• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚಾಮರಾಜನಗರದಲ್ಲಿ ಸತ್ತವನು ಮತ್ತೆ ಎದ್ದುಬರುವ ಹಬ್ಬ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
Chamrajnagar
0
SHARES
0
VIEWS
Share on FacebookShare on Twitter

ಸತ್ತವನು ಮತ್ತೆ ಎದ್ದುಬರುವ ವಿಚಿತ್ರ ಹಬ್ಬವನ್ನು ಚಾಮರಾಜನಗರ(Chamarajnagar) ಜಿಲ್ಲೆ ಕೊಳ್ಳೇಗಾಲ(Kollegal) ತಾಲೂಕಿನ ಪಾಳ್ಯ(Palya) ಗ್ರಾಮದಲ್ಲಿ ಆಚರಿಸಲಾಗುತ್ತದೆ.

Kollegal

ಗ್ರಾಮದ ಸೀಗಮಾರಮ್ಮ ಬಲಿ ಹಬ್ಬದಲ್ಲಿ ಈ ವಿಶಿಷ್ಟ ಆಚರಣೆ ನಡೆಯುತ್ತದೆ. ಇನ್ನು ೧೯ ವರ್ಷಗಳ ಬಳಿಕ ನಡೆಯುತ್ತಿರುವ ಸೀಗಮಾರಮ್ಮ ಬಲಿ ಹಬ್ಬದ ಸಂದರ್ಭದಲ್ಲಿ ಒರ್ವ ವ್ಯಕ್ತಿ ಸತ್ತು ಬೀಳುತ್ತಾನೆ. ತದನಂತರ ಆತನ ಶವವನ್ನು ಊರತುಂಬೆಲ್ಲಾ ಮೆರವಣಿಗೆ ಮಾಡಲಾಗುತ್ತೆ. ಮೆರವಣಿಗೆ ವೇಳೆ ಶವವನ್ನು ಎಸೆದಾಡಲಾಗುತ್ತೆ. ಸತತ ಒಂಭತ್ತು ತಾಸು ಆತನ ಉಸಿರಾಟ ನಿಂತುಹೋಗಿರುತ್ತೆ, ಅರ್ಥಾತ್ ಬಲಿಯಾಗಿರುತ್ತಾನೆ ಎಂಬ ನಂಬಿಕೆ ಗ್ರಾಮದವರದು.

ಇದನ್ನೂ ಓದಿ : https://vijayatimes.com/bjp-plans-to-acquire-mandya/

ಬಲಿ ಬೀಳುವ ವ್ಯಕ್ತಿಯ ಎದೆ ಮೇಲೆ ಮಧ್ಯೆ ರಾತ್ರಿ ೧೨ ಗಂಟೆ ವೇಳೆಗೆ ಸೀಗಮಾರಮ್ಮ ದೇವತೆ ಮೈಮೇಲೆ ಬಂದ ಅರ್ಚಕ ಕಾಲಿಟ್ಟರೇ ಪ್ರಾಣ ಹೋಗುತ್ತೆ ಎಂಬ ನಂಬಿಕೆಯಿದೆ. ಪ್ರಾಣ ಹೋಗಿ ನಿಷ್ಕ್ರಿಯವಾದ ವ್ಯಕ್ತಿಯನ್ನು ಗ್ರಾಮಸ್ಥರು ಬಲಿಪೀಠಕ್ಕೆ ಕೊಂಡೊಯ್ಯುತ್ತಾರೆ. ಬಲಿ ಪೀಠದ ಬಳಿ ಸತ್ತ ವ್ಯಕ್ತಿಯ ದರ್ಶನಕ್ಕೆ ಅವಕಾಶ ಕಲ್ಪಿಸುತ್ತಾರೆ. ಆದರೆ ಹೀಗೆ ಬಲಿಬಿದ್ದ ವ್ಯಕ್ತಿಗೆ ಮತ್ತೆ ಮರುಜೀವ ಬರುತ್ತದೆ. ಬೆಳಿಗ್ಗೆ ೯ ಗಂಟೆ ವೇಳೆಗೆ ಒಳಗೆರೆ ಹುಚ್ಚಮ್ಮ ದೇವತೆ ಮೈಮೇಲೆ ಬಂದ ಅರ್ಚಕರಿಂದ ನಿರ್ಜೀವ ವ್ಯಕ್ತಿ ಮೇಲೆ ತೀರ್ಥ ಪ್ರೋಕ್ಷಣೆಯಿಂದ ಮರುಜೀವ ಬರುತ್ತದೆ.

kollegala

ಇನ್ನು ವಿಚಿತ್ರವೆಂದರೆ ಹೀಗೆ ಬಲಿ ಬೀಳುವ ವ್ಯಕ್ತಿ ಇನ್ನು ಮುಂದೆ ತನ್ನ ಜೀವಮಾನದಲ್ಲಿ ಮನೆಬಿಟ್ಟು ಹೊರಗೆ ಊಟ ತಿಂಡಿ ಮಾಡುವಂತಿಲ್ಲ. ಅದೇ ರೀತಿ ೨೪ ದಿನಗಳ ಕಾಲ ನಡೆಯುವ ಸೀಗಮಾರಮ್ಮನ ಈ ಹಬ್ಬ ವೇಳೆಯಲ್ಲಿ ಗ್ರಾಮದಲ್ಲಿ ಮಾಂಸಹಾರ ಮಾಡಲ್ಲ, ಮದ್ಯಪಾನ ಮಾಡಲ್ಲ, ಮನೆಗಳಲ್ಲಿ ಒಗ್ಗರಣೆ ಹಾಕಲ್ಲ. ೨೪ ದಿನಗಳ ಅವಧಿಯಲ್ಲಿ ಮದುವೆ ಸೇರಿದಂತೆ ಯಾವುದೇ ಶುಭಕಾರ್ಯಗಳನ್ನು ಮಾಡುವುದಿಲ್ಲ. ಈ ಅವಧಿಯಲ್ಲಿ ಯಾರಾದರು ಸತ್ತರೆ ಒಂದೇ ಗಂಟೆ ಅವಧಿಯಲ್ಲಿ ಗ್ರಾಮದಿಂದ ಹೊರಕ್ಕೆ ಶವ ಸಾಗಾಣೆ ಮಾಡಿ ಧಪನ್ ಮಾಡುತ್ತಾರೆ.

Tags: chamrajnagarjaathraKarnatakakollegal

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.