• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಗಾಂಧಿ, ನೆಹರು ಸಹ ಮೀಸಲಾತಿ ವಿರೋಧಿಗಳು: ಮೀಸಲಾತಿ ಅನುಷ್ಠಾನದ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಕೊಡುಗೆ ಶೂನ್ಯ : ಚೇತನ್‌ ಅಹಿಂಸಾ

Rashmitha Anish by Rashmitha Anish
in ರಾಜ್ಯ
ಗಾಂಧಿ, ನೆಹರು ಸಹ ಮೀಸಲಾತಿ ವಿರೋಧಿಗಳು: ಮೀಸಲಾತಿ ಅನುಷ್ಠಾನದ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಕೊಡುಗೆ ಶೂನ್ಯ : ಚೇತನ್‌ ಅಹಿಂಸಾ
0
SHARES
127
VIEWS
Share on FacebookShare on Twitter

Kalburgi (ಜೂ.30): ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್‌ ನೆಹರು (chetan ahimsa reservation statement) ಮತ್ತು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ(Mahatma Gandhiji)

ಅವರು ಮೀಸಲಾತಿ ವಿರೋಧಿಗಳಾಗಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್‌ ಕೊಡುಗೆ ಮೀಸಲಾತಿ ಅನುಷ್ಠಾನದ ವಿಚಾರದಲ್ಲಿ ಶೂನ್ಯ ಎಂದು ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ(Chetan Ahimsa)

ಹೇಳಿದ್ದಾರೆ. ಕಲಬುರಗಿಯಲ್ಲಿ (Kalburgi) ಸುದ್ದಿಗಾರರೊಂದಿಗೆ ಮಾತನಾಡಿ ಪೆರಿಯಾರ್‌, ಜ್ಯೋತಿಬಾ ಫುಲೆ, ಡಾ. ಅಂಬೇಡ್ಕರ್‌, , ಕೃಷ್ಣರಾಜ್‌ ಒಡೆಯರ್‌ ಅಂತಹವರು ಮಾತ್ರ ಮೀಸಲಾತಿಗೆ ನ್ಯಾಯ ಒದಗಿಸಿದ್ದಾರೆ.

chetan ahimsa

ಒಂದು ವೇಳೆ ಸಿಎಂ ಸಿದ್ದರಾಮಯ್ಯ(Siddaramaiah) ನುಡಿದಂತೆ ನಡೆಯುವವರಾಗಿದ್ದರೆ ಮೀಸಲಾತಿಯನ್ನು ಖಾಸಗಿ ವಲಯದಲ್ಲಿ ಜಾರಿಗೆ ತರಲಿ, ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆ ಆಧಾರದ ಮೇಲೆ ಹೆಚ್ಚಳ

ಮಾಡಲಿ, ಎಸ್ಸಿ(SC), ಎಸ್ಟಿ(ST), ಓಬಿಸಿಗೂ(OBC) ಒಳಮೀಸಲಾತಿ ಕೊಡಲಿ ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ತರಲಿ. ಈಚೆಗೆ ಆರ್ಥಿಕವಾಗಿ ಹಲವು ಸಂಗತಿಗಳನ್ನು ಪರಿಗಮಿಸುವ ಮೂಲಕ ಬಿಜೆಪಿ

ಮೀಸಲಾತಿ ಹಂಚಿಕೆಗೆ ಮುಂದಾಗಿದೆ. ಆ ಪಕ್ಷದ ಮೀಸಲಾತಿ ವಿರೋಧಿ ಮನೋಸ್ಥಿತಿಯನ್ನು ಇದೆಲ್ಲವೂ ಎತ್ತಿ ತೋರಿಸುತ್ತದೆ (chetan ahimsa reservation statement) ಎಂದು ಆಗ್ರಹಿಸಿದರು.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಮುಗಿಬಿದ್ದ ಜನ : ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಸೈಬರ್‌ ಸೆಂಟರ್‌ಗಳು ಎಂಬ ಆರೋಪ!

ಸಮಾಜದಲ್ಲಿ ಪ್ರಗತಿಯಾಗಬೇಕಾದರೆ ಶಿಕ್ಷಣ ಮತ್ತು ಆರೋಗ್ಯ ರಾಷ್ಟ್ರೀಕರಣಗೊಳ್ಳಬೇಕು.ಮತ್ತೊಮ್ಮೆ ಭೂಸುಧಾರಣೆ ಕಾಯ್ದೆ ಜಾರಿಗೆ ತನ್ನಿರೆಂದು ಆಗ್ರಹಿಸಿದರು. ಚೇತನ್‌ ರಾಜ್ಯ ಸರ್ಕಾರ ಅಕ್ಕಿ ಬದಲು ಹಣ ಕೊಡುವ

ವಿಚಾರಕ್ಕೆ ಅಸಮಾಧಾನ ಹೊರಹಾಕಿದರು. ಸಿದ್ದರಾಮಯ್ಯ ಕಾಂಗ್ರೇಸ್(Congress) ಸರ್ಕಾರ ನುಡಿದಂತೆ ನಡೆಯಬೇಕು. ಅಕ್ಕಿ ಜೊತೆಗೆ ಹಣ ಮತ್ತು ರಾಗಿ, ಜೋಳವನ್ನು ಸಹ ಸರ್ಕಾರ ಕೊಡಬೇಕು.

ಸಿದ್ರಾಮಯ್ಯ ಸರ್ಕಾರ ಅಕ್ಕಿ ವಿಚಾರದಲ್ಲಿ ಬೇರೆ ರಾಜ್ಯಕ್ಕೆ ಮೊರೆ ಹೋಗ್ತಿದೆ.ಆದರೆ ನಮ್ಮ ರಾಜ್ಯದ ರೈತರನ್ನು ಕೂಡ ಬೆಳೆಸುವ ಕೆಲಸವಾಗಬೇಕಿದೆ ಎಂದರು.

chetan ahimsa reservation statement

ಬಡವರಿಗೆ ದುಡ್ಡು ಬೇಡ ಎಂದು ಸಚಿವ ಕೆ.ಜೆ ಜಾರ್ಜ್‌ (K.J George) ಹೇಳುತ್ತಾರೆ ಆದರೆ ದುಡ್ಡು, ರಾಗಿ, ಜೋಳ ಎಲ್ಲವನ್ನೂ ಸರ್ಕಾರ ಕೊಡಬೇಕು. ಸಚಿವ ಕೆ.ಜೆ ಜಾರ್ಜ್‌ ಒಬ್ಬ ಶ್ರೀಮಂತ ವ್ಯಕ್ತಿ ಈ

ರೀತಿಯೆಲ್ಲಾ ಮಾತಾಡೋದು ನಿಜವಾಗಲೂ ಅವರಿಗೆ ಶೋಭೆ ತರೋದಿಲ್ಲ ಎಂದರು.

ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಸರ್ಕಾರದ ತೀರ್ಮಾನ ನಿಜವಾಗಲೂ ಸರಿಯಿದೆ. ಯಡಿಯೂರಪ್ಪ ಸರ್ಕಾರದ ಯಾರು ಬೇಕಾದರೂ ಭೂಮಿ ಖರೀದಿಸಬಹುದು ಎನ್ನುವ ಕಾಯ್ದೆಯನ್ನೂ ರದ್ದುಪಡಿಸಬೇಕು.

ಭೂ ಸುಧಾರಣಾ ಕಾಯ್ದೆ ಸೇರಿದಂತೆ ಇನ್ನೂ ಸಹ ಹಲವಾರು ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಚೇತನ್‌ ಆಗ್ರಹಿಸಿದರು.

ರಶ್ಮಿತಾ ಅನೀಶ್

Tags: Chetan AhimsaKarnatakastatements

Related News

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ
ಪ್ರಮುಖ ಸುದ್ದಿ

KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ

April 21, 2026
ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ

April 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.