• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

National Film Award: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ. ‘ಚಾರ್ಲಿ 777’ ಅತ್ಯುತ್ತಮ ಕನ್ನಡ ಚಿತ್ರ

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ, ವಿಜಯ ಟೈಮ್ಸ್‌
National Film Award: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ. ‘ಚಾರ್ಲಿ 777’ ಅತ್ಯುತ್ತಮ ಕನ್ನಡ ಚಿತ್ರ
0
SHARES
154
VIEWS
Share on FacebookShare on Twitter

Delhi: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯು ಗುರುವಾರ ಘೋಷಣೆಯಾಗಿದ್ದು, 2022ನೇ ಸಾಲಿನಲ್ಲಿ ಬಿಡುಗಡೆಯಾದ ‘ರಾಕೆಟ್ರಿ ದಿ ನಂಬಿ ಎಫೆಕ್ಟ್’ (Charlie received national award)

ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅದೇ ರೀತಿ ‘ಚಾರ್ಲಿ 777’ (Charlie 777) ಗೆ ಅತ್ಯುತ್ತಮ ಕನ್ನಡ ಚಿತ್ರ ರಾಷ್ಟ್ರೀಯ ಪಶಸ್ತಿ ಲಭಿಸಿದೆ. ಬಾಲಿವುಡ್‌ ನಟಿ ಆಲಿಯಾ ಭಟ್‌ (Alia Bhat)

ಮತ್ತು ಕೃತಿ ಸನೋನ್‌ (Kriti Sanon) ಅವರಿಗೆ ‘ಗಂಗೂಬಾಯಿ ಕಥಿಯಾವಾಡ’ (Gangubai Kathiawada) ಮತ್ತು ‘ಮಿಮಿ’ (Mimi) ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ‍

ಪಡೆದುಕೊಂಡಿದ್ದಾರೆ. ಅಲ್ಲು ಅರ್ಜುನ್‌ (Allu Arjun) ಅವರಿಗೆ ‘ಪುಷ್ಪ’ (Pushpa) ಚಿತ್ರದ ನಟನೆಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದೆ. ಅಲ್ಲದೆ ಅತ್ಯುತ್ತಮ ನೃತ್ಯ ನಿರ್ದೇಶನ, ಸಾಹಸ ನಿರ್ದೇಶನ ಮತ್ತು

ಉತ್ತಮ ಎಫೆಕ್ಟ್‌ ವಿಭಾಗದಲ್ಲಿ ರಾಜಮೌಳಿ (Rajamouli) ನಿರ್ದೇಶನದ ‘ಆರ್‌ಆರ್‌ಆರ್‌’ (RRR) ಚಿತ್ರ ಆಯ್ಕೆಗೊಂಡಿದೆ. 2021ರಲ್ಲಿ ಕೋವಿಡ್ (Covid) ಕಾರಣದಿಂದ ಬಿಡುಗಡೆಗೊಂಡಿದ್ದ ಚಲನಚಿತ್ರಗಳಿಗೆ

ಪ್ರಶಸ್ತಿ ಘೋಷಣೆ ಆಗಿರಲಿಲ್ಲ. ಆದರೆ ಆ ವರ್ಷ ರಿಲೀಸ್ ಆಗಿರುವ ಚಿತ್ರಗಳಿಗೆ ಮಾತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, 2022ನೇ ಸಾಲಿನ ಚಿತ್ರಗಳನ್ನು ಇನ್ನೂ ಆಹ್ವಾನಿಸಿಲ್ಲ. ಕೇಂದ್ರ ಸರಕಾರ ಇದೇ

ಮೊದಲ ಬಾರಿಗೆ ತಡವಾಗಿ (Charlie received national award) ಪ್ರಶಸ್ತಿ ಘೋಷಣೆ ಮಾಡಿದೆ.

Charlie received national award

ಪ್ರಶಸ್ತಿಯ ವಿವರಗಳು

  • ಅತ್ಯುತ್ತಮ ಚಲನಚಿತ್ರ: ರಾಕೆಟ್ರಿ: ದಿ ನಂಬಿ ಎಫೆಕ್ಟ್
  • ಅತ್ಯುತ್ತಮ ಕನ್ನಡ ಚಿತ್ರ :777 ಚಾರ್ಲಿ
  • ಅತ್ಯುತ್ತಮ ಸಾಕ್ಷ್ಯ ಚಿತ್ರ: ಏಕ್ ಥಾ ಗಾಂವ್ (ಹಿಂದಿ)
  • ಅತ್ಯುತ್ತಮ ತೆಲುಗು ಚಿತ್ರ: ಉಪ್ಪೇನ
  • ಅತ್ಯುತ್ತಮ ಮನರಂಜನಾ ಚಿತ್ರ: ಆರ್‌ಆರ್‌ಆರ್‌ (ತೆಲುಗು)
  • ಅತ್ಯುತ್ತಮ ತಮಿಳು ಚಿತ್ರ: ಕಡೈಸಿ ವ್ಯವಸಾಯಿ
  • ಅತ್ಯುತ್ತಮ ಮಲಯಾಳಿ ಚಿತ್ರ: ಹೋಮ್ಅತ್ಯುತ್ತಮ ಹಿಂದಿ ಚಿತ್ರ: ಸರ್ದಾರ್ ಉದಾಮ್‌
  • ಅತ್ಯುತ್ತಮ ನಟ: ಅಲ್ಲು ಅರ್ಜುನ್‌ (ಪುಷ್ಪ)
  • ಅತ್ಯುತ್ತಮ ನಟಿ: ಆಲಿಯಾ ಭಟ್‌ (ಗಂಗೂಬಾಯಿ ಕಥಿಯಾವಾಡಿ) ಮತ್ತು ಕೃತಿ ಸಸೋನ್‌ (ಮಿಮಿ)‌
  • ನರ್ಗೀಸ್‌ ದತ್ ಪ್ರಶಸ್ತಿ (ರಾಷ್ಟ್ರೀಯ ಏಕೀಕರಣ): ದಿ ಕಾಶ್ಮೀರ್ ಫೈಲ್ಸ್
Charlie received national award
  • ಅತ್ಯುತ್ತಮ ಪೋಷಕ ನಟ: ಪಂಕಜ್ ತ್ರಿಪಾಠಿ (ಮಿಮಿ)
  • ಅತ್ಯುತ್ತಮ ಪೋಷಕ ನಟಿ: ಪಲ್ಲವಿ ಜೋಶಿ (ಕಾಶ್ಮೀರ ಫೈಲ್ಸ್)
  • ಅತ್ಯುತ್ತಮ ಸಂಗೀತ ನಿರ್ದೇಶಕ: ದೇವಿ ಶ್ರೀ ಪ್ರಸಾದ್ (ಪುಷ್ಪಾ)
  • ಅತ್ಯುತ್ತಮ ಗಾಯಕಿ: ಶ್ರೇಯಾ ಘೋಷಾಲ್
  • ಅತ್ಯುತ್ತಮ ಗಾಯಕ: ಕಾಲ ಭೈರವ

ಅತ್ಯುತ್ತಮ ಸಿನಿಮಾ ವಿಭಾಗದಲ್ಲಿ ನಟ ಮಾಧವನ್‌ (Madhavan) ನಿರ್ದೇಶನದ ಇಸ್ರೋ (ISRO) ವಿಜ್ಞಾನಿಯಾದ ನಂಬಿ ನಾರಾಯಣ್‌ (Nambi Narayan) ಅವರ ಜೀವನಾಧಾರಿತ ಚಿತ್ರ

ರಾಕೆಟ್ರಿ: ನಂಬಿ ಎಫೆಕ್ಟ್ (Rocketry The Nambi Effect) ಚಿತ್ರವು ರಾಷ್ಟ್ರೀಯ ಪ್ರಶಸ್ತಿ (Charlie received national award) ಪಡೆದುಕೊಂಡಿದೆ. ಹಾಗೂ ಅತ್ಯುತ್ತಮ ಪೋಷಕ

ʼಶಿವಶಕ್ತಿʼ ನಾಮಕರಣ ತಪ್ಪಲ್ಲ, ಹೊರಗಿನ ಹುಡುಕಾಟ ವಿಜ್ಞಾನವಾದರೆ, ಅಂತರಂಗಕ್ಕೆ ಆಧ್ಯಾತ್ಮ: ಇಸ್ರೋ ಅಧ್ಯಕ್ಷ

ನಟ ಪ್ರಶಸ್ತಿಯು ‘ಮಿಮಿ’ (Mimi) ಚಿತ್ರದ ಪಂಕಜ್‌ ತ್ರಿಪಾಠಿ (Pankaj Tripathi) ಮತ್ತು ಅತ್ಯುತ್ತಮ ಪೋಷಕ ನಟಿ ‘ದಿ ಕಾಶ್ಮೀರ್‌ ಫೈಲ್ಸ್‌’ (The Kashmir files) ನಲ್ಲಿ ವಿವಿ ಪ್ರೊಫೆಸರ್‌

ಪಾತ್ರ ನಿಭಾಯಿಸಿದ್ದ ಪಲ್ಲವಿ ಜೋಶಿ (Pallavi Joshi) ಅವರ ಪಾಲಾಗಿದೆ. ಬೆಸ್ಟ್‌ ಅಡಾಪ್ಟೆಡ್‌ ಸ್ಕ್ರೀನ್‌ ಪ್ಲೇ (Best Adapted Screen Play), ಬೆಸ್ಟ್‌ ಡೈಲಾಗ್‌ ವಿಭಾಗದಲ್ಲಿ ಗಂಗೂಬಾಯಿ

ಕಥಿಯಾವಾಡಿ (Gangubai Kathiawadi) ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಜಯಿಸಿದೆ.

ಭವ್ಯಶ್ರೀ ಆರ್.ಜೆ

Tags: "National Film Awardcharlie777DelhiFilmrocketry the numby effect

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.