• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹನಿಟ್ರ್ಯಾಪ್ : ಜ್ಯೋತಿಷಿಯಿಂದ 49 ಲಕ್ಷ ಸುಲಿಗೆ

Preetham Kumar P by Preetham Kumar P
in ರಾಜ್ಯ
honeytrap
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು ಜ 22 : ಜ್ಯೋತಿಷಿಯೊಬ್ಬರನ್ನು ಮನೆಗೆ ಕರೆಸಿಕೊಂಡು ಮನೆಯಲ್ಲಿ ಸಮಸ್ಯೆಯಿದೆ, ಮನೆಯಲ್ಲಿ ಕಲಹ ಉಂಟಾಗಿದೆ, ಶಾಂತಿಯೇ ಇಲ್ಲ ದಯಮಾಡಿ ಶೀಘ್ರವಾಗಿ ನಮ್ಮ ಸಮಸ್ಯೆಯನ್ನು ಪರಿಹರಿಸಿ ಎನ್ನುತ್ತಾ ಜ್ಯೋತಿಷಿಯನ್ನೇ ದಂಪತಿಗಳು ಸಮಸ್ಯೆಗೆ ಸಿಲುಕಿಸಿದ ಘಟನೆ ಬೆಳಕಿಗೆ ಬಂದಿದೆ.

ದಾಂಪತ್ಯ ಕಲಹ ಉಂಟಾಗಿದೆ ದಯಮಾಡಿ ಪರಿಹರಿಸಿ ಎಂದು ಚಿಕ್ಕಮಗಳೂರು ಮೂಲದ ಜ್ಯೋತಿಷಿಯನ್ನು ಪುಸಲಾಯಿಸಿ ತಮ್ಮ ಬಾಡಿಗೆ ಮನೆಗೆ ಅವರನ್ನು ಕರೆಸಿ ಅವರ ಜೊತೆಗೆ ಫೋಟೋ ಹಾಗೂ ವೀಡಿಯೋಗಳನ್ನು ತೆಗೆದುಕೊಂಡು ಅವರಿಗೆ ಬೆದರಿಸುವ ಕೆಲಸವನ್ನು ಮಾಡಿದ ಕೊಡಗು ಜಿಲ್ಲೆಯ ಭವ್ಯ ಹಾಗೂ ಅರಕಲಗೂಡಿನ ಕುಮಾರ್ ಎಂಬ ಖತರ್ನಾಕ್ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಲವಾರು ಬಾರಿ ಹಣಕ್ಕೆ ಬೇಡಿಕೆಯಿಟ್ಟು ಮಹಿಳಾ ಸಂಘಟನೆ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹೆಸರಿನಲ್ಲಿ ಹಾಗೂ ಇನ್ನಿತರರ ಹೆಸರಿನಲ್ಲಿ ಪುರೋಹಿತರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈಗಾಗಲೇ ಹದಿನೈದು ಲಕ್ಷ ನಗದು ಹಾಗೂ ಬೇರೆ ಬೇರೆ ಖಾತೆಗಳಿಂದ 34 ಲಕ್ಷ ರೂ ಹಣವನ್ನು ಪೀಕಿದ್ದಾರೆ ಎಂದು ಜ್ಯೋತಿಷಿ ಆರೋಪಿಸಿದ್ದಾರೆ. 

ಈ ಕುರಿತು ಖತರ್ನಾಕ್ ದಂಪತಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಸಂಪೂರ್ಣ ತನಿಖೆಯ ನಂತರವಷ್ಟೇ ಘಟನೆಯ ಕುರಿತಾದ ಸಂಪೂರ್ಣ ಮಾಹಿತಿ ಹಾಗೂ ವಿವರಗಳು ಲಭಿಸಬೇಕಿದೆ.

Tags: "Honey Trap newschikkamagalurCouple honey trap Chickmagalur based astrologerHoney Trap Mangaluru

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.