದರೆ ಅದರ ಬಗ್ಗೆ ಕ್ರಿಮಿನಲ್ ಕೇಸ್ ಹಾಕಲಿ ಎಂದು ಹೇಳಿದ್ದಾರೆ.

ಬಿಜೆಪಿನಲ್ಲಿ ಕುಟುಂಬ ರಾಜಕಾರಣ ಬಗ್ಗೆ ಬಹಳ ಹಿಂದೆ ನಾನು ಹೇಳಿದ್ದೇನೆ. ಬಿಡಿಎ ಹಗರಣದಲ್ಲಿ 7 ಕೋಟಿ 40 ಲಕ್ಷ ಹಣ ಅವರ ಕುಟುಂಬದವರ ಅಕೌಂಟ್ ಗೆ ಹೋಗಿದೆ, ಅದರ ಅರ್ಥ ಕುಟುಂಬ ರಾಜಕಾರಣ ಇದೆ ಅಂತ ಅಲ್ವಾ. ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ ಜನರೇ ಉತ್ತರ ಕೊಡುತ್ತಾರೆ. ನನ್ನ ಕಾಲದಲ್ಲಿ ಉಂಟಾಗಿದ್ದ ಎಲ್ಲ ಜನಪರ ಕೆಲಸಗಳನ್ನು ನಿಲ್ಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.