• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉದಯಪುರ ಹತ್ಯೆ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ ನೂಪುರ್ ಶರ್ಮಾ ಹೇಳಿಕೆಯ ಪೋಸ್ಟ್ ಸಂಬಂಧ ಮತ್ತೊಂದು ಹತ್ಯೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Maharashtra
0
SHARES
2
VIEWS
Share on FacebookShare on Twitter

Amravati: ಅಮಾನತುಗೊಂಡಿರುವ ಬಿಜೆಪಿ ನಾಯಕಿ (BJP Spokesperson) ನೂಪುರ್ ಶರ್ಮಾ (Nupur Sharma) ಅವರನ್ನು ಬೆಂಬಲಿಸಿ ಸಾಮಾಜಿಕ,

ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ 54 ವರ್ಷದ ಕೆಮಿಸ್ಟ್ ಅನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ (Chemist murdered in maharashtra) ಹತ್ಯೆ ಮಾಡಲಾಗಿದೆ.

Chemist murdered in maharashtra
Nupur Sharma

ಜೂನ್ 21 ರಂದು ಅಮರಾವತಿಯಲ್ಲಿ ಕೆಮಿಸ್ಟ್ ಉಮೇಶ್ ಪ್ರಹ್ಲಾದರಾವ್(Umesh Prahladrao Kolhe) ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂದು ಹೇಳಲಾಗುತ್ತಿದೆ.

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ಅವರನ್ನು ಇಬ್ಬರು ದುಷ್ಕರ್ಮಿಗಳು ಕೊಂದರು.

https://youtu.be/IC5GJN2B4eM

ಉಮೇಶ್ ಪ್ರಹ್ಲಾದರಾವ್ ಕೋಲ್ಹೆ(Chemist murdered) ಅವರ ಹತ್ಯೆಯ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರು ಪೊಲೀಸರಿಗೆ ಪತ್ರವನ್ನು ಸಲ್ಲಿಸಿದರು, ಸೇಡು ತೀರಿಸಿಕೊಳ್ಳಲು ಮತ್ತು ಅನ್ಯರಿಗೆ ಎಚ್ಚರಿಕೆ ನೀಡಲು ಅವರನ್ನು ಕೊಲ್ಲಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : https://vijayatimes.com/azim-prem-ji-donates-highest-in-2020/u003c/

ಈ ವಿಷಯವನ್ನು ದೃಢಪಡಿಸಿದ ಪೊಲೀಸರು, ಬಿಜೆಪಿ ನಾಯಕರಿಂದ ಹತ್ಯೆ ಕುರಿತಂತೆ ಒಂದಿಷ್ಟು ಪತ್ರಗಳನ್ನು ಸ್ವೀಕರಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್(FIR) ದಾಖಲಾಗಿದ್ದು, ಆರು ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲ್ಹೆ ಅವರು ಅಮರಾವತಿ ನಗರದ(Chemist murdered in maharashtra) ಮೆಡಿಕಲ್ ಸ್ಟೋರ್ ನಡೆಸುತ್ತಿದ್ದರು. ನೂಪುರ್ ಶರ್ಮಾ ಅವರ ಹೇಳಿಕೆಗಳನ್ನು ಕೆಲವು ವಾಟ್ಸಾಪ್ ಗ್ರೂಪ್ಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದರು ಎಂದು ಹೇಳಲಾಗಿದೆ.

https://vijayatimes.com/high-alert-around-coastal-side/

ತಮ್ಮ ಗ್ರಾಹಕರು ಸೇರಿದಂತೆ ಕೆಲವು ಮುಸ್ಲಿಮರು ಸಹ ಸದಸ್ಯರಾಗಿರುವ ವಾಟ್ಸಾಪ್ ಗುಂಪಿನಲ್ಲಿ ಪೋಸ್ಟ್ ಅನ್ನು ತಪ್ಪಾಗಿ ಹಂಚಿಕೊಂಡಿದ್ದಾರೆ ಎಂದು ಸಿಟಿ ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದಾರೆ.

NIA ತಂಡವು ಅಮರಾವತಿಯನ್ನು ತಲುಪಿದ್ದು, ತನಿಖೆಯನ್ನು ವಹಿಸಿಕೊಳ್ಳಲಿದೆ.

ತಂಡವು ವಿಷಯವನ್ನು ಪರಿಶೀಲಿಸುತ್ತಿದೆ ಮತ್ತು ಮಹಾರಾಷ್ಟ್ರ ಪೊಲೀಸರಿಂದ ಹೆಚ್ಚುವರಿ ವಿವರಗಳನ್ನು ಪಡೆಯುತ್ತಿದೆ.

ಅಮರಾವತಿಯಲ್ಲಿ ಉಮೇಶ್ ಕೋಲ್ಹೆ ಬರ್ಬರ ಹತ್ಯೆಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಎಂಎಚ್‌ಎ ಎನ್‌ಐಎಗೆ ಹಸ್ತಾಂತರಿಸಿದೆ.

ಇದನ್ನೂ ಓದಿ : https://vijayatimes.com/will-kh-muniyappa-says-goodbye-to-congress
ಹತ್ಯೆಯ ಹಿಂದಿನ ಪಿತೂರಿ, ಸಂಘಟನೆಗಳ ಒಳಗೊಳ್ಳುವಿಕೆ ಮತ್ತು ಅಂತಾರಾಷ್ಟ್ರೀಯ ಸಂಪರ್ಕಗಳ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ.
Tags: Amravatibjpchemist murdered in maharashtrachemist Umesh KolhemaharashtraNIANupur Sharmapolitics

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.