• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಮಾಯಾವತಿ BSP ಪಕ್ಷವನ್ನು ಬಿಜೆಪಿಗೆ ಮಾರಾಟ ಮಾಡಿದ್ದಾರೆ : ಚಂದ್ರಶೇಖರ್ ಆಜಾದ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Chandrashekar azad ravan
0
SHARES
6
VIEWS
Share on FacebookShare on Twitter

ಮಾಯಾವತಿ(Mayavathi) ಅವರು ತಮ್ಮ ಸ್ವಂತ ಹಿತಾಸಕ್ತಿಗಳಿಗಾಗಿ ಇಡೀ ಬಿಎಸ್‍ಪಿ(BSP) ಪಕ್ಷವನ್ನು ಕೋಮುವಾದಿ ಬಿಜೆಪಿ(BJP) ಪಕ್ಷಕ್ಕೆ ಮಾರಾಟ ಮಾಡಿದ್ದಾರೆ ಎಂದು ಭೀಮ್ ಆರ್ಮಿ(Bheem Army) ಮುಖ್ಯಸ್ಥ ಚಂದ್ರಶೇಖರ್ ಆಜಾದ್(Chandrashekar Azad) ಮಾಯಾವತಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

chandrashekar


ಜಾರ್ಖಂಡ್‍ನ(Jharkhand) ಗರ್ವಾ(Gharwa) ಜಿಲ್ಲೆಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು ಇಂದು ತೆಗೆದುಕೊಳ್ಳುತ್ತಿರುವ ಕ್ರಮಗಳು ಬಾಬಾ ಸಾಹೇಬ್ ಅಂಬೇಡ್ಕರ್(Dr. BR Ambedkar) ಅವರ ತತ್ವಗಳಿಗೆ ವಿರುದ್ದವಾಗಿದೆ. ಮಾಯಾವತಿ ಅವರ ನಿರ್ಧಾರಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳಿಗೆ ತೀವ್ರ ಹಾನಿಯುಂಟು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಯಾವತಿ ತಮ್ಮ, ತಮ್ಮ ಸಹೋದರ ಮತ್ತು ಸಂಬಂಧಿಕರನ್ನು ರಕ್ಷಣೆ ಮಾಡುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : https://vijayatimes.com/winikunka-rainbow-coloured-mountain/

ಆ ಮೂಲಕ ಬಾಬಾ ಸಾಹೇಬರ ಆದರ್ಶಗಳನ್ನು ಬಿಟ್ಟು ಮೋದಿ ಮುಂದೆ ಶರಣಾಗಿದ್ದಾರೆ. ದಶಕಗಳ ಕಾಲ ಮಾಯಾವತಿ ಮತ್ತು ಬಿಎಸ್‍ಪಿ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿರುವ ದಲಿತರಿಗೆ ದ್ರೋಹ ಬಗೆದಿದ್ದಾರೆ. ಮಯಾವತಿ ಅವರ ಈ ನಡೆಯನ್ನು ಭೀಮ್ ಆರ್ಮಿ ಎಂದಿಗೂ ಸಹಿಸುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಗಳ ಉಳಿವಿಗಾಗಿ ನಾವು ಹೋರಾಟ ನಡೆಸುತ್ತೇವೆ. ಕೋಮುವಾದಿ ಬಿಜೆಪಿಯೊಂದಿಗೆ ರಾಜೀಯಾಗುವ ಪ್ರಶ್ನೆ ನಮ್ಮ ಮುಂದೆ ಇಲ್ಲ ಎಂದರು.

mayavathi

ಇದೇ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮೇಲೆ ನೇರವಾಗಿ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜಕೀಯಕ್ಕಾಗಿ ಮಾತ್ರ ದಲಿತರನ್ನು ಬಳಸಿಕೊಳ್ಳುತ್ತಿವೆ. ದಲಿತರನ್ನು ಬಳಸಿಕೊಂಡು ಅಧಿಕಾರ ಹಿಡಿದು, ದಲಿತರನ್ನೇ ಹತ್ತಿಕ್ಕುವ ಕೆಲಸವನ್ನು ಈ ಎರಡು ರಾಷ್ಟ್ರೀಯ ಪಕ್ಷಗಳು ಮಾಡುತ್ತಿವೆ. ಮುಂದಿನ ದಿನಗಳಲ್ಲಿ ಭೀಮ್ ಆರ್ಮಿ ಹೊಸ ರಾಜಕೀಯ ಶಕ್ತಿಯಾಗಿ ಉದಯಿಸಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಕಿತ್ತೊಗೆದು, ನಾವು ಅಧಿಕಾರ ಹಿಡಿಯುವ ದಿನಗಳು ದೂರವಿಲ್ಲ ಎಂದರು.

Tags: bspchandrshekarazadmayavathipoliticalpolitics

Related News

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಜಾರಿ

April 14, 2026
ಇಂಡಿಯಾ ಪೋಸ್ಟ್ ಮೂಲಕ ಔಷಧಿ ವಿತರಣೆ: ಅಗ್ಗದ ಜನರಿಕ್ ಔಷಧಿಗಳನ್ನು ಸುಲಭವಾಗಿ ತಲುಪಿಸಲು ಹೊಸ ಯೋಜನೆ
ದೇಶ-ವಿದೇಶ

ಇಂಡಿಯಾ ಪೋಸ್ಟ್ ಮೂಲಕ ಔಷಧಿ ವಿತರಣೆ: ಅಗ್ಗದ ಜನರಿಕ್ ಔಷಧಿಗಳನ್ನು ಸುಲಭವಾಗಿ ತಲುಪಿಸಲು ಹೊಸ ಯೋಜನೆ

April 13, 2026
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ : ಸಿಎಂ ಸಿದ್ದರಾಮಯ್ಯ

April 13, 2026
ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರದೇ ಇರಲಿ ನಮಗೇನು ತೊಂದರೆ ಇಲ್ಲ: ಡೊನಾಲ್ಡ್​ ಟ್ರಂಪ್
ದೇಶ-ವಿದೇಶ

ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರದೇ ಇರಲಿ ನಮಗೇನು ತೊಂದರೆ ಇಲ್ಲ: ಡೊನಾಲ್ಡ್​ ಟ್ರಂಪ್

April 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.