• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮುಸಲ್ಮಾನರಾಗಿ ಹುಟ್ಟಿದ ಟಿಪ್ಪುವಿನ ಮೇಲೆ ಹಿಂದುತ್ವದ ದ್ವೇಷವನ್ನು ನಾವು ಖಂಡಿಸಲೇಬೇಕು : ನಟ ಚೇತನ್

Mohan Shetty by Mohan Shetty
in ರಾಜ್ಯ
ಮುಸಲ್ಮಾನರಾಗಿ ಹುಟ್ಟಿದ ಟಿಪ್ಪುವಿನ ಮೇಲೆ ಹಿಂದುತ್ವದ ದ್ವೇಷವನ್ನು ನಾವು ಖಂಡಿಸಲೇಬೇಕು : ನಟ ಚೇತನ್
0
SHARES
2
VIEWS
Share on FacebookShare on Twitter

‌Bengaluru : ಮುಸಲ್ಮಾನರಾಗಿ ಹುಟ್ಟಿದ ಟಿಪ್ಪುವಿನ(Chetan Statement On Tipu) ಮೇಲೆ ಹಿಂದುತ್ವದ ದ್ವೇಷವನ್ನು ನಾವು ಖಂಡಿಸಲೇಬೇಕು ಮತ್ತು,

ಟಿಪ್ಪುವಿನ ಮೇಲೆ ಇಸ್ಲಾಮಿಸ್ಟ್ ಲಾಬಿಗಳ ಇಸ್ಲಾಮಿನ ಹೇರಿಕೆಯನ್ನು ಕೂಡ ನಾವು ವಿರೋಧಿಸಬೇಕು ಎಂದು ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್‌(Chetan Statement On Tipu) ಅಭಿಪ್ರಾಯಪಟ್ಟಿದ್ದಾರೆ.

Tipu sultan - Chetan Statement On Tipu

ಈ ಕುರಿತು ತಮ್ಮ ಫೇಸ್‌ಬುಕ್‌ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಮುಸಲ್ಮಾನರಾಗಿ ಹುಟ್ಟಿದ ಟಿಪ್ಪುವಿನ ಮೇಲೆ ಹಿಂದುತ್ವದ ದ್ವೇಷವನ್ನು ನಾವು ಖಂಡಿಸಲೇಬೇಕು ಮತ್ತು ಟಿಪ್ಪುವಿನ ಮೇಲೆ ಇಸ್ಲಾಮಿಸ್ಟ್ ಲಾಬಿಗಳ ಇಸ್ಲಾಮಿನ ಹೇರಿಕೆಯನ್ನು ಕೂಡ ನಾವು ವಿರೋಧಿಸಬೇಕು.

ಜೆಡಿಎಸ್ ರಾಜಕಾರಣಿ ಸಿಎಂ ಇಬ್ರಾಹಿಂ(CM Ibrahim) ಹೇಳುತ್ತಾರೆ ಟಿಪ್ಪು ಸುಲ್ತಾನ್ ಪ್ರತಿಮ ಬೇಡ, ಪ್ರತಿಮೆ ಸ್ಥಾಪಿಸುವುದನ್ನು ಇಸ್ಲಾಂ ಒಪ್ಪುವುದಿಲ್ಲ ಎಂದು ಹೇಳಿದ್ದಾರೆ ಇದು ಅವರ ಅವಿವೇಕ ಮತ್ತು ಮೂರ್ಖತನದ ಹೇಳಿಕೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ : https://vijayatimes.com/rahul-allegation-over-savarkar/

ಮುಸಲ್ಮಾನರಾಗಿ ಹುಟ್ಟಿದ ಟಿಪ್ಪುವಿನ ಮೇಲೆ ಹಿಂದುತ್ವದ ದ್ವೇಷವನ್ನು ನಾವು ಖಂಡಿಸಲೇಬೇಕು ಮತ್ತು ಟಿಪ್ಪುವಿನ ಮೇಲೆ ಇಸ್ಲಾಮಿಸ್ಟ್ ಲಾಬಿಗಳ ಇಸ್ಲಾಮಿನ ಹೇರಿಕೆಯನ್ನು ಕೂಡ ನಾವು ವಿರೋಧಿಸಬೇಕು. ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್. ನಾನು ಓದಿರುವ ಇತಿಹಾಸ ಮತ್ತು ವೈಜ್ಞಾನಿಕತೆ ತುಂಬಿರುವ ಪುಸ್ತಕಗಳು ನನ್ನ ಸಮಾನತೆಯೆಡೆಗಿನ ಪಯಣಕ್ಕೆ ದಾರಿ ದೀಪಗಳಾಗಿವೆ ಎಂದು ಹೇಳಿದ್ದಾರೆ.

chetan ahimsa - Chetan Statement On Tipu

ಚೇತನ್‌ ಅವರು ತಮ್ಮ ಇನ್ನೊಂದು ಬರಹದಲ್ಲಿ, ಅಫ್ತಾಬ್ನಿಂದ ಆತನ ಲಿವ್-ಇನ್ ಪಾರ್ಟ್ನರ್ ಆಗಿದ್ದಂತಹ ಶ್ರದ್ಧಾಳ ಕೊಲೆ ನಮ್ಮ ದೇಶದ ನೈತಿಕ ಅಡಿಪಾಯವನ್ನೇ ಅಲ್ಲಾಡಿಸಿದೆ. 

https://youtu.be/wGmJe0Cl-KA ಅಕ್ರಮ ಸಕ್ರಮದಲ್ಲೇ ಅಕ್ರಮ! ದಕ್ಷಿಣ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಭರ್ಜರಿ ಗೋಲ್‌ಮಾಲ್‌.

ಈ ಬಗ್ಗೆ ನ್ಯಾಯ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಕ್ರಮಗಳು ಅತ್ಯಗತ್ಯವಾಗಿದ್ದರೂ,

ಮಹಿಳೆಯರು ತಮ್ಮ ಸಂಗಾತಿಗಳೊಂದಿಗೆ ಸಮ್ಮತಿಯಿಂದ ವಾಸಿಸುವುದಕ್ಕಿರುವ ಸ್ವಾತಂತ್ರ್ಯದ ಕುರಿತು ನಾಚಿಕೆ ಪಡಬಾರದು ಅವರನ್ನು ಈ ಬಗ್ಗೆ ಟೀಕಿಸಬಾರದು ಎಂದು ದೆಹಲಿಯಲ್ಲಿ ನಡೆದ ಶ್ರದ್ದಾ ಹತ್ಯೆ ಕುರಿತು ಮಾತನಾಡಿದ್ದಾರೆ.

  • ಮಹೇಶ್.ಪಿ.ಎಚ್
Tags: Karnatakapoliticalpolitics

Related News

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023
ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

September 26, 2023
ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!
ಪ್ರಮುಖ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!

September 26, 2023
ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ
ಪ್ರಮುಖ ಸುದ್ದಿ

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.