• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಂಗಳೂರಿನಲ್ಲಿ ಮತ್ತೆ ಮತಾಂತರಕ್ಕೆ ಪ್ರಚೋದನೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಮಂಗಳೂರಿನಲ್ಲಿ ಮತ್ತೆ ಮತಾಂತರಕ್ಕೆ ಪ್ರಚೋದನೆ
0
SHARES
0
VIEWS
Share on FacebookShare on Twitter

ಮಂಗಳೂರು  ಸೆ 25 : ರಾಜ್ಯದಲ್ಲಿ ಮತಾಂತರ ನಿ‍ಷೇಧ ಕಾಯ್ದೆ ಜಾರಿಗೊಳಿಸಲು ಒಂದೆಡೆ ಸರ್ಕಾರ ಸನ್ನದ್ದವಾಗಿದ್ದರೆ ಇನ್ನೊಂದೆಡೆ ಕೆಲವು ಧರ್ಮಗಳು ಎಗ್ಗಿಲ್ಲದೆ ಮತಾಂತರ ಮಾಡುತ್ತಿರುವುದು ಪತ್ತೆಯಾಗುತ್ತಿದೆ. ಇದೀಗ ಮತಾಂತರಕ್ಕೆ ಪ್ರಚೋದಿಸುವ ಕ್ರೈಸ್ತ ಧರ್ಮ ಪ್ರಚಾರದ ಪತ್ರಗಳು ಪತ್ತೆ ಮಂಗಳೂರು ಹೊರ ವಲಯದಲ್ಲಿ ಪತ್ತೆಯಾಗಿದ್ದು ಇದಕ್ಕೆ ಇನ್ನಷ್ಟು ಪುಷ್ಠಿ ನೀಡಿದಂತಾಗಿದೆ. 

ಮಂಗಳೂರು ಹೊರವಲಯದ ಸೋಮೇಶ್ವರ ಬಳಿಯ ಮನೆಗಳಲ್ಲಿ ಇಂದು  ಅನೇಕ ರೀತಿಯ ಮತಾಂತರಕ್ಕೆ ಸಂಬಂಧಪಟ್ಟಂತ ಪತ್ರಗಳು,  ಪುಸ್ತಕಗಳು  ಪತ್ತೆಯಾಗಿದೆ. ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳನ್ನು ಸೋಮೇಶ್ವರ ಅನೇಕ ಮನೆಗಳ ಮುಂದೆ ಇಟ್ಟು ಹೋಗಿರುವ ಅಪರಿಚಿತ ವ್ಯಕ್ತಿಗಳು ಮತಾಂತರಕ್ಕೆ ಪ್ರಚೋದಿಸುತ್ತಿದ್ದಾರೆ ಎನ್ನಲಾಗಿದೆ.  ಸೋಮೇಶ್ವರದ ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಭಾಗದ 15ಕ್ಕೂ ಅಧಿಕ ಮನೆಗಳಲ್ಲಿ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ ಅನೇಕ ಪುಸ್ತಗಳು, ಪತ್ರಗಳು ಪತ್ತೆಯಾಗಿವೆ.

ಈ ವಸ್ತುಗಳು ಪತ್ತೆಯಾಗಿರುವ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ  ಉಳ್ಳಾಲ ಬಜರಂಗದಳದ ಕಾರ್ಯಕರ್ತರು ಭೇಟಿ ನೀಡಿ ಭಿತ್ತಿ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಲುಂಗಿ ಧರಿಸಿದ್ದ ಅಪರಿಚಿತ ವ್ಯಕ್ತಿ 15ರಷ್ಟು ಮನೆಗಳ ಗೇಟುಗಳಲ್ಲಿ ಭಿತ್ತಿ ಪತ್ರ ಇಟ್ಟು ತೆರಳಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕ್ರೈಸ್ತ ಧರ್ಮ ಪ್ರಚಾರಕ್ಕೆ ಸಂಬಂಧಿಸಿದಂತಹ  ವಿಚಾರಗಳನ್ನು ಒಳಗೊಂಡಂತಹ ಕನ್ನಡ ಹಾಗೂ ಮಲಯಾಳಂನಲ್ಲಿ ಬರೆದಿರುವ ಭಿತ್ತಿಪತ್ರ, ಪುಸ್ತಕಗಳು ಪ್ರತೀ ಮನೆಯ ಮುಂದೆಯೂ ಇರಿಸಲಾಗಿದೆ.  ಮತಾಂತರ ನಡೆಸುವ ಉದ್ದೇಶದಿಂದ  ಈ ಪ್ರಚೋದನೆ ಮಾಡಲು ಕೃತ್ಯ ಎಸಗಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಕೇರಳ ಮೂಲದ ವ್ಯಕ್ತಿಗಳಿಂದ ಉಳ್ಳಾಲ ಭಾಗದಲ್ಲಿ ಮತಾಂತರ ನಡೆಯುತ್ತಿದೆ ಎಂದು ಇತ್ತೀಚಿನ ದಿನಗಳಲ್ಲಿ  ಆರೋಪ ಮಾಡಲಾಗುತ್ತಿದ್ದು ಇದಕ್ಕೆ ಪೂರಕವೆಂಬಂತೆ ಅನೇಕ ಘಟನೆಗಳು ಬೆಳಿಕಿಗೆ ಬರುತ್ತಿವೆ. ಈ ಹಿಂದೆಯೂ ಕೂಡ  ಬೇರೆ ಬೇರೆ ಸಮುದಾಯದವರನ್ನು ಕರೆಸಿ ಪ್ರಾರ್ಥನೆ ನಡೆಸುವುದು. ಅಕ್ರಮವಾಗಿ ಮತಾಂತರ ಯತ್ನ ನಡೆಸಿದ್ದು ಬೆಳಕಿಗೆ ಬಂದಿದ್ದು, ಈ ಘಟನೆ ಇದಕ್ಕೆ ಇನ್ನ್ಟ ಸಾಕ್ಷ್ಯ ಒದಗಿಸಿದಂತಾಗಿದೆ.  ಸದ್ಯ ಉಳ್ಳಾಲ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ವಿಚಾರಣೆ ಕೈಗೊಳ್ಳಲಾಗಿದೆ.

Tags: "Christianityconversionmangalore

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.