• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮೀಸಲಾತಿ ವಿಚಾರ ; ಸಿದ್ದರಾಮಯ್ಯ ಅವರ ಮಾತಿನಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ : ನಟ ಚೇತನ್

Mohan Shetty by Mohan Shetty
in ರಾಜಕೀಯ, ರಾಜ್ಯ
ಮೀಸಲಾತಿ ವಿಚಾರ ; ಸಿದ್ದರಾಮಯ್ಯ ಅವರ ಮಾತಿನಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ : ನಟ ಚೇತನ್
0
SHARES
0
VIEWS
Share on FacebookShare on Twitter

Bengaluru : ಕರ್ನಾಟಕದ(Karnataka) ಬಿಜೆಪಿ ಸರ್ಕಾರವು(BJP Govt) ಮೀಸಲಾತಿಯನ್ನು ಹೆಚ್ಚಿಸಿದ ನಂತರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು  ಬಿಜೆಪಿಯು ‘ಮೀಸಲಾತಿ ವಿರೋಧಿ'(Chethan Over Reservation) ಎಂದು ಪ್ರತಿಪಾದಿಸಿದ್ದಾರೆ.

Allegation

ಹೀಗಾಗಿ ಸಿದ್ದರಾಮಯ್ಯ ಅವರ ಮಾತಿನಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ ಎಂದು ನಟ(Actor) ಮತ್ತು ಸಾಮಾಜಿಕ ಹೋರಾಟಗಾರ ಚೇತನ್‌(Chethan Over Reservation) ಅಭಿಪ್ರಾಯಪಟ್ಟಿದ್ದಾರೆ.

https://youtu.be/49tPYYDsOhY

ಈ ಕುರಿತು ತಮ್ಮ ಫೇಸ್‌ಬುಕ್‌ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, 

ಕರ್ನಾಟಕದ ಬಿಜೆಪಿ ಸರ್ಕಾರವು ಎಸ್‌.ಸಿ (15-17%) ಮತ್ತು ಎಸ್‌.ಟಿಗಳಿಗೆ (3-7%) ಮೀಸಲಾತಿಯನ್ನು ಹೆಚ್ಚಿಸಿದ ನಂತರ,

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು(Siddaramaiah) ಬಿಜೆಪಿಯು ‘ಮೀಸಲಾತಿ ವಿರೋಧಿ’ ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ : https://vijayatimes.com/boy-dies-by-scorpian-bite/

ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ನಿರಂತರವಾಗಿ ಆರೋಪಿಸುತ್ತಿರುವ ಸಿದ್ದರಾಮಯ್ಯನವರು ಇಲ್ಲಿ ಸುಳ್ಳು ಹೇಳುತ್ತಿದ್ದಾರೆ.

ಸಿದ್ದರಾಮಯ್ಯನವರ ಕಾಂಗ್ರೆಸ್ ಪಕ್ಷ(Congress Party) ಮೀಸಲಾತಿ ಹೆಚ್ಚಿಸಿಲ್ಲ ಆದರೆ ಬಿಜೆಪಿ ಹೆಚ್ಚಿಸುವುದಾಗಿ ಭರವಸೆ ನೀಡಿದೆ. ಸಿದ್ದರಾಮಯ್ಯ ಅವರ ಮಾತಿನಲ್ಲಿ ವಿಶ್ವಾಸಾರ್ಹತೆಯ ಕೊರತೆಯಿದೆ ಎಂದು ನಟ ಚೇತನ್‌ ಟೀಕಿಸಿದ್ದಾರೆ.

ಇದೇ ವೇಳೆ ಅವರು ತಮ್ಮ ಇನ್ನೊಂದು ಬರಹದಲ್ಲಿ, ಗಾಂಧಿಯವರು ತಮ್ಮ ಜೀವನದುದ್ದಕ್ಕೂ, ಜಾತಿ ಮತ್ತು ಬ್ರಾಹ್ಮಣ್ಯವೇ ‘ಭಾರತೀಯ ಸಂಸ್ಕೃತಿಯ ಜೀವ’ ಎಂದು ಭಾವಿಸಿದ್ದರು.

ವಸಾಹತುಶಾಹಿ ವಿರುದ್ಧ ಬಳಸಿದ ನೈತಿಕ ತತ್ವಗಳನ್ನೇ ಗಾಂಧಿಯವರು ಆಂತರಿಕ ಅನ್ಯಾಯದ ವಿರುದ್ಧ ಹೋರಾಡುವಾಗ ಬಳಸಬೇಕು ಎಂಬುದು ಅಂಬೇಡ್ಕರ್ ಮತ್ತು ಪೆರಿಯಾರ್ ಅವರ ಆಶಯವಾಗಿತ್ತು.

Chethan Over Reservation

ಆದರೆ ಗಾಂಧಿ ಹಾಗೆ ಮಾಡಲಿಲ್ಲ. ಆದ್ದರಿಂದ, ಅಂಬೇಡ್ಕರ್ ಮತ್ತು ಪೆರಿಯಾರ್ ಇತಿಹಾಸದಲ್ಲಿ ನಿಲ್ಲುತ್ತಾರೆ. ಗಾಂಧೀಯವರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಈ ಹೇಳಿಕೆಗಳು ಇದೀಗ ತೀವ್ರ ಚರ್ಚೆ ಕಾರಣವಾಗಿವೆ.

ಸಾಮಾಜಿಕ ಜಾಲತಾಣದಲ್ಲಿಯೂ ಈ ಕುರಿತು ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು, ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

  • ಮಹೇಶ್.ಪಿ.ಎಚ್
Tags: Chethan AhimsaKarnatakapoliticalpolitics

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.