• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜ್ಯಸಭೆಗೆ ಡಾ. ವೀರೇಂದ್ರ ಹೆಗ್ಗಡೆ ಸೇರಿ ನಾಲ್ವರು ನಾಮ ನಿರ್ದೇಶನ

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
RAJYASABHA
0
SHARES
1
VIEWS
Share on FacebookShare on Twitter

ವಿವಿಧ ಕ್ಷೇತ್ರಗಳ ಗಣ್ಯರನ್ನು ಕೇಂದ್ರ ಸರ್ಕಾರ(central govt Nominates achivers for rajyasabha) ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.

ಕರ್ನಾಟಕದ(Karnataka) ಧರ್ಮಸ್ಥಳದ(Dharmasthala) ಧರ್ಮಾಧಿಕಾರಿ ಡಾ. ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಟ್ವೀಟ್‌(Tweet) ಮಾಡಿದ್ದು, ಶಿಕ್ಷಣ, ಆರೋಗ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಡಾ.ವಿರೇಂದ್ರ ಹೆಗ್ಗಡೆ ಅವರು ಮಾಡಿರುವ ಸೇವೆ ಅಪಾರವಾದದು.

central govt Nominates achivers for rajyasabha - Veerendra Heggde

ಅವರು ಮಾಡುತ್ತಿರುವ ಮಹತ್ತರ ಕಾರ್ಯಗಳನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ತಮ್ಮ ಸೇವಾ ಮನೋಭಾವದಿಂದ ಸಂಸತ್ತಿನ ಕಲಾಪಗಳನ್ನು ಪುಷ್ಠಿಕರಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

https://vijayatimes.com/cbi-raids-on-hydroproject-tender/

ಇನ್ನು ರಾಜ್ಯಸಭೆಗೆ ಡಾ. ಡಿ.ವಿರೇಂದ್ರ ಹೆಗ್ಗಡೆ ಸೇರಿದಂತೆ ಇತರ ನಾಲ್ವರನ್ನು ವಿವಿಧ ಕ್ಷೇತ್ರಗಳಿಂದ ಆಯ್ಕೆ ಮಾಡಲಾಗಿದೆ. ಕೇರಳದ ಖ್ಯಾತ ಅಥ್ಲಿಟ್‌(Athlete) ಪಿ.ಟಿ ಉಷಾ(PT Usha) ಅವರನ್ನು ಕ್ರೀಡಾ ಕ್ಷೇತ್ರದಿಂದ, ತಮಿಳುನಾಡಿನ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜಾ(Ilayaraja) ಅವರನ್ನು ಸಂಗೀತ ಕ್ಷೇತ್ರದಿಂದ ಮತ್ತು ತೆಲುಗಿನ ಖ್ಯಾತ ಚಿತ್ರಕಥೆ ಬರಹಗಾರ ವಿಜಯೇಂದ್ರ ಪ್ರಸಾದ್‌ ಅವರನ್ನು ಸಿನಿಮಾ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. 
https://fb.watch/e5lP4BoaYV/u003c/strongu003eu003cbru003e
ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ಶುಭಕೋರಿದ್ದಾರೆ. ರಾಜ್ಯಸಭೆ ಭಾರತದ ಶಾಸಕಾಂಗ ವ್ಯವಸ್ಥೆಯ ಮೇಲ್ಮನೆಯಾಗಿದ್ದು, ಒಟ್ಟು ೨೫೦ ಸದಸ್ಯ ಬಲವನ್ನು ಹೊಂದಿದೆ. ಅದರಲ್ಲಿ ೧೨ ಜನರನ್ನು ಭಾರತದ ರಾಷ್ಟ್ರಪತಿಗಳು ನಾಮಕರಣ ಮಾಡುತ್ತಾರೆ. 
Next

ಈ ೧೨ ಜನರನ್ನು ವಿವಿಧ ಕ್ಷೇತ್ರಗಳಲ್ಲಿ ಅವರು (ಕಲೆ, ಸಾಹಿತ್ಯ, ಕ್ರೀಡೆ, ಪತ್ರಿಕೋದ್ಯಮ, ಸಮಾಜ ಸೇವೆ ) ಮಾಡಿರುವ ಸೇವೆಯನ್ನು ಗುರುತಿಸಿ, ಅವರನ್ನು ರಾಜ್ಯಸಭೆಯ ಸದಸ್ಯರನ್ನಾಗಿ ನಾಮಕರಣ ಮಾಡಲಾಗುತ್ತದೆ. ಇವರನ್ನು ನಾಮಕರಣ ಸದಸ್ಯರೆಂದು ಕರೆಯಲಾಗುತ್ತದೆ.

achivers for rajyasabha - PT USHA
ಈಗಾಗಲೇ ರಂಜನ್ ಗೊಗೋಯ್ (ಕಾನೂನು) ನರೇಂದ್ರ ಜಾಧವ್ (ಅರ್ಥಶಾಸ್ತ್ರ) ಮೇರಿ ಕೋಮ್ (ಕ್ರೀಡೆ) ಸ್ವಪನ್ ದಾಸ್ಗುಪ್ತಾ (ಪತ್ರಿಕೋದ್ಯಮ) ಕ್ಷೇತ್ರಗಳಿಂದ ನಾಮನಿರ್ದೇಶನಗೊಂಡಿದ್ದಾರೆ.

Tags: bjpKarnatakapoliticsRAJYASABHA

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.