• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗೋಮಾಂಸ ರಫ್ತಿನ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು : ನಟ ಚೇತನ್

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಗೋಮಾಂಸ ರಫ್ತಿನ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು : ನಟ ಚೇತನ್
0
SHARES
274
VIEWS
Share on FacebookShare on Twitter

ಗೋಮಾಂಸ ರಫ್ತು ಮಾಡುವುದರಲ್ಲಿ ಭಾರತ 2ನೇ ಸ್ಥಾನ ಪಡೆದಿರುವುದು ಇದರ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Chethan Against Manmohansingh) ಅವರಿಗೆ ಸಲ್ಲಬೇಕು

ಹೊರತು ನರೇಂದ್ರ ಮೋದಿಯವರಿಗೆ (Narendra Modi) ಅಲ್ಲ ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ (Chethan) ಅಹಿಂಸಾ ಹೇಳಿದ್ದಾರೆ.

Chethan Against Manmohansingh

ಈ ಕುರಿತು ತಮ್ಮ ಫೇಸ್ಬುಕ್ (Facebook) ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಗೋಮಾಂಸ ರಫ್ತಿನಲ್ಲಿ ಭಾರತವು ವಿಶ್ವದ 2 ನೇ ಅತಿದೊಡ್ಡ ಸ್ಥಾನ ಪಡೆದಿದೆ ಇದರ ಶ್ರೇಯಸ್ಸು/ ಕ್ರೆಡಿಟ್

(Credit) ಮೋದಿ ಅವರಿಗೆ ಸಲ್ಲಬೇಕು’ ಎಂದು ಕಾಂಗ್ರೆಸ್ನ ಸಂತೋಷ್ ಲಾಡ್ ಹೇಳಿದ್ದಾರೆ. ಇದೊಂದು ಸುಳ್ಳು ಆರೋಪ. APEDA ಗ್ರಾಫ್ ಯುಪಿಎ II ಆಡಳಿತದಲ್ಲಿ 2009 ರಿಂದ 2014 ರ ವರೆಗೆ

ವಾರ್ಷಿಕವಾಗಿ 30% ರಷ್ಟು ಗೋಮಾಂಸದ ರಫ್ತು ಹೇಗೆ ಹೆಚ್ಚಾಗಿದೆ ಎಂಬುದನ್ನು (Chethan Against Manmohansingh) ತೋರಿಸುತ್ತದೆ.

2014 ರಿಂದ 2019 ರ ವರೆಗೆ ಬಿಜೆಪಿ (BJP) ಆಡಳಿತದ ಮೊದಲ ಐದು ವರ್ಷಗಳಲ್ಲಿ, ಗೋಮಾಂಸ ರಫ್ತು ಸ್ಥಿರವಾಗಿದೆ ಮತ್ತು ಕಡಿಮೆಯಾಗಿದೆ. ಗೋಮಾಂಸ ರಫ್ತು ಮಾಡುವುದರಲ್ಲಿ ಭಾರತ 2ನೇ ಸ್ಥಾನ

ಪಡೆದಿರುವುದು ಇದರ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು ಹೊರತು ನರೇಂದ್ರ ಮೋದಿಯವರಿಗೆ ಅಲ್ಲ. ಸಂತೋಷ್ ಲಾಡ್ ಅವರಂತಹ ಕಾಂಗ್ರೆಸ್ (Congress)

ನಾಯಕರು ಅಜ್ಞಾನಿಗಳಾಗಿದ್ದು, ಮೋದಿಯವರ ತಪ್ಪು ಹುಡುಕಲು ಅವರುಗಳು ಹೆಚ್ಚಾಗಿ ಸುಳ್ಳು ಹೇಳಿಕೆಗಳನ್ನು ನೀಡುತ್ತಾರೆ ಎಂದು ಹೇಳಿದ್ದಾರೆ.

Chethan Against Manmohansingh

ಇನ್ನೊಂದು ಪೋಸ್ಟ್ನಲ್ಲಿ ಬಿಜೆಪಿ (BJP) ಶಾಸಕ ವಿಜಯೇಂದ್ರ ಅವರನ್ನು ಟೀಕಿಸಿರುವ ಅವರು, ಬಿಎಸ್ ಯಡಿಯೂರಪ್ಪ (B S Yadiyurappa) ಅವರ ಪುತ್ರ ವಿಜಯೇಂದ್ರ ಅವರು ಪವರ್ ಟಿವಿ

(Power TV) ಮಾದ್ಯಮದಲ್ಲಿ ಮಾತನಾಡಿ, ‘ರಾಜ್ಯ ಸರ್ಕಾರ ಜನರ ಒಳತಿಗಾಗಿ ಕೆಲಸ ಮಾಡಬೇಕು’ ಎಂದು ಹೇಳಿದ್ದಾರೆ. 2020 ರಲ್ಲಿ, ಪವರ್ ಟಿವಿಯು ಸ್ಟಿಂಗ್ ಆಪರೇಷನ್ (Sting Operation)

ನಡೆಸಿತು, ಅದು ವಿಜಯೇಂದ್ರ ಅವರ ಘೋರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿತು.

ಇದರ ಪರಿಣಾಮವಾಗಿ, ಬಿಎಸ್ ಯಡಿಯೂರಪ್ಪ ಸರ್ಕಾರವು ಪವರ್ ಟಿವಿ ಮೇಲೆ ದಾಳಿ ಮಾಡಿತು ಮತ್ತು ಅದನ್ನು ಪರಿಣಾಮಕಾರಿಯಾಗಿ ಮುಚ್ಚಿತು. ಅಧಿಕಾರದಲ್ಲಿದ್ದಾಗ ಸ್ವಹಿತಾಸಕ್ತಿಗಾಗಿ ಕಾನೂನುಬಾಹಿರ

ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿ ಕೆಲಸ ಮಾಡಿದ ವಿಜಯೇಂದ್ರ (Vijayendra) ಈಗ ಸರ್ಕಾರಕ್ಕೆ ಉಪದೇಶ ಮಾಡುತ್ತಿರುವುದು ವಿಪರ್ಯಾಸವಾಗಿದೆ/ತಮಾಷೆಯಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕರ್ನಾಟಕ ಸರ್ಕಾರದ ವಿರುದ್ಧ ಪ್ರಧಾನಿ ಮೋದಿಯ ಟೀಕಾಪ್ರಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

Tags: actor chethanbeef exportKarnatakaManamohan Singh

Related News

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ
ದೇಶ-ವಿದೇಶ

ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ : ಪಾಕಿಸ್ತಾನದ ಪಹಲ್ಗಾಮ್ ಜಂಟಿ ತನಿಖೆ ಪ್ರಸ್ತಾವನೆ ತಿರಸ್ಕರಿಸಿದ ಭಾರತದ

May 21, 2025
ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು
ದೇಶ-ವಿದೇಶ

ರೆಮಿಟೆನ್ಸ್ ಟ್ಯಾಕ್ಸ್ ಹಾಕಲು ಯೋಚಿಸಿದ ಡೊನಾಲ್ಡ್ ಟ್ರಂಪ್ ಸರ್ಕಾರ : ಭಾರತದ ಆದಾಯಕ್ಕೆ ಕುತ್ತು

May 21, 2025
ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ
ಪ್ರಮುಖ ಸುದ್ದಿ

ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ

May 21, 2025
ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ: ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ
ಗುಡ್ ನ್ಯೂಸ್

ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ: ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ

May 21, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.