• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ

Preetham Kumar P by Preetham Kumar P
in ರಾಜ್ಯ
ಚಿಕ್ಕಬಳ್ಳಾಪುರದಲ್ಲಿ ಕಂಪಿಸಿದ ಭೂಮಿ
0
SHARES
8
VIEWS
Share on FacebookShare on Twitter

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಈ ಹಿನ್ನಲೆಯಲ್ಲಿ ಜನರು ಭಯ ಭೀತರಾಗಿದ್ದಾರೆ. ಭಯ ಭೀತರಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಬುಧವಾರ ಮುಂಜಾನೆ ಭೂಮಿ ನಡುಗಿದೆ. ಬಂಡಹಳ್ಳಿ, ಆರೂರು, ದೊಡ್ಡಹಳ್ಳಿ, ಭೋಗಪರ್ತಿ ಮುಂತಾದ ಕಡೆ ಭೂಮಿ ಕಂಪಿಸಿದೆ.

ಬುಧವಾರ ಬೆಳಗ್ಗೆ 7.10ರ ಸುಮಾರಿಗೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 2.9 ಮತ್ತು 3.0 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿ ಕಂಪಿಸಿದ ಅನುಭವ ಆಗುತ್ತಲೇ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಅನುಭವವಾಯಿತು. ಪಾತ್ರೆಗಳು ಅಲುಗಾಡಿದವು ಎಂದು ದೊಡ್ಡಹಳ್ಳಿ ಗ್ರಾಮಸ್ಥರು ಹೇಳಿದ್ದಾರೆ. ಬಂಡಹಳ್ಳಿಯಲ್ಲಿ ಕೆಲವು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ, ಪಿಲ್ಲಗುಂಡ್ಲಹಳ್ಳಿ, ಬೈಯಪ್ಪನಹಳ್ಳಿ, ಆದನ್ನಗಾರಹಳ್ಳಿ, ರೆಡ್ಡಿಗೊಲ್ಲವಾರಹಳ್ಳಿ, ಪರೇಸಂದ್ರ ಗ್ರಾಮದ ಸುತ್ತ-ಮುತ್ತ ಸ್ಫೋಟದ ಸದ್ದು ಸಹ ಕೇಳಿ ಬಂದಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್‌) ಈ ಕುರಿತು ಟ್ವೀಟ್ ಮಾಡಿದೆ, 3.1 ತೀವ್ರತೆಯ ಭೂಕಂಪನ ಡಿಸೆಂಬರ್ 22ರಂದು ಬೆಳಗ್ಗೆ 7.09ರ ವೇಳೆಗೆ ಸಂಭವಿಸಿದೆ. ಬೆಂಗಳೂರಿನ ಉತ್ತರ ಈಶಾನ್ಯ ಭಾಗದ 70 ಕಿ. ಮೀ. ದೂರದಲ್ಲಿ 11 ಕಿ. ಮೀ. ಆಳದಲ್ಲಿ ಭೂಕಂಪ ಉಂಟಾಗಿದೆ ಎಂದು ಹೇಳಿದೆ. ಮಂಡಿಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2.9 ಮತ್ತು ಭೋಗಪರ್ತಿ ಗ್ರಾಮದ ಬಳಿ 3.0 ತೀವ್ರತೆಯ ಸಣ್ಣ ಪ್ರಮಾಣದ ಭೂಕಂಪವಾಗಿದೆ. “ಜನರು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ” ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್. ಹೇಳಿದ್ದಾರೆ.


Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ರಾಜ್ಯಾದ್ಯಂತ ಸಿಐಡಿ ಭರ್ಜರಿ ದಾಳಿ: 40 ಸಾವಿರ ಮ್ಯೂಲ್ ಅಕೌಂಟ್‌ಗಳ ಪತ್ತೆ
ಪ್ರಮುಖ ಸುದ್ದಿ

ರಾಜ್ಯಾದ್ಯಂತ ಸಿಐಡಿ ಭರ್ಜರಿ ದಾಳಿ: 40 ಸಾವಿರ ಮ್ಯೂಲ್ ಅಕೌಂಟ್‌ಗಳ ಪತ್ತೆ

February 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.