• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚರ್ಚ್‌ಗೆ ಹೋಗುವ ಹಿಂದುಗಳನ್ನು ಥಳಿಸುತ್ತೇವೆ; ಮಿಥು ನಾಥ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಚರ್ಚ್‌ಗೆ ಹೋಗುವ ಹಿಂದುಗಳನ್ನು ಥಳಿಸುತ್ತೇವೆ; ಮಿಥು ನಾಥ್
0
SHARES
0
VIEWS
Share on FacebookShare on Twitter

ದಿಸ್ಪುರ, ಡಿ. 05: ಪ್ರೇಮಿಗಳ ದಿನಾಚರಣೆಗೆ ವಿರೋಧ ಹೊಂದಿರುವ ಭಜರಂಗದಳ ನಾಯಕರು ಇದೀಗ ಕ್ರಿಸ್​ಮಸ್​ ದಿನಾಚರಣೆಯ ದಿನದಂದು ಹಿಂದೂಗಳು ಚರ್ಚ್​ಗೆ ಹೋಗುವುದಕ್ಕೂ ವಿರೋಧ ವ್ಯಕ್ತಪಡಿಸಿದ್ದಾರೆ. ಆ ದಿನ ಚರ್ಚ್​ಗೆ ಹೋಗುವ ಹಿಂದೂಗಳನ್ನು ಥಳಿಸುವುದಾಗಿ ಅಸ್ಸಾಂನ ಕ್ಯಾಚರ್​ ಜಿಲ್ಲೆಯ ಭಜರಂಗದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಿಥು ನಾಥ್ ಹೇಳಿದ್ದಾರೆ.

ಅವರು ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಈ ರೀತಿಯ ಹೇಳಿಕೆಯನ್ನು ನೀಡಿ ವಿವಾದವನ್ನು ಸೃಷ್ಟಿಸಿದ್ದಾರೆ. ಮೇಘಾಲಯದ ಶಿಲ್ಲಾಂಗ್​ನಲ್ಲಿ ವಿವೇಕಾನಂದರ ಕೇಂದ್ರವನ್ನು ಕ್ರಿಶ್ಚಿಯನ್ನರು ಮುಚ್ಚಿದ್ದಾರೆ. ಇದರಿಂದಾಗಿ ನಮಗೆ ನೋವಾಗಿದೆ. ಹಾಗಾಗಿ ಹಿಂದೂಗಳು ಕ್ರಿಸ್​ಮಸ್​ ದಿನದಂದು ಚರ್ಚ್​ಗೆ ಹೋಗದಂತೆ ತಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.

ಕ್ರಿಸ್​ಮಸ್​ ದಿನ ಚರ್ಚ್​ಗೆ ಹೋಗುವ ಹಿಂದೂಗಳನ್ನು ನಾವು ಥಳಿಸುತ್ತೇವೆ. ಮಾರನೇ ದಿನ ಅದು ಎಲ್ಲ ಮಾಧ್ಯಮಗಳಲ್ಲಿ ದೊಡ್ಡ ವರದಿಯಾಗುತ್ತದೆ. ನಮ್ಮನ್ನು ಗೂಂಡಾದಳ ಎಂದು ಬಿಂಬಿಸಲಾಗುತ್ತದೆ. ಆದರೆ ಅದು ನಮ್ಮ ಆದ್ಯತೆಯಲ್ಲ. ನಮ್ಮ ದೇವಾಲಯಗಳನ್ನು ಮುಚ್ಚುತ್ತಿರುವ ಅವರ ಧಾರ್ಮಿಕ ಕ್ಷೇತ್ರಕ್ಕೆ ನಾವು ಹೋಗಬಾರದು. ಹೋಗದಂತೆ ನಾವು ತಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.

Related News

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023
ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ
ಆರೋಗ್ಯ

ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ

September 25, 2023
ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ

September 25, 2023
ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು
ಪ್ರಮುಖ ಸುದ್ದಿ

ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.