• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

21ನೇ ಶತಮಾನದ ಅಸ್ಪೃಶ್ಯತೆಯು ನಾವು ಅಂಬೇಡ್ಕರ್ ಅವರ ಕನಸಿನಿಂದ ದೂರವಾಗಿದ್ದೇವೆ ಎಂದು ಸಾಬೀತುಪಡಿಸುತ್ತದೆ : ನಟ ಚೇತನ್

Mohan Shetty by Mohan Shetty
in ರಾಜ್ಯ
21ನೇ ಶತಮಾನದ ಅಸ್ಪೃಶ್ಯತೆಯು ನಾವು ಅಂಬೇಡ್ಕರ್ ಅವರ ಕನಸಿನಿಂದ ದೂರವಾಗಿದ್ದೇವೆ ಎಂದು ಸಾಬೀತುಪಡಿಸುತ್ತದೆ : ನಟ ಚೇತನ್
0
SHARES
2
VIEWS
Share on FacebookShare on Twitter

Bengaluru : ಬಾಬಾಸಾಹೇಬ್ ಅವರು ಮಾಹಡ್ ನಲ್ಲಿ ನೀರಿನ ಹಕ್ಕುಗಳಿಗಾಗಿ(Chetan Speaks About Untouchability) ಹೋರಾಡಿದರು(1927),

ಈ ರೀತಿಯ 21ನೇ ಶತಮಾನದ ನಾವು ಅವರ ಕನಸಿನಿಂದ ದೂರವಾಗಿದ್ದೇವೆ ಎಂದು ಸಾಬೀತುಪಡಿಸುತ್ತದೆ ಎಂದು ನಟ ಮತ್ತು ಸಾಮಾಜಿಕ ಹೋರಾಟಗಾರ(Chetan Speaks About Untouchability) ಚೇತನ್ ಅಭಿಪ್ರಾಯಪಟ್ಟಿದ್ದಾರೆ.

Dalit Women - Chetan Speaks About Untouchability

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ದಲಿತ ಮಹಿಳೆಯು(Dalit Woman) ಲಿಂಗಾಯತ ಜನರ ಪ್ರದೇಶದಲ್ಲಿದ್ದ ನೀರಿನ ಟ್ಯಾಂಕ್ ನಿಂದ ನೀರು ಕುಡಿದ ಕಾರಣಕ್ಕೆ ಸ್ಥಳೀಯರು ಆ ನೀರಿನ ಟ್ಯಾಂಕ್ ನ್ನು ಬರಿದಾಗಿಸಿ ಅದನ್ನು ಮರುಪೂರಣ ಮಾಡುವ ಮೊದಲು ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಶುಕ್ರವಾರ ಚಾಮರಾಜನಗರದಲ್ಲಿ ನಡೆದಿದೆ.

ಬಾಬಾಸಾಹೇಬ್ ಅವರು ಮಾಹಡ್ ನಲ್ಲಿ ನೀರಿನ ಹಕ್ಕುಗಳಿಗಾಗಿ ಹೋರಾಡಿದರು (1927), ಈ ರೀತಿಯ 21ನೇ ಶತಮಾನದ ಅಸ್ಪೃಶ್ಯತೆಯು ನಾವು ಅವರ ಕನಸಿನಿಂದ ದೂರವಾಗಿದ್ದೇವೆ ಎಂದು ಸಾಬೀತುಪಡಿಸುತ್ತದೆ ಎಂದು ಚೇತನ್ ಅಭಿಪ್ರಾಯಪಟ್ಟಿದ್ದಾರೆ. ಕುವೆಂಪು ಅವರ ‘ವಿಶ್ವಮಾನವ’ವನ್ನು ಕರ್ನಾಟಕದಲ್ಲಿ ನಾವು ಪಾಲಿಸಬೇಕು. 

https://fb.watch/gX2zCLlZO2/ ಧೂಳಿನಿಂದ ಕೂಡಿದ ವನಹಟ್ಟಿ ರಸ್ತೆ!

ನಮ್ಮ ಸರ್ಕಾರವೂ ಸೇರಿದಂತೆ ಎಲ್ಲಾ ಸರ್ಕಾರಗಳ ತಪ್ಪುಗಳನ್ನೂ ಕೂಡ ನಾವು ವಿರೋಧಿಸಬೇಕು. ಆದರೆ ಬೇರೆಲ್ಲಾ ದೇಶದ ಜನರು ಒಳ್ಳೆಯವರು, ತಮ್ಮದೇ ಆದ ರೀತಿಯಲ್ಲಿ ಹೋರಾಡುತ್ತಿದ್ದಾರೆ ಎಂಬ ನಂಬಿಕೆಯನ್ನು ನಾವು ಉಳಿಸಿಕೊಳ್ಳಬೇಕು. ನಮ್ಮ ಮಾನವೀಯತೆಯನ್ನು ರಾಜಕೀಯ ಗಡಿಗಳು ಅಥವಾ ಡೆಮೋಗಾಗರೀ ಮಿತಿಗೊಳಿಸಬಾರದು.

ಇದನ್ನೂ ಓದಿ : https://vijayatimes.com/dalit-woman-water-issue/

ನಾನು ಪಾವಗಡದಲ್ಲಿ ನಡೆದ ಬುದ್ಧ – ಬಸವ – ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದೆ. 3 ವರ್ಷಗಳ ಹಿಂದೆ, ಪಾವಗಡದಲ್ಲಿ ಈ 21ನೇ ಶತಮಾನದಲ್ಲಿಯೂ ಕೂಡ ಅಸ್ಪೃಶ್ಯತೆಯನ್ನು ಆಚರಿಸುತ್ತಿದ್ದ ಬಹುಜನ ಕಾಲೋನಿಗೆ, ಸ್ಥಳೀಯ ದಲಿತ ಸಂಸದರನ್ನು ಪ್ರವೇಶಿಸಲು ಅವಕಾಶ ನೀಡುವಂತೆ ನಾನೊಂದು ಅಭಿಯಾನವನ್ನು ನಡೆಸಿದೆ.

Chetan Speaks About Untouchability

ನಮ್ಮ ಯುವಕರು ನಮ್ಮ ನಾಯಕರ ಸಮಾನತೆಯನ್ನು ಮೈಗೂಡಿಸಿಕೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

  • ಮಹೇಶ್.ಪಿ.ಎಚ್
Tags: Chetan AhimsacontroversyKarnataka

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.