• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಆದಿವಾಸಿ ಸಂಸ್ಕೃತಿಯನ್ನು ಹೈಜಾಕ್ ಮಾಡಿ ಕೋಟಿಗಟ್ಟಲೆ ದುಡ್ಡು ಮಾಡಿ, ಇತರರಿಗೆ ಆದೇಶಿಸುವುದು ವಿಪರ್ಯಾಸ : ನಟ ಚೇತನ್

Mohan Shetty by Mohan Shetty
in ಮನರಂಜನೆ
ಆದಿವಾಸಿ ಸಂಸ್ಕೃತಿಯನ್ನು ಹೈಜಾಕ್ ಮಾಡಿ ಕೋಟಿಗಟ್ಟಲೆ ದುಡ್ಡು ಮಾಡಿ, ಇತರರಿಗೆ ಆದೇಶಿಸುವುದು ವಿಪರ್ಯಾಸ :  ನಟ ಚೇತನ್
0
SHARES
2
VIEWS
Share on FacebookShare on Twitter

Bengaluru : ಆದಿವಾಸಿ ಸಂಸ್ಕೃತಿಯನ್ನು ಹೈಜಾಕ್ ಮಾಡಿ ಕೋಟಿಗಟ್ಟಲೆ ದುಡ್ಡು ಮಾಡಿ, ಇತರೆ ವೈಯಕ್ತಿಕ ಕ್ಷೇತ್ರಗಳಲ್ಲಿ ಆ ರೀತಿ ತೋರಿಸಬಾರದು ಎಂದು ಆದೇಶಿಸುವುದು ವಿಪರ್ಯಾಸ ಎಂದು ನಟ ಚೇತನ್‌ (Chetan Slams Rishab Shetty) ಪರೋಕ್ಷವಾಗಿ ರಿಷಬ್‌ ಶೆಟ್ಟಿಗೆ ಟಾಂಗ್‌ ನೀಡಿದ್ದಾರೆ.

Chetan Slams Rishab Shetty

ದೈವಾರಾಧನೆ ರೀಲ್ಸ್‌ (Reels) ಮಾಡೋದು ಮತ್ತು ಕಾಂತಾರ (Kantara) ಪಾತ್ರವನ್ನು ಅನುಕರಣೆ ಮಾಡೋದು ಸರಿಯಲ್ಲ ಎಂದು ನಟ ರಿಷಬ್‌ ಶೆಟ್ಟಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚೇತನ್‌ ಅವರು, 

ಕೋಟಿಗಟ್ಟಲೆ ದುಡ್ಡು ಮತ್ತು ಆರ್ಥಿಕ ಲಾಭಕ್ಕಾಗಿ ನಮ್ಮ ಆದಿವಾಸಿ (Chetan Slams Rishab Shetty) ಸಂಸ್ಕೃತಿಯನ್ನು ಹೈಜಾಕ್ ಮಾಡಿ ಉಪಯೋಗಿಸಿಕೊಂಡು,

ನಮ್ಮ ಮೂಲನಿವಾಸಿಗಳನ್ನು ಯಾವುದೇ ರೀತಿಯಲ್ಲೂ ಎತ್ತಿ ಹಿಡಿಯುವ ಕೆಲಸ ಮಾಡದೇ ಇರುವವರು, ಬೇರೆಯವರು ಇತರೆ ವೈಯಕ್ತಿಕ ಕ್ಷೇತ್ರಗಳಲ್ಲಿ ಆ ರೀತಿ ತೋರಿಸಬಾರದು ಎಂದು ಆದೇಶಿಸುವುದು ವಿಪರ್ಯಾಸ.

ನೀವು ಅದನ್ನು ತೋರಿಸಬಹುದಾದರೆ, ಇತರರು ಕೂಡ ತೋರಿಸಬಹುದು. ಪ್ರಜಾಪ್ರಭುತ್ವಕ್ಕೆ ಸ್ವಾಗತ ಎಂದು ನಟ ಚೇತನ್‌ ಪರೋಕ್ಷವಾಗಿ ರಿಷಬ್‌ ಶೆಟ್ಟಿಗೆ ಟಾಂಗ್‌ ನೀಡಿದ್ದಾರೆ.

ಇದನ್ನೂ ಓದಿ : https://vijayatimes.com/my-father-will-become-cm/

ಇದಕ್ಕೂ ಮುನ್ನ ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.

ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, 

ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ,

ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ಹೇಳಿದ್ದರು. ‘ಕಾಂತಾರ’ ಚಿತ್ರವು ಚೆನ್ನಾಗಿದೆ.

Rishab Shetty

ನಮ್ಮ ಪಂಬದ, ನಲಿಕೆ, ಪರವ ಅರೆ-ಅಲೆಮಾರಿಗಳುವ ಆಚರಿಸುವ ಭೂತ ಕೊಲವನ್ನು ಉತ್ತಮವಾಗಿ ತೋರಿಸಿದ್ದರೆ, 

ಈ ಸಮುದಾಯಗಳು ಬೇಟೆಗಾರರು ಮತ್ತು ಅಸ್ಪೃಶ್ಯರು ಅಂತ ಸುಳ್ಳು ಪ್ರಕ್ಷೇಪಗಳನ್ನು ಸೃಜನಾತ್ಮಕ ಸ್ವಾತಂತ್ರ್ಯ ಎಂದು ಮನ್ನಿಸಬಹುದು.

https://youtu.be/LNyZGCf7aoc ಮಣ್ಣಿಲ್ಲದೆಯೇ ಕೃಷಿ!

ಸಿನಿಮಾ ತಯಾರಕರು ನಮ್ಮ ಬುಡಕಟ್ಟು ಅಲೆಮಾರಿ ಜನಾಂಗದವರು ಪ್ರಕೃತಿಯ ಜೊತೆ ಹೊಂದಿರುವ ಸಂಬಂಧವನ್ನು ಇನ್ನೂ ಹೆಚ್ಚು ಉತ್ತಮವಾಗಿ ಅನ್ವೇಷಿಸಿದ್ದರೆ,

ಚಲನಚಿತ್ರದ ಗುಣಮಟ್ಟ ಮತ್ತು ಇಮೋಶನಲ್ ಕ್ವೋಶೆಂಟ್ ಇನ್ನೂ ಹೆಚ್ಚುತ್ತಿತ್ತು ಎಂದು ಹೇಳಿದ್ದರು.

  • ಮಹೇಶ್ ಪಿ.ಹೆಚ್
Tags: Chetan AhimsaKarnatakaRishab Shetty

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.